Wednesday, September 9, 2026
Wednesday, September 9, 2026

ಜುಲೈ29. ಶಿವಶರಣ ಹಡಪದಪ್ಪಣ್ಣ ಜಯಂತಿ: ಜಿಲ್ಲಾಡಳಿದಿಂದ ಸಕಲ ಸಿದ್ಧತೆ

Date:

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜು. 29 ರ ಬೆಳಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಶಾಸಕರಾದ ಎಸ್.ಎನ್ ಚನ್ನಬಸಪ್ಪ ನೆರವೇರಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಇವರುಗಳು ಉಪಸ್ಥಿತರಿರುವರು.
ಶಿವಮೊಗ್ಗದ ಕುವೆಂಪು ರಾಜ್ಯ ಪ್ರಶಸ್ತಿ ಪುರಸ್ಕೃತ ವೇ|| ಹಾಲಪ್ಪಯ್ಯ ಶಾಸ್ತಿಗಳು ವಿಶೇಷ ಉಪನ್ಯಾಸ ನೀಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...