ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಮತ್ತು ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ ಸಾಗರ/ ಸೊರಬ/ ಶಿಕಾರಿಪುರ/ ಭದ್ರಾವತಿ/ ಹೊಸನಗರ ತೀರ್ಥಹಳ್ಳಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ ಶ್ರೀನಿವಾಸ್ ತಿಳಿಸಿದ್ದಾರೆ
ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ
Date:
