Wednesday, September 9, 2026
Wednesday, September 9, 2026

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Date:

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಹೊಳಲೂರು ಇಲ್ಲಿ (MSME) ಮಿನಿಸ್ಟರ್ ಆಫ್ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ಪ್ರೈಸಸ್ ಇವರ ಸಹಯೋಗದೊಂದಿಗೆ ಉದ್ಯಮಶೀಲತೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಶ್ರೀಯುತ ಸುರೇಶ್ ಡೆಪ್ಟಿ ಡೈರೆಕ್ಟರ್ DD ಜಿಲ್ಲಾ ಕೈಗಾರಿಕಾ ಘಟಕ ಶಿವಮೊಗ್ಗ, ಶ್ರೀಯುತ ಹನುಮಂತಪ್ಪ LDDM ಕೆನರಾ ಬ್ಯಾಂಕ್ RO ಶಿವಮೊಗ್ಗ ಹಾಗೂ ಮಾರುತಿ ದುಬೈ MSME ಕಚೇರಿ ಬೆಂಗಳೂರು, ಶಿವಾನಂದ ರಾಥೋಡ್, ಸಂತೋಷ್ H R ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದು ಸುಮಾರು 80 ಜನಕ್ಕೆ ಮೇಲೆ ಫಲಾನುಭವಿಗಳು ಭಾಗವಹಿಸಿದ್ದು ಕಾರ್ಯಕ್ರಮದಲ್ಲಿ MSME , PMEGP, ಬ್ಯಾಂಕ್ ಹಾಗೂ ಸಾಲ ಸೌಲಭ್ಯಗಳ ಕುರಿತು ಹಾಗೂ ಯಶಸ್ವಿ ಉದ್ಯಮದ ಕುರಿತು ಮಾರ್ಗದರ್ಶನ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...