Saturday, October 5, 2024
Saturday, October 5, 2024

ಪೆಗಾಸಿಸ್ ಜಾಲಕ್ಕೊಳಪಟ್ಟ ಫೋನ್ ಗಳ ಸಲ್ಲಿಕೆಗೆ ನೀರಸ ಪ್ರತಿಕ್ರಿಯೆ

Date:

ಪೆಗಾಸಿಸ್ ಬೇಹುಗಾರಿಕೆ ಸಾಫ್ಟ್ವೇರ್ ನಿಂದ ಬಾಧೆಗೊಳಗಾದ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ನೇಮಿಸಿರುವ ತಾಂತ್ರಿಕ ಸಮಿತಿಗೆ ಇದುವರೆಗೆ ಕೇವಲ ಇಬ್ಬರು ಮಾತ್ರ ತಮ್ಮ ಫೋನ್ ಗಳನ್ನು ಸಲ್ಲಿಸಿದ್ದಾರೆ.

ಪೆಗಾಸಿಸ್ ಮಾಲ್ ವೇರ್ ಬಾಧಿತರು ಇತರೆ ಎಲೆಕ್ಟ್ರಾನಿಕ್ ಪ್ರಶ್ನೆಯೊಂದಕ್ಕೆ ಸಾಧನಗಳ ಸಲ್ಲಿಕೆ ಅವಧಿಯನ್ನು ಸಮಿತಿ ಫೆಬ್ರವರಿ 8 ರವರೆಗೆ ವಿಸ್ತರಿಸಿದೆ.

ಈ ಮೊದಲು ಜನವರಿ ಅಂತ್ಯದವರೆಗೆ ಎಲೆಕ್ಟ್ರಾನಿಕ್ ಸಾಧನಗಳ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. 2017 ರಲ್ಲಿ ದಕ್ಷಿಣ ಒಪ್ಪಂದದ ಭಾಗವಾಗಿ ಎಲ್ಲಿಂದ ಪೆಗಾಸಿಸ್ ಬೇಹುಗಾರಿಕೆ ಸಾಫ್ಟ್ವೇರ್ ಖರೀದಿಸಿದ್ದ ಕೇಂದ್ರ ಸರ್ಕಾರವು ಪ್ರತಿಪಕ್ಷ ನಾಯಕರು, ಮಾಧ್ಯಮ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳ ಮೇಲೆ ಕಳ್ಳಗಣ್ಣು ಇರಿಸುವ ಖಾಸಗಿತನಕ್ಕೆ ಧಕ್ಕೆ ತಂದಿದೆ ಎಂದು ಇತ್ತೀಚೆಗೆ ಖಾಸಗಿ ಪತ್ರಿಕೆ ವರದಿಯಲ್ಲಿ ಆರೋಪಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...