Saturday, October 5, 2024
Saturday, October 5, 2024

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...