Sunday, February 15, 2026
Sunday, February 15, 2026

ರಾಷ್ಟ್ರೀಯ ಪ್ರಶಸ್ತಿ ಯಾರಿಗೆ ಸಂದರೂ ಗೌರವಿಸುವುದನ್ನ ಕಲಿಯೋಣ- ಕರಣ್ ಸಿಂಗ್

Date:

ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರಿಗೆ ಪ್ರತಿಷ್ಠಿತ ” ಪದ್ಮಭೂಷಣ” ಪ್ರಶಸ್ತಿ ಲಭಿಸಿದ ವಿಷಯದಲ್ಲಿ ಕಾಂಗ್ರೆಸ್ ಒಳಗೆ ಎದ್ದಿರುವ ವಿವಾದ ಕುರಿತು ಕಾಂಗ್ರೆಸ್ ಮತ್ತೊಬ್ಬ ಹಿರಿಯ ನಾಯಕ ಕರಣ್ ಸಿಂಗ್ ಅವರು ಸಾಂತ್ವನ ಹೇಳಿದ್ದಾರೆ.

ರಾಷ್ಟ್ರೀಯ ಪ್ರಶಸ್ತಿಗಳು ಯಾರಿಗೆ ಲಭಿಸಿದರೂ ಗೌರವಾರ್ಹ. ನಮ್ಮ ಪಕ್ಷದ ಮುಖಂಡನಿಗೆ ಈಗ ಅಗೌರವ ಬಂದಿರುವುದರಿಂದ ಅವರನ್ನು ಅಭಿನಂದಿಸಬೇಕು ಎಂದು ಹೇಳಿದ್ದಾರೆ. ಆಜಾದ್ ಗೆ ಪದ್ಮ ಪ್ರಶಸ್ತಿ ಪಕ್ಷದೊಳಗೆ ಭಾರೀ ವಿವಾದವನ್ನು ಸೃಷ್ಟಿಸಿದೆ. ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಜಿ ಪದ್ಮ ಪ್ರಶಸ್ತಿ ತಿರಸ್ಕರಿಸುವುದನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಬುದ್ಧದೇವ್ ಅಜಾದಿ ಬಯಸಿದ್ದರು. ಗುಲಾಮಿತನವನ್ನ‌ಲ್ಲ ಎಂದು ಟಾಂಗ್ ನೀಡಿದ್ದರು. ಇದಕ್ಕೆ ಉತ್ತರಿಸಿರುವ ಕರಣ್ ಸಿಂಗ್, ಇಂತಹ ಕುಹಕ ಗಳಿಂದ ಪಕ್ಷ ಬೆಳೆಯುವುದಿಲ್ಲ. ಪ್ರಶಸ್ತಿ ಯಾರಿಗೆ ಸಂದರೂ ಸರಿಯೇ ಅದನ್ನು ಗೌರವಿಸುವುದು ಕಲಿಯಬೇಕು. ರಾಷ್ಟ್ರಪ್ರಶಸ್ತಿಗಳು ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು...