Tuesday, December 9, 2025
Tuesday, December 9, 2025

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...

Shimoga News ಶಿವಮೊಗ್ಗದಲ್ಲಿ ವಿಮಾ ನಿಗಮದ ಉಪ ಕಚೇರಿ ತೆರೆಯಲು ಆಗ್ರಹ

Shimoga News ಶಿವಮೊಗ್ಗ ನಗರದಲ್ಲಿ ನೌಕರರ ರಾಜ್ಯ ವಿಮಾ ನಿಗಮದ ಉಪ...

K. S. Eshwarappa ಗುಣಮಟ್ಟದ ಚಹಾ ಸೇವೆಯ ” ಸ್ವಸ್ತಿಕ್ ಚಾಯ್” ಗೆ ಚಾಲನೆ.

K. S. Eshwarappa ನಗರದ ರಾಜೇಂದ್ರನಗರ, ಲಕ್ಷ್ಮೀ ಟಾಕೀಸ್ ಹಿಂಭಾಗ ಆಕ್ಸಿಸ್...