Monday, August 24, 2026
Monday, August 24, 2026

ಉದ್ಯಮಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿನೂತನ ಕೊಡುಗೆ

Date:

ರಾಜ್ಯದಲ್ಲಿ ಉದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು ಉದ್ಯೋಗ ನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದರಡಿ ರಾಜ್ಯದ ಅತ್ಯಂತ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ರಂತೆ 2 ವರ್ಷಗಳ ಕಾಲ ಪ್ರೋತ್ಸಾಹಧನ ನೀಡಿ ಒಟ್ಟು ಒಂದು ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ರಾಜ್ಯದ ಸಮಾಚಾರ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...