Saturday, March 15, 2025
Saturday, March 15, 2025

ರಾಜ್ಯದ ನೀರಿನ ಪಾಲು ನಿರ್ಧಾರದ ಬಳಿಕ ನದಿಜೋಡಣೆಗೆ ಒಪ್ಪಿಗೆ

Date:

ಬಜೆಟ್ ನಲ್ಲಿ ಕಾವೇರಿ, ಕೃಷ್ಣ ಮತ್ತು ಪೆನ್ನಾರ್ ನದಿ ಜೋಡಣೆ ಪ್ರಸ್ತಾವವಿದೆ. ಯೋಜನೆಯಲ್ಲಿ ರಾಜ್ಯದ ನೀರಿನ ಪಾಲು ನಿರ್ಧಾರ ಆದ ಬಳಿಕವೇ ಇದಕ್ಕೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ರಾಜ್ಯದ ಬಂಡವಾಳ ಖಾತೆಗೆ ಹಿಂದೆ 26,000 ಕೋಟಿ ರೂ. ಬರುತ್ತಿತ್ತು. ಈ ಬಾರಿ 3 ಸಾವಿರ ರೂ. ಕೋಟಿ ಅಧಿಕವಾಗಿ ಬರುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೂಲಸೌಕರ್ಯ ಯೋಜನೆಗಳು ಮೆಟ್ರೋ ಗೆ ಹೆಚ್ಚಿನ ಅನುದಾನ ಸಿಗಲಿದೆ.
ಸಣ್ಣ, ಅತಿ ಸಣ್ಣ ಕೈಗಾರಿಕೆಗಳ ಚೇತರಿಕೆ ರೂ.50 ಸಾವಿರ ಕೋಟಿಯಿಂದ ರೂ.5 ಲಕ್ಷಕೋಟಿ ನೀಡಲಾಗುವುದು.
ದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸಣ್ಣ ಕೈಗಾರಿಕೆಗಳಿವೆ. ಇದರ ಪ್ರಯೋಜನ ರಾಜ್ಯದ ಉದ್ಯಮಿಗಳಿಗೆ ಸಿಗಲಿದೆ ಎಂದರು.

ಡಿಜಿಟಲೀಕರಣ, ನಗರ ಯೋಜನೆ ತಜ್ಞರ ಬಳಕೆಗೆ ಒತ್ತು ನೀಡಲಾಗಿದೆ. ನಗರ ಸಾರಿಗೆಗೆ ದೊಡ್ಡ ಪ್ರಮಾಣದ ಅನುದಾನ ಮೀಸಲಿಡಲಾಗಿದೆ. ದೇಶದ ಕೃಷಿಯಲ್ಲಿ ಸ್ವಾವಲಂಬನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶಾದ್ಯಂತ ನೊಂದಣಿ ವ್ಯವಸ್ಥೆ ಒಂದೇ ಮಾದರಿ ಇರಬೇಕು ಎಂದು ಒನ್ ನೇಷನ್ ಒನ್ ಪ್ರಾಪರ್ಟಿ ಕಾರ್ಯಕ್ರಮ ರೂಪಿಸಲಾಗಿದೆ. ಬಹಳಷ್ಟು ರಾಜ್ಯಗಳಲ್ಲಿ ನೊಂದಣಿ ವ್ಯವಸ್ಥೆಯಲ್ಲಿ ವ್ಯತ್ಯಾಸಗಳಿವೆ. ಇವುಗಳನ್ನು ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...