Sunday, April 5, 2026
Sunday, April 5, 2026

ಬಜೆಟ್ ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಲು ಮೋದಿ ಕಳಕಳಿ ಮನವಿ

Date:

ಮುಂದಿನ ಒಂದು ವರ್ಷದ ಪೂರ್ಣ ನೀಲನಕ್ಷೆಯನ್ನು ಕೊಡುವ ಆಯವ್ಯಯ ಮಂಡನೆ ಮುಖ್ಯವಾಗಿದೆ. ಹಾಗಾಗಿ ಬಜೆಟ್ ಅಧಿವೇಶನ ದಲ್ಲಿ ಎಲ್ಲಾ ಸಂಸದರೂ ತಪ್ಪದೇ ಭಾಗಿಯಾಗಿ ಫಲಪ್ರದ ಚರ್ಚೆಗಳ ಮೂಲಕ ಯಶಸ್ವಿಯಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಕರೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಮುನ್ನ ಸಂಸತ್ ಹೊರಗಡೆ
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚುನಾವಣೆಗಳು ಹೆಚ್ಚಾಗುತ್ತಿರುವ ಕಾರಣ ಇತ್ತೀಚಿನ ಸಂಸತ್ ಕಲಾಪಗಳಿಗೆ ಅಡ್ಡಿಯಾಗುತ್ತಿರುವುದು ನಿಜ. ಇವುಗಳ ನಡುವೆಯೂ ದೇಶದಲ್ಲಿ ಆರ್ಥಿಕ ಪ್ರಗತಿ, ದೇಶಿಯ ಲಸಿಕೆಗಳ ಸಾಧನೆ ಮಾಡಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಮುಕ್ತಮನಸ್ಸಿನ ಚರ್ಚೆ ನಡೆಯುವ ನಿರೀಕ್ಷೆ ನನಗಿದೆ ಎಂದರು.
ಸ್ಪೀಕರ್ ಒಮ್ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಹಾಗೂ ಲೋಕಸಭೆಯ ವ್ಯವಹಾರಗಳ ಸಲಹಾ ಸಮಿತಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...