Sunday, August 23, 2026
Sunday, August 23, 2026

ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ

Date:

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕಾರ್ಯನಿರತ 19 ಮಂದಿ ಉನ್ನತ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆ ಜನವರಿ 24ರಂದು ನಡೆದಿದೆ.

ಅಧಿಕಾರಿಗಳ ಹೆಸರು ಮತ್ತು ವರ್ಗವಾದ ಹುದ್ದೆಯ ವಿವರ ಈ ಕೆಳಗಿನಂತಿವೆ;

  1. ಯಶ್ವಂತ್ ಗುರುಕಾರ್-ಜಿಲ್ಲಾಧಿಕಾರಿ, ಕಲಬುರ್ಗಿ
    02.ಡಾ. ಶಾಮಲಾ ಇಕ್ಬಾಲ್-ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
  2. ಗಿರಿಮಾ ಪವಾರ್-ಸಿಇಒ , ಜಿಲ್ಲಾ ಪಂಚಾಯತ್, ಯಾದಗಿರಿ
    04.ವಿ ವಿ ಜ್ಯೋತ್ಸ್ನಾ -ಎಂ.ಡಿ, ಕರ್ನಾಟಕ ಸಿಲ್ಕ್ ಬೋರ್ಡ್
  3. ಬಿ.ಎಚ್‌. ಅನಿಲ್ ಕುಮಾರ್-ಲೋಕೋಪಯೋಗಿ ಇಲಾಖೆ
    06.ಬಿ. ಜಗದೀಶ್-ಹೆಚ್ಚುವರಿ ಎಂಡಿ, ಪ್ರವಾಸೋದ್ಯಮ ಇಲಾಖೆ
  4. ಶಿಲ್ಪ ನಾಗ್-ಆಯುಕ್ತರು, ಗ್ರಾಮೀಣಾಭಿವೃದ್ಧಿ
  5. ವೆಂಕಟ್ ರಾಜ್- ಡಿ.ಸಿ. ಕೋಲಾರ
    09.ಎ.ಎ. ದಯಾನಂದ-ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ
  6. ಕೆಎಸ್ ಲತಾಕುಮಾರಿ-ನಿರ್ದೇಶಕಿ, ವಿಕಲಚೇತನರ ಕಲ್ಯಾಣ ಇಲಾಖೆ
  7. ನಳಿನಿ ಅತುಲ್-ಪರೀಕ್ಷಾ ನಿಯಂತ್ರಕರು
  8. ಇಬ್ರಾಹಿಂ ಮೈಗೂರ್-ಕಾರ್ಯದರ್ಶಿ ರೇರಾ
    13.ಹೆಚ್.ಟಿ. ಭವ್ಯರಾಣಿ-ಎಂ ಡಿ ಕರ್ನಾಟಕ ವಿದ್ಯುತ್ ಇಲಾಖೆ
    14.ಡಾ. ಶ್ಯಾಮಲಾ ಇಕ್ಬಾಲ್ -ಸಾರ್ವಜನಿಕ ಉದ್ಯಮ ಕಾರ್ಯದರ್ಶಿ
    15.ಕನಗವಲ್ಲಿ -ಆಯುಕ್ತರು, ಅಪರ ಆಹಾರ ಇಲಾಖೆ
  9. ಎನ್.ಎಂ. ನಾಗರಾಜ್ -ಎಂಡಿ, ಕೆಎಸ್ ಎಂಎಸ್ ಸಿ
  10. ಪಾಟೀಲ್ ಭುವನೇಶ್ ದೇವಿ ದಾರ್-ಎಂ ಡಿ ಈಶಾನ್ಯ ಕರ್ನಾಟಕ ಸಾರಿಗೆ
  11. ಶೇಕ್ ತನ್ವೀರ್- ಹೆಚ್ಚುವರಿ ಆಯುಕ್ತರು, ಅಬಕಾರಿ ಇಲಾಖೆ
  12. ಶಿಲ್ಪ ಶರ್ಮ- ಆಯುಕ್ತರು, ಪಂಚಾಯತ್ ರಾಜ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...

Breaking News ಶಿರಾಳಕೊಪ್ಪದಲ್ಲಿ ಖಾಸಗಿ ಬಟ್ಟೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅನಾಹುತ. ಕೋಟ್ಯಾಂತರ ಮೌಲ್ಯದ ನಷ್ಟ.

Breaking News ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೀಕರ...

Apollo Hospitals ಅಂಗಾಂಗ ದಾನವು ಮಾನವೀಯತೆಯ ಅತ್ಯುನ್ನತ ರೂಪ- ಡಾ.ಪ್ರದೀಪ ಕೃಷ್ಣ.

Apollo Hospitals ವಿಶ್ವ ಅಂಗಾಂಗ ದಾನ ದಿನದ ಅಂಗವಾಗಿ ಅಪೋಲೋ ಹಾಸ್ಪಿಟಲ್ಸ್...

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...