Thursday, August 13, 2026
Thursday, August 13, 2026

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Date:

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ ಕಳೆದ ಸಂಜೆ ದೊಡ್ಡ ಅನಾಹುತವೊಂದು ತಪ್ಪಿದೆ. ಎದರಿಗೆ ಬಂದ ಲಾರಿಗೆ ಡಿಕ್ಕಿಯಾಗವುದನ್ನು ತಪ್ಪಿಸಲು ಮಂದಾದ ಬಸ್ ಪಕ್ಕದಲ್ಲಿದ್ದ ಟೈಯರ್ ಅಂಗಡಿಗೆ ನುಗ್ಗಿದೆ. ಸಂಜೆ ವೇಳೆ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯುತ್ತಿದ್ದ ಪೇಸ್ ಕಾಲೇಜಿನ ಬಸ್ ಒಂದು ಜೆಡಿಕಟ್ಟೆಗೆ ಬಂರುತ್ತಿದಂತ್ತೆ ಎದುರಿಗೆ ವೇಗವಾಗಿ ಬರುತ್ತಿದ್ದ ಲಾರಿವೊಂದಿಗೆ ಮುಖಾಮುಖಿಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾದ ಬಸ್ ಚಾಲಕ ಎಡಗಡೆ ತೆಗೆದುಕೊಂಡಿದ್ದಾನೆ ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಇದ್ದ ಅಂಗಡಿಗೆ ನುಗ್ಗಿದೆ. ಇದರ ಪರಿಣಾಮ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...