Monday, February 2, 2026
Monday, February 2, 2026

ಆಮದು ಕಾಳುಮೆಣಸಿನಿಂದ ದೇಶೀಯ ಕೃಷಿಕರಿಗೆ ನಷ್ಟ

Date:

ನಾಲ್ಕು ತಿಂಗಳ ಹಿಂದೆ ದರ ಏರಿಕೆ ಕಂಡು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಕರಿಮೆಣಸು ಧಾರಣೆ ಮತ್ತೆ ಕುಸಿಯಲಾರಂಭಿಸಿದೆ.
ಹೊಸ ಬೆಳೆ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವುದರ ಜೊತೆಯಲ್ಲಿ ವಿದೇಶದಿಂದ ಕಳಪೆ ಕರಿಮೆಣಸು ಅಕ್ರಮವಾಗಿ ಆಮದಾಗುತ್ತಿರುವ ಕಾರಣ ಧಾರಣೆಯಲ್ಲಿ ಅಸ್ಥಿರತೆಯ ಮೂಡಿ ಬಂದಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಕಾಳುಮೆಣಸಿನ ದರ ಕಿಲೋವೊಂದಕ್ಕೆ 350ರಿಂದ 380ರೂ.ವರೆಗೆ ಇತ್ತು. ನವೆಂಬರ್ ತಿಂಗಳಲ್ಲಿ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ 530 ರೂ.ವರೆಗೂ ಧಾರಣೆ ಏರಿಕೆಯಾಗಿತ್ತು. ಬಳಿಕ ಒಂದಷ್ಟು ಕುಸಿತ ದಾಖಲಿಸಿ ಜನವರಿ ತಿಂಗಳಲ್ಲಿ 490ರೂ.ನಿಂದ 500 ರೂ. ಆಸುಪಾಸಿನಲ್ಲಿತ್ತು.
ಆದರೆ ಈಗ ಕರಿಮೆಣಸಿಗೆ 460 ರೂ. ದರದಲ್ಲಿ ಖರೀದಿ ಯಾಗುತ್ತಿದೆ.
ಸರಕಾರದ ಮಟ್ಟದಲ್ಲಿ ಕಳಪೆ ಮಾಲು ಆಮದಾಗುವುದನ್ನು ತಡೆಗಟ್ಟಲು ಸಾಧ್ಯವಾಗದೇ ಇರುವುದರಿಂದ ಕರಿಮೆಣಸು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...