B.Y. Raghavendra ಶಿವಮೊಗ್ಗ ನಗರದ ವಿದ್ಯಾನಗರದ ರೈಲ್ವೆ ಗೇಟ್ (LC-46) ಬದಲಾಗಿ ನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆ ಕೆಳ ಸೇತುವೆಯ (Limited Height Subway – LHS) ಭವ್ಯ ಗುದ್ದಲಿ ಪೂಜೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದರು.
B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಪ್ರಮುಖ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
