Wednesday, June 24, 2026
Wednesday, June 24, 2026

ಹಾರ್ನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘಕ್ಕೆ ನಿರ್ದೇಶಕರ ಆಯ್ಕೆ

Date:

ಶಿವಮೊಗ್ಗ ತಾಲೂಕಿನ ಹಾರ್‍ನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ 12ಕ್ಷೇತ್ರಗಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ನಿರ್ಧೇಶಕರಾಗಿ ಸಾಲಗಾರ ಕ್ಷೇತ್ರಕ್ಕೆ ಸಾಮಾನ್ಯಕ್ಷೇತ್ರದಲ್ಲಿ ರವಿಕುಮಾರ್ ಅವರು 308, eನೇಶ್ 288, ಮಲ್ಲೇಶಪ್ಪ 276, ಕೆ. ಸುರೇಶ್ 283, ಧರ್ಮಣ್ಣ 263 ಮತಗಳನ್ನು ಪಡೆದು ಪಡೆದು ವಿಜೇತರಾಗಿದ್ದಾರೆ.

ಹಿಂದುಳಿದ ಪ್ರವರ್ಗ ಎ ಕ್ಷೇತ್ರದಿಂದ ಸಮೀವುಲ್ಲಾ 349 ಮತ ಪಡೆದು ವಿಜೇತರಾದರು. ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಕುಸುಮ ಅವರು 334, ರತ್ನಮ್ಮ 314 ಮತ ಪಡೆದರು. ಪರಿಶಿಷ್ಟ ಪಂಗಡ ಕ್ಷೇತ್ರಕ್ಕೆ ಹನುಮಂತ 332 ಮತ್ತು ಹಿಂದುಳಿದ ಪ್ರವರ್ಗ ಎ ಕ್ಷೇತ್ರಕ್ಕೆ ಗಿರೀಶ್ 331 ಮತ ಪಡೆದರು.

ಬಿಸಿಎಂಎ ಕ್ಷೇತ್ರಕ್ಕೆ ಮತ್ತು ಸಾಲಗಾರರಲ್ಲದ ಕ್ಷೇತ್ರಕ್ಕೆ ರಿಜ್ವಾನ್ ಮತ್ತು ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಎಸ್. ಕುಮಾರ್ ನಾಯ್ಕ್ ಅವರು ಸಾಲಗಾರರ ಕ್ಷೇತ್ರಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...