B.Y. Raghavendra ಕೇಂದ್ರ ಶಿಕ್ಷಣ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಸನ್ಮಾನ್ಯ ಶ್ರೀಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಸಂಸದರಾದ ಬಿ.ವೈರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರು ಭೇಟಿ ಮಾಡಿ ಹೃತ್ಪೂರ್ವಕವಾಗಿ ಅಭಿನಂದಿಸಿದರು
ಪ್ರಹ್ಲಾದ ಜೋಷಿ ಅವರ ಅನುಭವ ಹಾಗೂ ಸಮರ್ಥ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರವು ಮತ್ತಷ್ಟು ಪ್ರಗತಿ ಕಾಣಲಿ ಎಂದು ಸಂಸದ ರಾಘವೇಂದ್ರ ಅವರು ವಿಶೇಷವಾಗಿ ಶುಭ ಹಾರೈಸಿದರು
