Sunday, August 23, 2026
Sunday, August 23, 2026

ಬಜೆಟ್ ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಲು ಮೋದಿ ಕಳಕಳಿ ಮನವಿ

Date:

ಮುಂದಿನ ಒಂದು ವರ್ಷದ ಪೂರ್ಣ ನೀಲನಕ್ಷೆಯನ್ನು ಕೊಡುವ ಆಯವ್ಯಯ ಮಂಡನೆ ಮುಖ್ಯವಾಗಿದೆ. ಹಾಗಾಗಿ ಬಜೆಟ್ ಅಧಿವೇಶನ ದಲ್ಲಿ ಎಲ್ಲಾ ಸಂಸದರೂ ತಪ್ಪದೇ ಭಾಗಿಯಾಗಿ ಫಲಪ್ರದ ಚರ್ಚೆಗಳ ಮೂಲಕ ಯಶಸ್ವಿಯಾಗಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಂಸದರಿಗೆ ಕರೆ ನೀಡಿದ್ದಾರೆ.
ಬಜೆಟ್ ಅಧಿವೇಶನಕ್ಕೆ ಮುನ್ನ ಸಂಸತ್ ಹೊರಗಡೆ
ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಚುನಾವಣೆಗಳು ಹೆಚ್ಚಾಗುತ್ತಿರುವ ಕಾರಣ ಇತ್ತೀಚಿನ ಸಂಸತ್ ಕಲಾಪಗಳಿಗೆ ಅಡ್ಡಿಯಾಗುತ್ತಿರುವುದು ನಿಜ. ಇವುಗಳ ನಡುವೆಯೂ ದೇಶದಲ್ಲಿ ಆರ್ಥಿಕ ಪ್ರಗತಿ, ದೇಶಿಯ ಲಸಿಕೆಗಳ ಸಾಧನೆ ಮಾಡಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಮುಕ್ತಮನಸ್ಸಿನ ಚರ್ಚೆ ನಡೆಯುವ ನಿರೀಕ್ಷೆ ನನಗಿದೆ ಎಂದರು.
ಸ್ಪೀಕರ್ ಒಮ್ ಬಿರ್ಲಾ ಅವರು ಸರ್ವಪಕ್ಷಗಳ ಸಭೆ ಹಾಗೂ ಲೋಕಸಭೆಯ ವ್ಯವಹಾರಗಳ ಸಲಹಾ ಸಮಿತಿ ಸಭೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...