Tuesday, August 25, 2026
Tuesday, August 25, 2026

ಆದಷ್ಟು ಶೀಘ್ರದಲ್ಲೇಜಿಪಂ ಮತ್ತು ತಾಪಂ ಚುನಾವಣೆ ನಡೆಸುತ್ತೇವೆ- ಈಶ್ವರಪ್ಪ

Date:

ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಆದಷ್ಟು ಬೇಗ ಚುನಾವಣೆ ನಡೆಸುತ್ತೇವೆ ಎಂದು ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

ಈ ಹಿಂದೆ ಕ್ಷೇತ್ರಗಳು ಮತ್ತು ಮೀಸಲಿಗೆ 780 ತಕರಾರು ಅರ್ಜಿಗಳು ಬಂದಿದ್ದವು ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಸಲ್ಲಿಸಿದ ಬಳಿಕ ಚುನಾವಣೆ ನಡೆಸಲಾಗುವುದು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

‘ಅವಕಾಶವಾದಿ ರಾಜಕಾರಣಕ್ಕೆ ಇನ್ನೊಂದು ಹೆಸರು ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ’ ಎಂದು ಲೇವಡಿ ಕೂಡ ಕೆ.ಎಸ್. ಈಶ್ವರಪ್ಪ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...