Monday, December 15, 2025
Monday, December 15, 2025

ರಾಷ್ಟ್ರೀಯ ಪ್ರಶಸ್ತಿ ಯಾರಿಗೆ ಸಂದರೂ ಗೌರವಿಸುವುದನ್ನ ಕಲಿಯೋಣ- ಕರಣ್ ಸಿಂಗ್

Date:

ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರಿಗೆ ಪ್ರತಿಷ್ಠಿತ ” ಪದ್ಮಭೂಷಣ” ಪ್ರಶಸ್ತಿ ಲಭಿಸಿದ ವಿಷಯದಲ್ಲಿ ಕಾಂಗ್ರೆಸ್ ಒಳಗೆ ಎದ್ದಿರುವ ವಿವಾದ ಕುರಿತು ಕಾಂಗ್ರೆಸ್ ಮತ್ತೊಬ್ಬ ಹಿರಿಯ ನಾಯಕ ಕರಣ್ ಸಿಂಗ್ ಅವರು ಸಾಂತ್ವನ ಹೇಳಿದ್ದಾರೆ.

ರಾಷ್ಟ್ರೀಯ ಪ್ರಶಸ್ತಿಗಳು ಯಾರಿಗೆ ಲಭಿಸಿದರೂ ಗೌರವಾರ್ಹ. ನಮ್ಮ ಪಕ್ಷದ ಮುಖಂಡನಿಗೆ ಈಗ ಅಗೌರವ ಬಂದಿರುವುದರಿಂದ ಅವರನ್ನು ಅಭಿನಂದಿಸಬೇಕು ಎಂದು ಹೇಳಿದ್ದಾರೆ. ಆಜಾದ್ ಗೆ ಪದ್ಮ ಪ್ರಶಸ್ತಿ ಪಕ್ಷದೊಳಗೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಪದ್ಮ ಪ್ರಶಸ್ತಿ ತಿರಸ್ಕರಿಸುವುದನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಬುದ್ಧದೇವ್ ಅಜಾದಿ ಬಯಸಿದ್ದರು. ಗುಲಾಮಿತನವನ್ನ‌ಲ್ಲ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಉತ್ತರಿಸಿರುವ ಕರಣ್ ಸಿಂಗ್, ಇಂತಹ ಕುಹಕ ಗಳಿಂದ ಪಕ್ಷ ಬೆಳೆಯುವುದಿಲ್ಲ. ಪ್ರಶಸ್ತಿ ಯಾರಿಗೆ ಸಂದರೂ ಸರಿಯೇ ಅದನ್ನು ಗೌರವಿಸುವುದು ಕಲಿಯಬೇಕು. ರಾಷ್ಟ್ರಪ್ರಶಸ್ತಿಗಳು ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...