Thursday, February 5, 2026
Thursday, February 5, 2026

ಆದ್ಯತೆ ಮೇರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ-ವಿಶ್ವೇಶ್ವರ ಹೆಗಡೆ ಕಾಗೇರಿ

Date:

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗ್ರಾಮೀಣ ಪ್ರದೇಶದ ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿವೇಶನದಲ್ಲಿ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶಿರಸಿ ತಾಲೂಕಿನ ಮಂಜುಗುಣಿ ಗ್ರಾಮ ಪಂಚಾಯಿತಿಯಲ್ಲಿ ನಾನಾ ಕಾಮಗಾರಿಗಳಿಗೆ ಅವರು ಚಾಲನೆ ನೀಡಿದರು. ಈ ವೇಳೆ ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ರಚಿತವಾದ ಸಂಪುಟ ಉಪ ಸಮಿತಿ ವರದಿ ನೀಡುವಂತೆ ತಿಳಿಸಲಾಗುವುದು ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.

“ಸಣ್ಣ ವಿಷಯಗಳಿಗೂ ಸ್ಥಳೀಯ ಅಧಿಕಾರಿಗಳು ಮಂತ್ರಿಗಳವರೆಗೂ ಕಳುಹಿಸುವ ವ್ಯವಸ್ಥೆಯಿದೆ. ಸ್ಥಳೀಯವಾಗಿ ಬಗೆಹರಿಸಲು ಅವಕಾಶಗಳಿದ್ದರೂ ಮಾಡುವುದಿಲ್ಲ” ಎಂದು ಕಾಗೇರಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಲೆನಾಡು ಭಾಗದಲ್ಲಿ ರಸ್ತೆ ನಿರ್ವಹಣ ಸಮಸ್ಯೆಯಿಂದಾಗಿ ಕಾಂಕ್ರಿಟ್ ರಸ್ತೆಗೆ ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆ ಬರುತ್ತಿದೆ. ಇದರ ವೆಚ್ಚ ಹೆಚ್ಚಾದರೂ ಆದ್ಯತೆ ಮೇರೆಗೆ ನಿರ್ಮಿಸುತ್ತೇವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...