ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಇಂದು ಹೊಸಹಳ್ಳಿಗೆ ತೆರಳಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿಯವರನ್ನು ಅಭಿನಂದಿಸಿ ಗೌರವಿಸಿದರು. ಈ ವೇಳೆ ಅವರು ಮಾತನಾಡಿ, ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ಕೇಶವಮೂರ್ತಿಯವರು ಇಡೀ ದೇಶಕ್ಕೆ ಗಮಕ ಮತ್ತು ಭಾರತೀಯ ಸಂಸ್ಕøತಿಯನ್ನು ಪರಿಚಿಯಿಸಿದ ವಿದ್ವಾಂಸರು. ಇವರು ಶಿವಮೊಗ್ಗ ಜಿಲ್ಲೆಯವರೆಂಬುದು ನಮ್ಮ ಹೆಮ್ಮೆಯಾಗಿದ್ದು, ಇವರಿಗೆ ಪ್ರಶಸ್ತಿ ಲಭಿಸಿರುವುದು ಜಿಲ್ಲೆಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಸಂತೋಷ ತಂದಿದೆ ಎಂದರು.
ಗಮಕ ಮತ್ತು ಭಾರತೀಯ ಸಂಸ್ಕೃತಿಪರಿಚಯಿಸಿದ ವಿದ್ವಾಂಸ
Date: