Monday, December 15, 2025
Monday, December 15, 2025

ನದಿಗಳ ಜೋಡಣೆ: ರಾಜ್ಯಗಳಲ್ಲಿ ಒಮ್ಮತ ಇದ್ದರಷ್ಟೇ ಜಾರಿಗೆ

Date:

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ನದಿಗಳ ಜೋಡಣೆ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ ಎಂಬ ಮಾತು ವ್ಯಾಪಕವಾಗಿ ಕೇಳಲಾರಂಭಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...