- ಶಿವಮೊಗ್ಗದಲ್ಲಿ ಖ್ಯಾತ ವೈದ್ಯೆ ತಾಯಿ ಮತ್ತು ಪುತ್ರ ನೇಣಿಗೆ ಶರಣುಶಿವಮೊಗ್ಗ ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು. ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ… Read more: ಶಿವಮೊಗ್ಗದಲ್ಲಿ ಖ್ಯಾತ ವೈದ್ಯೆ ತಾಯಿ ಮತ್ತು ಪುತ್ರ ನೇಣಿಗೆ ಶರಣು
- ICAR-Center for Agricultural Sciences ಸಾವಯವ ಮತ್ತು ಜೈವಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಗುಣಮಟ್ಟ ರಕ್ಷಿಸಿ- ಡಾ.ಲೋಕೇಶ್.ICAR-Center for Agricultural Sciences ಐ ಸಿ ಎ ಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇಲ್ಲಿ ಕೃಷಿ ಇಲಾಖೆ ಸಹಯೋಗದೊಂದಿಗೆ ದಿನಾಂಕ 5.12 2025 ರಂದು ವಿಶ್ವ ಮಣ್ಣು ದಿನಾಚರಣೆಯನ್ನು ಆಚರಿಸಲಾಯಿತು. ಈ ವರ್ಷದ ಧ್ಯೇಯ ವಾಕ್ಯವಾದ ಆರೋಗ್ಯಕರ ನಗರಗಳಿಗೆ ಆರೋಗ್ಯಕರ ಮಣ್ಣು ಎಂಬ ಶೀರ್ಷಿಕೆಯಲ್ಲಿ ಈ ದಿನದ ಮಣ್ಣು ದಿನಾಚರಣೆಯನ್ನು ಆಚರಿಸಲಾಯಿತು. 2013ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 68ನೇ ಸಮ್ಮೇಳನದಲ್ಲಿ ವಿಶ್ವ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸಬೇಕೆನ್ನುವ ಪ್ರಸ್ತಾವವನ್ನು ಸಲ್ಲಿಸಿತು.… Read more: ICAR-Center for Agricultural Sciences ಸಾವಯವ ಮತ್ತು ಜೈವಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಗುಣಮಟ್ಟ ರಕ್ಷಿಸಿ- ಡಾ.ಲೋಕೇಶ್.
- ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರShivamogga District Chamber of Commerce and Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, , ಪ್ರಾದೇಶಿಕ ಕಛೇರಿ, ಹುಬ್ಬಳ್ಳಿ ಇವರುಗಳ ಸಂಯುಕ್ತ ಸಹಭಾಗಿತ್ವದಲ್ಲಿ ದಿನಾಂಕ:06.12.2025ನೇ ಶನಿವಾರ ಸಂಜೆ 4.45ಕ್ಕೆ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಯೋಜನೆ ಅಡಿಯಲ್ಲಿ ಸಾಮಾಜಿಕ ಭದ್ರಾತಾ ಸೌಲಭ್ಯ ವಿಸ್ತರಣಾ ಅರಿವು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಶ್ರೀ ಕೆ.ರಘುರಾಮನ್,ಜಂಟಿ ನಿರ್ದೇಶಕರು, ಇ.ಎಸ್.ಐ ಪ್ರಾದೇಶಿಕ ಕಛೇರಿ ಹುಬ್ಬಳ್ಳಿ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಬಿ.ಗೋಪಿನಾಥ್ರವರು… Read more: ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ
- ಇನ್ನರ್ ವೀಲ್ ಪೂರ್ವ ಸಂಸ್ಥೆಯಿಂದ ಗರ್ಭಕಂಠ ಕ್ಯಾನ್ಸರ್ ಜಾಗೃತಿಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಜಾಗೃತಿ ಮೂಡಿಸುವ ಆಶಯದಿಂದ ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಪೂರ್ವ ವತಿಯಿಂದ ಜ್ಞಾನದೀಪ ಶಾಲೆ, ಓಪನ್ ಮೈಂಡ್ ಶಾಲೆ ಮತ್ತು ಜೈನ್ ಪಬ್ಲಿಕ್ ಶಾಲೆಗಳಲ್ಲಿ ಎಚ್ಪಿವಿ ಲಸಿಕಾ ಶಿಬಿರ ನಡೆಸಲಾಯಿತು.ಸರ್ಜಿ ಆಸ್ಪತ್ರೆಯ ಶಿಶುರೋಗ ತಜ್ಞ ಡಾ. ಪ್ರಸಾದ್, ಶಿಶುರೋಗ ತಜ್ಞೆ ಡಾ. ಶಮಿತಾ ಅವರು ಲಸಿಕೆಯ ಮಹತ್ವ ಹಾಗೂ ಗರ್ಭಕಂಠದ ಕ್ಯಾನ್ಸರ್ ತಡೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಪ್ರತಿ ವರ್ಷ 1,20,000 ಮಹಿಳೆಯರು ಈ ರೋಗಕ್ಕೆ ಒಳಗಾಗುತ್ತಿದ್ದು, ಜಾಗೃತಿ ಮತ್ತು… Read more: ಇನ್ನರ್ ವೀಲ್ ಪೂರ್ವ ಸಂಸ್ಥೆಯಿಂದ ಗರ್ಭಕಂಠ ಕ್ಯಾನ್ಸರ್ ಜಾಗೃತಿ
- ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣಶಿವಮೊಗ್ಗದ ವಕೀಲರಾದ ಶ್ರೀಯುತ ಕೆ.ಸಿ.ಬಸವರಾಜ್ ಮತ್ತು ಶ್ರೀಮತಿ ವಿನೋದ ರವರ ಪುತ್ರ ದನರಾಜ್ ಎಸ್. ಬಿ. ರವರು ಸ್ವೀಡಜ್ ರ್ ಲ್ಯಾಂಡ್ ನ ಯೂರೋಪಿಯನ್ ಸೋಸೈಟಿ ಫಾರ್ ಮೆಡಿಕಲ್ ಅನ್ಕೊಲಜಿ ರವರು ಈ ವರ್ಷ ಡಿಸೆಂಬರ್ 5 ರಿಂದ 7 ನೆಯ ತಾರೀಕಿನ ವರೆಗೆ ಸಿಂಗಾಪುರ್ ದೇಶದಲ್ಲಿ ಏರ್ಪಡಿಸಿರುವ ಏಷ್ಯಾ ಆದಿವೇಶನಕ್ಕೆ ” ಕ್ಯಾನ್ಸರ್ ಕಾಯಿಲೆ ” ಬಗ್ಗೆ ತಾವು ಕೈಗೊಂಡ ಸಂಶೋಧನೆಯ ಅಂಶಗಳ ಕುರಿತು ವಿಚಾರ ಮಂಡಿಸಲು ತೆರಳಿದ್ದಾರೆ. YHAI ಸದಸ್ಯರಾಗಿರುವ ಅವರು ಈಗಾಗಲೇ ರಾಜ್ಯ… Read more: ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣ
- ಗುಡ್ಡೇಕಲ್ ದೇಗುಲದಲ್ಲಿ ಕಾರ್ತೀಕ ದೀಪೋತ್ಸವಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದಿಪೋತ್ಸವ ಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ದ ಅದ್ದೂರಿ ಮೆರವಣಿಗೆಯ ಈ ಸಂದರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ ಸಂಗಮ್ ಇವರಿಂದ ದೀಪವನ್ನು ತೆಗೆದುಕೊಂಡು ಬಂದ ಭಕ್ತಾಯಗಳಿಗೆ ಪುಷ್ಪವನ್ನು ಹಾಕಿ ಸ್ವಾಗತಿಸಿ ಹಾಗೂ ಶ್ರೀ ಬಾಲಸುಬ್ರಮಣ್ಯಯ ಸ್ವಾಮಿಯ ಮೂರ್ತಿಗೆ ಹೂವಿನ ಬೃಹತ್ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸಂದೀಪ್ ಸುಂದರ್ ರಾಜ್, ಉಪಾಧ್ಯಕ್ಷರಾದ… Read more: ಗುಡ್ಡೇಕಲ್ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ
- Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪMadhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು… Read more: Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ
- Shivamogga District Minority Welfare Department ಬೌದ್ಧವಿಹಾರಗಳಲ್ಲಿನ ಧಮ್ಮಾಚಾರಿ ಮತ್ತು ಸಹ ಧಮ್ಮಾಚಾರಿಗಳ ಮಾಸಿಕ ಗೌರವ ಧನಕ್ಕೆ ಅರ್ಜಿ ಆಹ್ವಾನShivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ನೊಂದಾಯಿತ ಬೌದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಮ್ಮಾಚಾರಿಗಳು ಮತ್ತು ಸಹಾಯಕ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬೌದ್ದ ವಿಹಾರ ನೊಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಧಮ್ಮಾಚಾರಿಗಳ ಭಾವಚಿತ್ರ, ನಿವಾಸ ದೃಢೀಕರಣ, ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ಪ್ರತಿ, ಸೇವಾ ದೃಢಿಕರಣ ಪತ್ರ… Read more: Shivamogga District Minority Welfare Department ಬೌದ್ಧವಿಹಾರಗಳಲ್ಲಿನ ಧಮ್ಮಾಚಾರಿ ಮತ್ತು ಸಹ ಧಮ್ಮಾಚಾರಿಗಳ ಮಾಸಿಕ ಗೌರವ ಧನಕ್ಕೆ ಅರ್ಜಿ ಆಹ್ವಾನ
- DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆDC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು… Read more: DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ
- Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನBangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು ನಿರ್ದೇಶನ ಮಾಡಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಆಕಾಶವಾಣಿ ಹಾಗೂ ದೂರದರ್ಶನದ ದಕ್ಷಿಣವಲಯದ ಉಪ ಮಹಾನಿರ್ದೇಶಕ ಭಾಗ್ಯವಾನ್ ತಿಳಿಸಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 14 ಕಡೆಯ ದಿನವಾಗಿದೆ. ನಿರ್ದೇಶಕರು, ಧಾರಾವಾಹಿ ವಿಭಾಗBangalore Television Centre ದೂರದರ್ಶನ ಕೇಂದ್ರ. ಜೆ.ಸಿ. ನಗರ, ಬೆಂಗಳೂರು – 560006 ಇಲ್ಲಿಗೆ ಅಂಚೆ… Read more: Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.
