Wednesday, July 8, 2026
Wednesday, July 8, 2026

ಓಬಿಸಿ ಪರ ಸಾಧಿಸುವವರಿಗೆ’ಉತ್ತರ’ ಪ್ರದೇಶ

Date:

ಉತ್ತರಪ್ರದೇಶದ ವಿಧಾನ ಸಭೆ ಚನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ ನಿರ್ಣಾಯಕವಾಗಿದೆ. ಈ ಪಕ್ಷಗಳೂ ಕಸರತ್ತು ತೀವ್ರಗೊಳಿಸಿವೆ.

‘ಸಾಮಾಜಿಕ ನ್ಯಾಯ’ ಪರಿಕಲ್ಪನೆಯ ಪದಕ್ಕೆ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಿಲ್ಲದ ಮಹತ್ವ ಇದೆ. ಒಬಿಸಿ ಮೀಸಲು ಪ್ರತಿಪಾದಿಸಿದ ಮಂಡಲ್ ಕಮಿಷನ್ ವರದಿ ಮೂಲಕ ಈ ಎರಡೂ ರಾಜ್ಯಗಳಲ್ಲಿ ಅಗಾಧ ರಾಜಕೀಯ ಪರಿವರ್ತನೆಗಳು ಘಟಿಸಿದವು. ಈ ಆಂದೋಲನದ ಜ್ವಾಲೆಯಲ್ಲಿಯೇ ಮೂಲಾಯಂ ಸಿಂಗ್ ಯಾದವ್ ಅಭ್ಯುದಯಕ್ಕೆ ಬಂದರು. 1990 ದಶಕದಲ್ಲಿ ಸಮಾಜವಾದಿ ಪಾರ್ಟಿ ಕಟ್ಟಿ ಯಶಸ್ಸಿನ ಉತ್ತಂಗ ತಲುಪಿದರು. ಅಲ್ಲಿಂದ ಇಲ್ಲಿಯವರೆಗೆ ಒಬಿಸಿ ಮತ ಬ್ಯಾಂಕ್ ಪ್ರತ್ಯೇಕತೆಯ ಅಸ್ಮಿತೆಯನ್ನು ಕಾಯ್ದುಕೊಂಡಿದೆ.

2017ರ ವಿಧಾನಸಭೆ ಹಾಗೂ 2019 ರ ಲೋಕಸಭೆ ಚುನಾವಣೆಗಳಲ್ಲಿ ಒಬಿಸಿ ಸಮುದಾಯಗಳ ಒಲವು ಗಿಟ್ಟಿಸುವಲ್ಲಿ ಯಶಸ್ವಿಯಾದದ್ದರಿಂದಲೇ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಾರಿ ಕೂಡ ಒಬಿಸಿ ಮತಗಳ ಸುತ್ತ ನಡೆಯುತ್ತಿರುವ ಮಹಾಸಮರ ಎನಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...