Sunday, February 15, 2026
Sunday, February 15, 2026

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು...