Saturday, October 5, 2024
Saturday, October 5, 2024

ನದಿಗಳ ಜೋಡಣೆ: ರಾಜ್ಯಗಳಲ್ಲಿ ಒಮ್ಮತ ಇದ್ದರಷ್ಟೇ ಜಾರಿಗೆ

Date:

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ನದಿಗಳ ಜೋಡಣೆ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ ಎಂಬ ಮಾತು ವ್ಯಾಪಕವಾಗಿ ಕೇಳಲಾರಂಭಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...