Thursday, September 10, 2026
Thursday, September 10, 2026

ಜ್ಞಾನ ವಿಕಾಸ ಕಾರ್ಯಕ್ರಮದಡಿ‌ ಆಹಾರ ಮೇಳ

Date:

ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ಗೋಪಾಳ ವಲಯದ ಶ್ರೀರಾಮನಗರ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮವನ್ನು ನಡೆಸಲಾಯಿತು.
ಶ್ರೀಮತಿ ಡಾ. ಸೌಮ್ಯ. ನಿಸರ್ಗ ಆಸ್ಪತ್ರೆ, ವಿನೋಬನಗರ ಶಿವಮೊಗ್ಗ ಇವರು ದಿನನಿತ್ಯದ ಆಹಾರದಲ್ಲಿ ಪೌಷ್ಟಿಕ ಆಹಾರದ ಬಳಕೆಯ ಬಗ್ಗೆ ಜ್ಞಾನವಿಕಾಸ ಕೇಂದ್ರದ 54 ಮಹಿಳಾ ಸದಸ್ಯರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಯುತ ರಮೇಶ್ ಸಮಾಜ ಸೇವಕರು, ಶ್ರೀಯುತ ಗಜೇಂಧ್ರಪ್ಪ ಮಾರಿಕಾಂಭಾ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಮತ್ತು ಹನುಮಂತಪ್ಪ ಗ್ರಾಮದ ಗಣ್ಯರು ಶ್ರೀಮತಿ ಚೇತನ ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಮೊಗ್ಗ, ಸೇವಾಪ್ರತಿನಿಧಿ, ಪುನೀತ ಮತ್ತು ಲಕ್ಷಣ ಜ್ಞಾನವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...