Wednesday, February 4, 2026
Wednesday, February 4, 2026

ಸದ್ಯದಲ್ಲೇ ಟೋಯಿಂಗ್ ಕ್ರಮಕ್ಕೆ ಹೊಸರೂಪ

Date:

ಟೋಯಿಂಗ್ ಸಂಬಂಧ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಸಂಘರ್ಷ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ವಾಹನಗಳ ಟೋಯಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಜನರಿಂದ ವಿರೋಧ ವ್ಯಕ್ತವಾಗುತ್ತಿರುವುದರಿಂದ, ವಾಹನಗಳನ್ನು ಟೋಯಿಂಗ್ ಮಾಡುವುದನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೋಯಿಂಗ್ ವ್ಯವಸ್ಥೆಗೆ ಹೊಸ ರೂಪ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಜಂಟಿ ಪೊಲೀಸ್ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಡಿಸಿಪಿ, ಎಸಿಪಿ ಹಾಗೂ ಇತರ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಇದರೊಂದಿಗೆ ಸಿಎಂ ಅಧ್ಯಕ್ಷತೆಯಲ್ಲೂ ಸಭೆಯನ್ನು ನಡೆಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...