Monday, March 16, 2026
Monday, March 16, 2026

ಪ್ರಧಾನಿ ಮೋದಿಯವರ ಶಿವಮೊಗ್ಗ ಭೇಟಿ ಸುಳಿವು

Date:

ಪ್ರಧಾನಿಯವರು ಕರ್ನಾಟಕದಲ್ಲಿ ಪಂಚಾಯತ್ ರಾಜ್ ದಿವಸ ಆಚರಿಸಲು ಇಚ್ಚಿಸಿದರೆ ಜಿಲ್ಲೆಯ ಯಾವ ಪಂಚಾಯಿತಿ ಆಯ್ಕೆ ಮಾಡಿಕೊಳ್ಳಬಹುದು ಎಂಬ ಮಾಹಿತಿ ನೀಡುವಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಜಿಲ್ಲಾಡಳಿತವನ್ನು ಕೋರಿದೆ.
ಕೋರಿಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾಗಿರುವ ಜಿಲ್ಲಾಡಳಿತವು ಶಿವಮೊಗ್ಗ ಬಳಿಯ ಕೊಮ್ಮನಾಳ್ ಅಥವಾ ಹೊಳಲೂರು ಪಂಚಾಯತಿ ಹೆಸರು ಅಂತಿಮಗೊಳಿಸುವ ಕುರಿತು ಚರ್ಚಿಸಿದ್ದಾರೆ. ಕಸ ವಿಲೇವಾರಿ ನಿರ್ವಹಣೆಯಲ್ಲಿ ಹೊಳಲೂರು ಪಂಚಾಯಿತಿ ರಾಜ್ಯಕ್ಕೆ ಮಾದರಿಯಾಗಿರುವುದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
ಪ್ರಧಾನಮಂತ್ರಿ ಕಚೇರಿ ತೆಗೆದುಕೊಳ್ಳುವ ಅಂತಿಮ ನಿರ್ಧಾರದ ಮೇಲೆ ಜಿಲ್ಲೆಯ ಭೇಟಿ ಖಚಿತವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...

Inner Wheel Shivamogga ಮಹಿಳಾ ದಿನಾಚರಣೆ: ಶಿವಮೊಗ್ಗದ ಸಾಧಕಿಯರಿಗೆ ಸನ್ಮಾನ

Inner Wheel Shivamogga ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ...