Sunday, August 2, 2026
Sunday, August 2, 2026

ಕವಿ ವಸುದೇವ ಭೂಪಾಳಂ ರಚಿತ ಕವನಗಳ ಗಾಯನ, ವಾಚನ ಸ್ಪರ್ಧೆ – ಡಿ.ಮಂಜುನಾಥ್

Date:

ನಮ್ಮ ಜಿಲ್ಲೆಯ ಹೆಮ್ಮೆಯ ಕವಿಗಳಾದ ದಿ. ವಸುದೇವ ಭೂಪಾಳಂ ಅವರ ಕವನಗಳ ಗಾಯನ ಮತ್ತು ವಾಚನ ಸ್ಪರ್ಧೆ ಏರ್ಪಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಅವರ ಕವನಗಳನ್ನು ಹಾಡುವ, ಓದುವ ಸ್ಪರ್ಧೆ ಯಿದೆ.ವಿದ್ಯಾರ್ಥಿಗಳು ಪ್ರತ್ಯೇಕ ವಿಭಾಗ, ಸಾರ್ವಜನಿಕರು ಪ್ರತ್ಯೇಕ ವಿಭಾಗ ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿಭಾಗದಲ್ಲಿಯೂ ಅವರ ಕವನಗಳ ವಾಚನ ಪ್ರತ್ಯೇಕ, ಹಾಡು ಪ್ರತ್ಯೇಕ ಸ್ಪರ್ಧೆ ನಡೆಸಲಾಗುವುದು.

ವಿಜೇತ ತಂಡಗಳಿಗೆ ನಗದು ಬಹುಮಾನ ನೀಡಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಯಾರು ಬೇಕಾದರೂ ಭಾಗವಹಿಸಲು ಅವಕಾಶವಿದೆ. ವಸುದೇವ ಭೂಪಾಳಂ ಕವನಗಳನ್ನು ಕಸಾಪ ಕಚೇರಿಯಲ್ಲಿ ಕೇಳಿ ಪಡೆಯಬಹುದು. ವಾಟ್ಸ್ ಆಪ್ ಮೂಲಕ ಪಡೆಯಬಹುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.

ಆಸಕ್ತರು ಡಿ. ಗಣೇಶ್, ಜಿಲ್ಲಾ ಕಾರ್ಯದರ್ಶಿ ಅವರ ದೂರವಾಣಿ : 9901331667, ಎಂ. ಎಂ. ಸ್ವಾಮಿ, 9448856911, ಮಹಾದೇವಿ, ಶಿವಮೊಗ್ಗ ತಾ. ಅಧ್ಯಕ್ಷರು, : 8073052370, 8970405092 ಇವರನ್ನು ಸಂಪರ್ಕ ಮಾಡಿ ಕವನಗಳನ್ನು ಪಡೆಯಬಹುದು ಎಂದು ಜಿಲ್ಲಾ ಅಧ್ಯಕ್ಷರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...