Tuesday, July 7, 2026
Tuesday, July 7, 2026

Bhadravati Horticulture Department ವಿವಿಧ ಯೋಜನೆಯಡಿ ಸಹಾಯಧನ: ಭದ್ರಾವತಿ ತೋಟಗಾರಿಕಾ ಇಲಾಖೆ ಪ್ರಕಟಣೆ

Date:

Bhadravati Horticulture Department ಭದ್ರಾವತಿ ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
Bhadravati Horticulture Department ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ-7975537143, ಹೊಳೆಹೊನ್ನೂರು-1 – 8317404476, ಹೊಳೆಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹುದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...

Bhadra Dam ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

Bhadra Dam ಭದ್ರಾ ಜಲಾಶಯಕ್ಕೆ ಮಳೆ ಹಿನ್ನೆಲೆಯಲ್ಲಿ ನಿರಂತರವಾಗಿ ನೀರಿನ ಹರಿವು...

Klive Special Article ಮಕ್ಕಳು ಉತ್ತಮ ನಾಗರೀಕರಾಗಲು ಸ್ಕೌಟ್ಸ್ ಗೈಡ್ಸ್ ಪ್ರೇರಣೆ

-ಪುನರ್ನಿರ್ಮಿತ ಧ ರಾ ಮ ಸ್ಕೌಟ್ ಭವನ ಇಂದು ಉದ್ಘಾಟನೆ, ತನ್ನಿಮಿತ್ತ...