ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ನೇತೃತ್ವದ ಪದಾಧಿಕಾರಿಗಳ ನಿಯೋಗವು ಇಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ವಿಧಾನಸೌಧ ಕಚೇರಿಯಲ್ಲಿ ಗುರುವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಪ್ರ ವಿಕಾಸ ಮತ್ತು 2026-27 ರ ಕೈಪಿಡಿ ಬಿಡುಗಡೆ ಮಾಡಿದರು.
ಪದಾಧಿಕಾರಿಗಳಾದ ದೀಪಶ್ರೀ ಕೆ.ಕಶ್ಯಪ್ ನಂದನ್, ಪಿ. ಶ್ರೀನಿವಾಸ ಮೂರ್ತಿ, ಸಿ.ಎನ್. ನಾಗೇಶ್ ಮತ್ತಿತರರು ಪಾಲ್ಗೊಂಡಿದ್ದರು.
ಮುಖ್ಯಮಂತ್ರಿಗಳಿಂದ ” ವಿಪ್ರ ವಿಕಾಸ’ ಕೈಪಿಡಿ ಬಿಡುಗಡೆ
Date:
