Saturday, July 25, 2026
Saturday, July 25, 2026

Breaking News ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ.

Date:

Breaking News ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ .
ಪ್ರಧಾನಿ ಮೋದಿಗೆ ಪತ್ರ ರವಾನಿಸಿ ಈ ವಿಷಯವನ್ನ. ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಒಕ್ಕಣಿಕೆಯಲ್ಲಿ
“ಕಳೆದ 10 ದಿನಗಳು ತಮಗೆ ವೈಯಕ್ತಿಕವಾಗಿ ತೀವ್ರ ನೋವುಂಟುಮಾಡಿವೆ ಎಂದಿರುವ ಅವರು, ಯಾವುದೇ ವಿದ್ಯಾರ್ಥಿಯ ಭವಿಷ್ಯವು “ಕಾನೂನು ತೊಡಕುಗಳಲ್ಲಿ ಸಿಲುಕಿಕೊಳ್ಳುವುದನ್ನು” ತಾವು ಬಯಸುವುದಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಪ್ರತಿಭಟನೆಯ ಮುಂದಾಳತ್ವ ವಹಿಸಿರುವ ಸಿಜೆಪಿ ಸಂಸ್ಥಾಪಕ ಅಭಿಜಿತ್ ಡಿಪ್ಕೆ, “ನಾವು ಯಶಸ್ವಿಯಾಗಿದ್ದೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಿದ್ದಾರೆ

ಸಿಜೆಪಿ ಮತ್ತು ಸರ್ಕಾರದ ನಡುವೆ ಮೂರನೇ ಸುತ್ತಿನ ಮಾತುಕತೆ ನಡೆಯುತ್ತಿರುವಾಗಲೇ ಈ ರಾಜೀನಾಮೆ ಪ್ರಕಟವಾಗಿದೆ; ಧರ್ಮೇಂದ್ರ ಪ್ರಧಾನ್ ಅವರ ನಿರ್ಗಮನವೇ ಈ ಚಳುವಳಿಯ ಪ್ರಮುಖ ಹಾಗೂ ರಾಜಿ ಮಾಡಿಕೊಳ್ಳಲಾಗದ ಬೇಡಿಕೆಯಾಗಿತ್ತು.

Breaking News ಕೇಂದ್ರ ಮಂತ್ರಿಮಂಡಲದಿಂದ
ಧರ್ಮೇಂದ್ರ ಪ್ರಧಾನ್
ಅವರನ್ನು ಸಂಪುಟದಿಂದ ಕಿತ್ತುಹಾಕಿ ಎಂಬುದೇ ವಿಪಕ್ಷನಾಯಕ ರಾಹುಲ್ ಗಾಂಧಿ ಆಗ್ರಹವೂ ಆಗಿತ್ತು.
ಒಂದೊಂದೇ ಕ್ರಮಗಳಿಂದ ವಿದ್ಯಾರ್ಥಿ ಚಳವಳಿಯ ಕಾವು ತಣ್ಣಗಾಗುತ್ತದೆಯೆ ಎಂದು ಕಾದು ನೋಡಬೇಕಿದೆ. ಏಕೆಂದರೆ ತೀವ್ರ ರಾಜಕೀಯ ಸ್ವರೂಪ ಪಡೆದುಕೊಂಡಿರುವ ಪ್ರತಿಭಟನೆ ಹಿಂದಿನ ಶಕ್ತಿಗಳು ಬೇರೆಯೇ ಆದ ತಂತ್ರ ಹೂಡುತ್ತವೆಯೋ ನೋಡಬೇಕಿದೆ.
ಏನೇ ಆಗಲಿ ನೀಟ್ ಪರೀಕ್ಷೆಯಲ್ಲಿ ನಿರಾಶರಾಗಿ ಅಸು ನೀಗಿದ ವಿದ್ಯಾರ್ಥಿಗಳಿಗೆ ತಕ್ಕ ಪರಿಹಾರ ನೀಡಬೇಕು. ನೀಟ್ ಮುಂಬರುವ ವರ್ಷಗಳಲ್ಲಿ ಸಮಗ್ರ ಪರಿಷ್ಕರಣೆಗೊಳ್ಳಬೇಕು.
ಆಗಲೇ ಚಳವಳಿಗೆ ಸರ್ಕಾರ ಪೂರ್ಣ ಸ್ಪಂದಿಸಿದಂತಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.

Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು,...

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ...

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...

World Environment Day ಜನ್ಮದಿನಾಚರಣೆಗೆ ಕೇಕ್ ಕತ್ತರಿಸಬೇಡಿ.ಒಂದು ಗಿಡ ನೆಡಿ- ಡಾ. ನಾಗರಾಜ್. ‌ಪರಿಸರ

World Environment Day ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ವತಿಯಿಂದ...