Wednesday, August 12, 2026
Wednesday, August 12, 2026

B.Y. Raghavendra ಶಿವಮೊಗ್ಗ ನಗರದ ಸುಗಮ ಸಂಚಾರಕ್ಕೆ ಮತ್ತೊಂದು ಮಹತ್ವದ ಹೆಜ್ಜೆ!

Date:

B.Y. Raghavendra ಶಿವಮೊಗ್ಗ ನಗರದ ವಿದ್ಯಾನಗರದ ರೈಲ್ವೆ ಗೇಟ್ (LC-46) ಬದಲಾಗಿ ನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆ ಕೆಳ ಸೇತುವೆಯ (Limited Height Subway – LHS) ಭವ್ಯ ಗುದ್ದಲಿ ಪೂಜೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದರು.

B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...