Monday, February 2, 2026
Monday, February 2, 2026

ಕೋವಿಡ್ ಪಾಸಿಟಿವಿಟಿ ತಗ್ಗುತ್ತಿದ್ದರೂ ಎಚ್ಚರ ತಪ್ಪುವಂತಿಲ್ಲ- ಡಾ. ಸುಧಾಕರ್

Date:

ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಕ್ರಮೇಣ ಇಳಿಕೆಯಾಗುತ್ತಿದೆ. ಆದರೂ ಸುರಕ್ಷಿತ ಕ್ರಮಗಳನ್ನು ಇನ್ನಷ್ಟು ಎಚ್ಚರದಿಂದ ಪಾಲಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯತ್ತ ಸಾಗುತ್ತಿವೆ. ಕೆಲ ಜಿಲ್ಲೆಗಳಲ್ಲಿ ಮಾತ್ರ ಕೋವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದೆ.
ಆದರೆ ಆಸ್ಪತ್ರೆಗೆ ದಾಖಲಾಗವವರ ಪ್ರಮಾಣ ಶೇ.2-3ರಷ್ಟಿದೆ.
ಅಲ್ಲದೆ, ಶೇ.0.05ರಷ್ಟು ಮರಣ ಪ್ರಮಾಣವಿದೆ. ಹಾಗಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಬೇರೆ ದೇಶ, ರಾಜ್ಯಗಳ ಸ್ಥಿತಿಗತಿಯನ್ನು ಗಮನಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್ ಗಳಲ್ಲಿ ಶೇ.50ರಷ್ಟು ಆಸನ ಭರ್ತಿ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...