- District Court Shivamogga ಕೊಲೆ ತಪ್ಪಿತಸ್ಥನಿಗೆ ಜೀವಾವಧಿ ಶಿಕ್ಷೆ & ದಂಡ ವಿಧಿಸಿ ಕೋರ್ಟ್ ತೀರ್ಪುDistrict Court Shivamogga ಕೊಲೆ ಆರೋಪಿ ನಗರದ ರೈಲ್ವೇ ಕಾಲೋನಿಯ ಅನಿಲ್ಕುಮಾರ್ನು ತಪ್ಪಿತಸ್ಥನೆಂದು ತೀರ್ಮಾನಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ ನಾಯಕ ಎಂ ರವರು ಐಪಿಸಿ ಕಲಂ 302 ಅಡಿಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಮತ್ತು ರೂ.50 ಸಾವಿರ ದಂಡ ಮತ್ತು ದಂಡ ಕಟ್ಟಲು ತಪ್ಪಿದಲ್ಲಿ ಪುನಃ 6 ತಿಂಗಳ ಶಿಕ್ಷೆ ವಿಧಿಸಿ ಆದೇಶಿಸಿ ತೀರ್ಪು ನೀಡಿರುತ್ತಾರೆ.District Court Shivamogga ದಿ: 14-01-2021 ರಂದು ರಾತ್ರಿ 11.15 ರ ಸಮಯದಲ್ಲಿ ಶಿವಮೊಗ್ಗದ ಬಾಪೂಜಿ… Read more: District Court Shivamogga ಕೊಲೆ ತಪ್ಪಿತಸ್ಥನಿಗೆ ಜೀವಾವಧಿ ಶಿಕ್ಷೆ & ದಂಡ ವಿಧಿಸಿ ಕೋರ್ಟ್ ತೀರ್ಪು
- MESCOM ಮಾರ್ಚ್ 14. ಕುವೆಂಪು ನಗರ,ಎನ್ ಎಎಸ್ ಬಡಾವಣೆ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯMESCOM ಶಿವಮೊಗ್ಗ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾ.14 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾAಧಿ ಬಡಾವಣೆ, ಜ್ಯೋತಿನಗರ, ಜೆಎನ್ಎನ್ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆಚಣ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ… Read more: MESCOM ಮಾರ್ಚ್ 14. ಕುವೆಂಪು ನಗರ,ಎನ್ ಎಎಸ್ ಬಡಾವಣೆ ಸುತ್ತಮುತ್ತವಿದ್ಯುತ್ ಸರಬರಾಜು ವ್ಯತ್ಯಯ
- Shivaganga Yoga Center ಮಾನಸಿಕ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿ- ಡಾ.ಬಿ.ಸಿ.ಪೃಥ್ವಿShivaganga Yoga Center ಶಿವಮೊಗ್ಗ ಕೃಷಿ ನಗರದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ನೇತೃತ್ವದಲ್ಲಿ 21 ದಿನಗಳ ಉಚಿತ ಯೋಗ ಪ್ರಾಣಾಯಾಮ ಧ್ಯಾನದ ಶಿಬಿರವನ್ನು ಉದ್ಘಾಟಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮೆಟ್ರೋ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಡಾ. ಪೃಥ್ವಿ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿಯಾಗಿದೆ. ಒತ್ತಡದ ದಾವಂತದ ಬದುಕಿನಲ್ಲಿ ಪ್ರತಿನಿತ್ಯ ನಾವು ಯೋಗ ಪ್ರಾಣಾಯಾಮ ಮಾಡುವುದನ್ನು ಅಭ್ಯಾಸ ಮಾಡಿಕೊಂಡರೆ ಮಾನಸಿಕ ನೆಮ್ಮದಿ ಮತ್ತು ಆರೋಗ್ಯ ವೃದ್ಧಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು. ನಿಯಮಿತ ಆಹಾರ ಪದ್ಧತಿ ಕ್ರಮಬದ್ಧವಾದಂತಹ ಜೀವನಶೈಲಿರೂಡಿಸಿಕೊಳ್ಳಿ… Read more: Shivaganga Yoga Center ಮಾನಸಿಕ ಒತ್ತಡ ನಿರ್ವಹಣೆಯಲ್ಲಿ ಯೋಗ ತುಂಬಾ ಸಹಕಾರಿ- ಡಾ.ಬಿ.ಸಿ.ಪೃಥ್ವಿ
- McGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ- ವೀರೇಶ್ ಕ್ಯಾತನಕೊಪ್ಪMcGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸೂಗೂರು ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವೀರೇಶ್ ಕ್ಯಾತನಕೊಪ್ಪ ಹೇಳಿದರು.ಅವರು ಸೂಗೂರು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನಶೈಲಿ ನಡೆಸುತ್ತಿದ್ದು, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.ಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ಮಾತನಾಡುತ್ತಾ, ಇಂದಿನ… Read more: McGann District Hospital ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ- ವೀರೇಶ್ ಕ್ಯಾತನಕೊಪ್ಪ
- Senior Chamber International ರಾಷ್ಟ್ರಮಟ್ಟದ ವಿಡಿಯೊ ಸ್ಪರ್ಧೆ. ಡಿಡಿಕೆ ವಾರ್ತಾವಾಚಕಿ ಸುಗುಣಾ ಸತೀಶ್ ಗೆ ಪ್ರಥಮ ಬಹುಮಾನSenior Chamber International ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ವಿಡಿಯೋ ಕಾಂಟೆಸ್ಟ್ ನಲ್ಲಿ ದೂರದರ್ಶನ ವಾರ್ತಾವಾಚಕಿ ಹಾಗೂ ನಿರೂಪಕಿಯಾಗಿರುವ ಸುಗುಣಾ ಸತೀಶ್ ಮೊದಲ ಬಹುಮಾನ ಪಡೆದಿದ್ದಾರೆ. ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆದ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ಚಿತ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
- Department of Backward Classes Welfare ಹಿಂದುಳಿದ ವರ್ಗಗಳ ಇಲಾಖೆ. ಅಭ್ಯರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ವಿಸ್ತರಣೆDepartment of Backward Classes Welfare ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳ ಕೆಲ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ www.ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ… Read more: Department of Backward Classes Welfare ಹಿಂದುಳಿದ ವರ್ಗಗಳ ಇಲಾಖೆ. ಅಭ್ಯರ್ಥಿಗಳು ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ವಿಸ್ತರಣೆ
- Rotary Club Shivamogga ಓದಿದ ಶಾಲೆ & ಹೆತ್ತವರ ಋಣ ತೀರಿಸುವುದು ನಮ್ಮ ಆದ್ಯ ಕರ್ತವ್ಯ-ಎ.ಎಸ್.ಶಿವಪ್ರಕಾಶ್Rotary Club Shivamogga ಹೆತ್ತವರ ಹಾಗೂ ಓದಿದ ಶಾಲೆಯ ಋಣವನ್ನು ತೀರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಪ್ರತಿಯೊಬ್ಬರಿಗೂ ಶಿಕ್ಷಣ ಬೇಕೇ ಬೇಕು ಶಿಕ್ಷಣದಿಂದ ವ್ಯಕ್ತಿ ಪರಿಪೂರ್ಣನಾಗುತ್ತಾನೆ ಎಂದು ವಿಐಎಸ್ಎಲ್ ಶಿಕಾರಿಪುರ ಕದಂಬ ಅಧ್ಯಕ್ಷರಾದ ಎ.ಎಸ್.ಶಿವಪ್ರಕಾಶ್ ಅಭಿಮತ ವ್ಯಕ್ತಪಡಿಸಿದರು. ತೊಗರ್ಸಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ನಲಿ-ಕಲಿ ಟೇಬಲ್, ಕುರ್ಚಿ, ಬೆಂಚ್ ಹಾಗೂ ಶಿಕ್ಷಣ ಸಾಮಗ್ರಿಗಳನ್ನ ವಿತರಿಸಿ ಮಾತನಾಡಿದ ಅವರು, ಬಾಲ್ಯದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಾಗ ಒಳ್ಳೆಯ ಸಂಸ್ಕಾರಯುತವಾದ ವಿದ್ಯಾರ್ಥಿಗಳಾಗಿ ಹೊರ ಬರುತ್ತಾರೆ. ಗ್ರಾಮಾಂತರ ಪ್ರದೇಶದ… Read more: Rotary Club Shivamogga ಓದಿದ ಶಾಲೆ & ಹೆತ್ತವರ ಋಣ ತೀರಿಸುವುದು ನಮ್ಮ ಆದ್ಯ ಕರ್ತವ್ಯ-ಎ.ಎಸ್.ಶಿವಪ್ರಕಾಶ್
- SAIL-VISL ವಿಐಎಸ್ಎಲ್ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಸ್ಮರಣಾರ್ಹ- ಬಿ.ಎಲ್.ಚಂದ್ವಾನಿSAIL-VISL ಸೈಲ್-ವಿಐಎಸ್ಎಲ್ ಫ್ಯಾಕ್ಟರಿ ಮೀಟಿಂಗ್ಹಾಲ್ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‘ಮಹಿಳೆಯರು ಮತ್ತು ಬಾಲಕಿಯರಿಗಾಗಿ: ಹಕ್ಕುಗಳು, ಸಮಾನತೆ ಮತ್ತು ಸಬಲತೆ’ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು) ಶ್ರೀ ಜೆ. ಜಗದೀಶ, ಅಧ್ಯಕ್ಷರು, ವಿಐಎಸ್ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು,… Read more: SAIL-VISL ವಿಐಎಸ್ಎಲ್ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಸ್ಮರಣಾರ್ಹ- ಬಿ.ಎಲ್.ಚಂದ್ವಾನಿ
- Department of Science and Technology ಹೊಳಲೂರು ಏತ ನೀರಾವರಿಗೆ ಶೀಘ್ರ ಚರ್ಚೆ ಮತ್ತು ನಿರ್ಧಾರ- ಸಚಿವ ಬೋಸರಾಜುDepartment of Science and Technology ಶಿವಮೊಗ್ಗ ಸಮೀಪದ ಹೊಳಲೂರು ಏತ ನೀರಾವರಿ ಉಳಿದ ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯಲ್ಲಿ ನೀರಾವರಿ ತಜ್ಞರ ಸಲಹೆಯ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಅವರು ಹೇಳಿದರು. ಶಿವಮೊಗ್ಗ ತಾಲೂಕಿನ ಹೊಳಲೂರು ಏತ ನೀರಾವರಿ ಯೋಜನಾ ಪ್ರದೇಶದ ವ್ಯಾಪ್ತಿಗೊಳಪಟ್ಟ ವಿವಿಧ ಸ್ಥಳಗಳಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಖುದ್ದು… Read more: Department of Science and Technology ಹೊಳಲೂರು ಏತ ನೀರಾವರಿಗೆ ಶೀಘ್ರ ಚರ್ಚೆ ಮತ್ತು ನಿರ್ಧಾರ- ಸಚಿವ ಬೋಸರಾಜು
- Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿSenior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನದಲ್ಲಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಮೊಗ್ಗದ ಪುಷ್ಪ. ಎಸ್. ಶೆಟ್ಟಿಯವರಿಗೆ ಹಲವಾರು ಲೀಜನ್ಗಳಲ್ಲಿ ಸಲ್ಲಿಸಿದ ಸೇವೆಗೆ ಔಟ್ ಸ್ಟ್ಯಾಂಡಿಂಗ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಶಿವಮೊಗ್ಗ ಭಾವನ ಹಾಗೂ ಲೀಜನ್ಗಳ ಸದಸ್ಯರು ಅಭಿನಂದಿಸಿದ್ದಾರೆ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.