Friday, April 3, 2026
Friday, April 3, 2026

ಮತ್ತೆ ಬಯಲಾದ ಚೀನಾದ ಸುಳ್ಳು ಗಾರಿಕೆ

Date:

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಎರಡು ವರ್ಷ ಹಿಂದೆ ನಡೆದ ಸಂಘರ್ಷದ ವೇಳೆ ಮೃತಪಟ್ಟ ಭಾರತೀಯ ಸೈನಿಕರ ಸಂಖ್ಯೆ ಕುರಿತು ಚೀನಾ ಸುಳ್ಳು ಹೇಳಿರುವುದು ಬಯಲಾಗಿದೆ.

2020ರ ಜೂನ್ 15ರ ತಡರಾತ್ರಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ವೇಳೆ ಚೀನಾದ 38 ಸೈನಿಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆಸ್ಟ್ರೇಲಿಯಾದ ದಿ ಕ್ಲಾಕ್ಸನ್ ಪತ್ರಿಕೆ ವಿಶೇಷ ವರದಿ ಪ್ರಕಟಿಸಿದೆ.
ಸಂಘರ್ಷಣೆ ವೇಳೆ ನಾಲ್ವರು ಯೋಧರು ಮಾತ್ರ ಮೃತಪಟ್ಟಿದ್ದಾರೆ ಎಂದು ಘಟನೆ ನಡೆದ ಎಂಟು ತಿಂಗಳ ಬಳಿಕ ಚೀನಾ ಒಪ್ಪಿಕೊಂಡಿತ್ತು. ಅಲ್ಲದೇ ನಾಲ್ವರಿಗೂ ಸೇನಾ ಮೇಡಲ್ ನೀಡಿತ್ತು . ಆದರೆ ಸೈನಿಕರ ಸಾವಿನ ಸಂಖ್ಯೆಯಲ್ಲಿ ಚೀನಾ ಕಳ್ಳಾಟ ಈಗ ಬಯಲಾಗಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ.
ಸಾಮಾಜಿಕ ಜಾಲತಾಣ ಸಂಶೋಧಕರು, ಚೀನಾ ಬ್ಲಾಗರ್ ಗಳು , ಕಮುನಿಸ್ಟ್ ರಾಷ್ಟ್ರದ ಗಡಿ ನಾಗರಿಕರು ಹಾಗೂ ಮಾಧ್ಯಮಗಳ ವರದಿ ಆಧರಿಸಿ ಆಸ್ಟ್ರೇಲಿಯ ಪತ್ರಿಕೆಯು ಚೀನಾ ಸೈನಿಕರ ಸಾವಿನ ಸಂಖ್ಯೆ ಪ್ರಕಟಿಸಿದೆ.
ಇದಕ್ಕೂ ಮೊದಲು ಸಾವಿನ ಕುರಿತ ವರದಿಗಳನ್ನು ಚೀನಾ ಡಿಲೀಟ್ ಮಾಡಿಸಿತ್ತು. ಆದರೆ ಈಗ ವಿದೇಶಿ ಪತ್ರಿಕೆ ವರದಿ ಪ್ರಕಟಿಸಿರುವುದರಿಂದ ಚೀನಾ ಅಸಹಾಯಕವಾದಂತಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದರೆ ಉತ್ತಮ ಆರೋಗ್ಯ ಜೀವನ-ಜಿ.ಎ. ಮಂಜುನಾಥ್.

Shivamogga News ಪ್ರಕೃತಿಯನ್ನು ಅನುಸರಿಸಿ ಬದುಕಿದಲ್ಲಿ ಉತ್ತಮ ಆರೋಗ್ಯ, ಜೀವನ‌ ಹಾಗೂ...

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್...