Sunday, February 15, 2026
Sunday, February 15, 2026

ಗಮಕ ಮತ್ತು ಭಾರತೀಯ ಸಂಸ್ಕೃತಿಪರಿಚಯಿಸಿದ ವಿದ್ವಾಂಸ

Date:

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‍ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇಂದು ಹೊಸಹಳ್ಳಿಗೆ ತೆರಳಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿಯವರನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಅವರು ಮಾತನಾಡಿ, ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ಕೇಶವಮೂರ್ತಿಯವರು ಇಡೀ ದೇಶಕ್ಕೆ ಗಮಕ ಮತ್ತು ಭಾರತೀಯ ಸಂಸ್ಕøತಿಯನ್ನು ಪರಿಚಿಯಿಸಿದ ವಿದ್ವಾಂಸರು. ಇವರು ಶಿವಮೊಗ್ಗ ಜಿಲ್ಲೆಯವರೆಂಬುದು ನಮ್ಮ ಹೆಮ್ಮೆಯಾಗಿದ್ದು, ಇವರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಸಂತೋಷ ತಂದಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...