Monday, August 10, 2026
Monday, August 10, 2026

ವರದಕ್ಷಿಣೆ ಕಿರುಕುಳ: ಪತ್ನಿಯ ದೂರು.ಆರೋಪ ಸಾಬೀತಾಗಿ ಪತಿರಾಯನಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್

Date:

ಬಳ್ಳಾರಿ ಜಿಲ್ಲೆಯ ಕೊಟ್ಟೂರು ವಾಸಿ ಮಂಜುನಾಥ್ ಇವರು ತಮ್ಮ ಪತ್ನಿ ಸುಮರವರಿಗೆ ಹೆಚ್ಚಿನ ವರದಕ್ಷಿಣೆ, ಸೈಟ್ ಹಾಗೂ ಬಂಗಾರ ತರಲು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಾಗಿ 2017ರಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾಧಿಕಾರಿ ಪ್ರಭಾವತಿ ಸಿ. ಇವರು ಪ್ರಕರಣದ ತನಿಖೆ ನಡೆಸಿ 2018ರಲ್ಲಿ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿರುತ್ತಾರೆ.

ಸಾಕ್ಷಿ ವಿಚಾರಣೆ ನಡೆಸಿ ಪರಸ್ಪರ ವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ಧರಾಜು ಎನ್.ಕೆ. ಇವರು ದಿ:24/06/2026 ರಂದು ಆರೋಪಿ ಮಂಜುನಾಥನಿಗೆ ಕಲಂ.: 498(ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಶಿಕ್ಷೆ ಹಾಗೂ ಹತ್ತು ಸಾವಿರ ರೂ.ಗಳ ದಂಡ ಹಾಗೂ ಕಲಂ.506 ಐಪಿಸಿಗೆ 2 ವರ್ಷ ಸಾದಾ ಶಿಕ್ಷೆ ಮತ್ತು ರೂ. 5000/- ದಂಡವನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.

ಅಭಿಯೋಜನೆಯ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಕೆ. ಕಿರಣ್‌ಕುಮಾರ್ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...