- ಸಾಗರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಣೆಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ: 08-07-2026 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಎಲ್ಲಾ… Read more: ಸಾಗರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಣೆ
- Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ- ಕೆ.ಗಂಗಪ್ಪಗೌಡBharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾನವೀಯ ಸೇವೆಗಳ ಮೂಲಕ ವಿಶ್ವದ 216 ದೇಶಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದ್ದು, ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.… Read more: Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ- ಕೆ.ಗಂಗಪ್ಪಗೌಡ
- ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು ಉಲ್ಲೇಖಿಸಿರುವ ಅಶೋಕ, ಇಸ್ಪೀಟು ಆಡಲು ದುಬಾರಿ ಬಡ್ಡಿಗೆ ಹಣ ನೀಡಿಸಿ, ಬಳಿಕ ನಿರಂತರ… Read more: ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ
- ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು (ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮತ್ತು ಸಿಎಲ್-9ಎ ರಿಫ್ರೆಶ್ಮೆಂಟ್ ರೂಂ ಬಾರ್) ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಇ-ಹರಾಜು ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹರಾಜಾಗಲಿರುವ ಸನ್ನದುಗಳ ಇ-ಹರಾಜು ಪ್ರಕ್ರಿಯೆಯಲ್ಲಿ… Read more: ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆ
- ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ.ಹೆಚ್ಚಿನ… Read more: ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ
- ಸಾಗರದ ಕಾಗೋಡಿನಿಂದ ವ್ಯಕ್ತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಟಾಣೆ ಪ್ರಕಟಣೆಸಾಗರ ತಾಲ್ಲೂಕಿನ ಕಾಗೋಡು ಗ್ರಾಮ ವಾಸಿ ರೇಣುಕಮ್ಮ ಎಂಬುವವರ ಮಗ 40 ವರ್ಷ ವಯಸ್ಸಿನ ಗಿರೀಶ್ 2 ತಿಂಗಳಿಂದ ಕಾಣೆಯಾಗಿರುತ್ತಾರೆ. ಈತನು ಮಾನಸಿಕ ಅಸ್ವಸ್ಥನಾಗಿದ್ದು, 5.8 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಎಡಗೈ ಮೇಲೆ ದಿವ್ಯ ಎಂಬ ಹಚ್ಚೆ ಇರುತ್ತದೆ.ಈ ಕಾಣೆಯಾದ… Read more: ಸಾಗರದ ಕಾಗೋಡಿನಿಂದ ವ್ಯಕ್ತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಟಾಣೆ ಪ್ರಕಟಣೆ
- ಪದ್ಮಪ್ರಶಸ್ತಿ- 2027 ನಾಮನಿರ್ದೇಶಕ್ಕೆ ಅರ್ಜಿ ಆಹ್ವಾನಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘ಪದ್ಮ ಪ್ರಶಸ್ತಿ-2027’ ಕ್ಕಾಗಿ ಅರ್ಹ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಸಮಾಜದಲ್ಲಿ ಗಮನಾರ್ಹ ಪರಿಣಾಮ ಬೀರಿದರೂ, ಗುರುತಿಸಲ್ಪಡದೆ ಉಳಿದಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ.ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು… Read more: ಪದ್ಮಪ್ರಶಸ್ತಿ- 2027 ನಾಮನಿರ್ದೇಶಕ್ಕೆ ಅರ್ಜಿ ಆಹ್ವಾನ
- S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆS.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಶಾಸಕ ಎಸ್.ಎನ್ಚನ್ನಬಸಪ್ಪ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯರನ್ನು… Read more: S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ
- ಶಿವಮೊಗ್ಗದಂತಹ ಮಲೆನಾಡಿನ ಸೌಂದರ್ಯವನ್ನ ಆಸ್ವಾದಿಸುವುದೇ ಆನಂದ- ಮೊಹ್ಮದ್ ಹ್ಯಾರಿಸ್ ನಲಪಾಡ್ಆರೋಗ್ಯ, ಪರಿಸರ ರಕ್ಷಣೆ, ಕ್ರೀಡಾ ಸಂಸ್ಕೃತಿ ಹಾಗೂ ವಿಶೇಷ ಚೇತನರ ಸಬಲೀಕರಣದ ಸಂದೇಶ ಸಾರುವ ಉದ್ದೇಶದೊಂದಿಗೆ ಯುವ ನಾಯಕ ಡಾ. ಶರತ್ ಮರಿಯಪ್ಪ ನೇತೃತ್ವದ “ಡಾ. ಶರತ್ ಮರಿಯಪ್ಪ ಫೌಂಡೇಷನ್’ ವತಿಯಿಂದ ಇಂದು( ಜು.5) ನಗರದಲ್ಲಿ ಆಯೋಜಿಸಿದ್ದ ‘ರನ್ ಮಲೆನಾಡು’ ಮ್ಯಾರಥಾನ್ ಅಭೂತ ಪೂರ್ವ ಯಶಸ್ಸು ಕಂಡಿತು. ಜಿಟಿ… Read more: ಶಿವಮೊಗ್ಗದಂತಹ ಮಲೆನಾಡಿನ ಸೌಂದರ್ಯವನ್ನ ಆಸ್ವಾದಿಸುವುದೇ ಆನಂದ- ಮೊಹ್ಮದ್ ಹ್ಯಾರಿಸ್ ನಲಪಾಡ್
- ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ಅವರ ವಿವರಗಳ ಖಚಿತತೆ ದಾಖಲಿಸುವುದು ಮುಖ್ಯ ಉದ್ದೇಶ- ನವೀನ್ ಅಹ್ಮದ್ ಪರ್ವೇಶಿವಮೊಗ್ಗ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಇತ್ತೀಚೆಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸ್ವೀಪ್ ಕಾರ್ಯಕ್ರಮದ ರಾಜ್ಯ ಮಟ್ಟದ ತರಬೇತುದಾರರಾದ ನವೀದ್ ಅಹಮದ್ ಪರ್ವೇಜ್… Read more: ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ಅವರ ವಿವರಗಳ ಖಚಿತತೆ ದಾಖಲಿಸುವುದು ಮುಖ್ಯ ಉದ್ದೇಶ- ನವೀನ್ ಅಹ್ಮದ್ ಪರ್ವೇ
- D.K. Shivakumar ಮುಖ್ಯಮಂತ್ರಿ ಡಿ.ಕೆ.ಶಿವಮಾರ್ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅದ್ಧೂರಿ ಸನ್ಮಾನD.K. Shivakumar ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾತಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಭೇಟಿ ಮಾಡಿದ್ದರು.ಜುಲೈ 11 ನೇ ತಾರೀಕು ನಡೆಯುವ ಮಾನ್ಯ ಮುಖ್ಯಮಂತ್ರಿಗಳ ಅಭಿನಂದನಾ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತುಮಾನ್ಯ ಮುಖ್ಯಮಂತ್ರಿಗಳು ಈ ಕಾರ್ಯಕ್ರಮಕ್ಕೆ ಅತ್ಯಂತ… Read more: D.K. Shivakumar ಮುಖ್ಯಮಂತ್ರಿ ಡಿ.ಕೆ.ಶಿವಮಾರ್ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅದ್ಧೂರಿ ಸನ್ಮಾನ
- ಶ್ರೀಶಿವನಾಗ ಪಾರ್ಥ ಅವಧೂತ ಮಹಾರಾಜರಿಗೆ ” ಕನಕಶ್ರೀ ಚೇತನ ಪತಂಜಲಿ ರತ್ನ” ಪ್ರಶಸ್ತಿ ಪ್ರದಾನಪತಂಜಲಿ ಶ್ರೀ ಕನಕದಾಸರ ಅಧ್ಯಯನ ಕೇಂದ್ರ ಹಾಗೂ ಪತಂಜಲಿ ಕರ್ನಾಟಕ ಜನಪದ ಕಲಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಕನಕ ಕಥಾಕೀರ್ತನ ಮಹೋತ್ಸವ, ಸಮ್ಮೇಳನ, ತರಬೇತಿ ಕಾರ್ಯಗಾರ, ಹಾಲುಮತ ಸಂಸ್ಕೃತಿ, ಕನಕ ಕಲಾವೈಭವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಭಿಯಾನ ಹಾಗೂ ಶ್ರೀ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು… Read more: ಶ್ರೀಶಿವನಾಗ ಪಾರ್ಥ ಅವಧೂತ ಮಹಾರಾಜರಿಗೆ ” ಕನಕಶ್ರೀ ಚೇತನ ಪತಂಜಲಿ ರತ್ನ” ಪ್ರಶಸ್ತಿ ಪ್ರದಾನ
- Inner Wheel Club Shivamogga ಶಿವಮೊಗ್ಗ ಇನ್ನರ್ ವೀಲ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭInner Wheel Club Shivamogga ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ 2026-2 7ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಜು.10 ರಂದು ನಗರದ ಮಥುರಾ ಪ್ಯಾರಡೈಸ್ ನಲ್ಲಿ ಬೆಳಗ್ಗೆ 10.30 ಕ್ಕೆ ಆಯೋಜಿಸಲಾಗಿದೆ. ಈ ಪದಗ್ರಹಣ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಒನ್ ಸ್ಟಾಪ್ ಸೆಂಟರ್ (ಸಖಿ)… Read more: Inner Wheel Club Shivamogga ಶಿವಮೊಗ್ಗ ಇನ್ನರ್ ವೀಲ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
- ಜಡೆಯಲ್ಲಿ ಮೃತ ಮಹಾಲಿಂಗಪ್ಪನವರಿಗೆ ಶ್ರದ್ಧಾಂಜಲಿಮೆಸ್ಕಾಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದ ಜಡೆ ವಿಭಾಗದ ಶಾಖಾಧಿಕಾರಿಯಾಗಿದ್ದ ಮಹಾಲಿಂಗಪ್ಪ ಅವರ ಪಾರ್ಥೀವ ಶರೀರ ವನ್ನು ಅವರು ಕಾರ್ಯ ನಿರ್ವಹಿಸುತ್ತಿದ್ದ ಜಡೆ ಕಛೇರಿಗೆ ತರಲಾಯಿತು. ಕಿಕ್ಕಿರಿದು ನೆರೆದಿದ್ದ ಜನ ಸಾಗರದ ಮಧ್ಯೆ ಸ್ವಾಮೀಜಿಗಳು, ಸಿಬ್ಬಂದಿ ವರ್ಗದವರು, ಊರ ಹಿರಿಯರು, ಗ್ರಾಮಸ್ಥರು, ಪ್ರಮುಖರು ಅಂತಿಮ… Read more: ಜಡೆಯಲ್ಲಿ ಮೃತ ಮಹಾಲಿಂಗಪ್ಪನವರಿಗೆ ಶ್ರದ್ಧಾಂಜಲಿ
- D.K. Sivakumar ಹೆಣ್ಣು ಕುಟುಂಬದ ಕಣ್ಣು. ನಿಮ್ಮ ಮಾರ್ಗದರ್ಶನದಂತೆ ಪ್ರತಿಯೊಂದೂ ಕುಟುಂಬ ಬೆಳಗುತ್ತಿದೆ- ಡಿ.ಕೆ.ಶಿವಕುಮಾರ್D.K. Sivakumar “ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಮಹಿಳೆಯರು ನಮಗೆ ಬೆಂಬಲ ನೀಡಿದ್ದು, ಅವರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ಸೋಮವಾರ ನಡೆದ ಅಕ್ಕಪಡೆ-ಮಹಿಳೆಯರ ಶಕ್ತಿ ಪ್ರದರ್ಶನ… Read more: D.K. Sivakumar ಹೆಣ್ಣು ಕುಟುಂಬದ ಕಣ್ಣು. ನಿಮ್ಮ ಮಾರ್ಗದರ್ಶನದಂತೆ ಪ್ರತಿಯೊಂದೂ ಕುಟುಂಬ ಬೆಳಗುತ್ತಿದೆ- ಡಿ.ಕೆ.ಶಿವಕುಮಾರ್
- ಶಿವಮೊಗ್ಗದಲ್ಲಿ ಕುಸಿದು ಬಿದ್ದು, ಬಿಎಲ್ಓ ಸಾವುಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಲ್ಲಾಪುರ ಸಮೀಪದ ಕೋಡಿ ಹೊಸೂರು ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬಿಎಲ್ಓ ಆಗಿದ್ದ ಮಂಜುಳಾ (50) ಅವರು ಅಸ್ವಸ್ಥಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುಳಾ ಅವರು ಕಲ್ಲಾಪುರದ ಅಂಗನವಾಡಿ ಶಿಕ್ಷಕಿಯಾಗಿದ್ದು, ಚುನಾವಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ವಿಎ, ಬಿಎಲ್ಓ… Read more: ಶಿವಮೊಗ್ಗದಲ್ಲಿ ಕುಸಿದು ಬಿದ್ದು, ಬಿಎಲ್ಓ ಸಾವು
- ಧಾರ್ಮಿಕ ಕೇಂದ್ರಗಳನ್ನ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡಲು ಕೇಂದ್ರ ಸರ್ಕಾರ ಬದ್ಧ- ಬಿ.ವೈ.ರಾಘವೇಂದ್ರಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ಉಡುತಡಿ (ಉಡುಗಣಿ) ಗ್ರಾಮಕ್ಕೆ ಸಂಸದ ರಾಘವೇಂದ್ರ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಪ್ರಮುಖ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.. ೧೨ನೇ ಶತಮಾನದ ವಚನ ಚಳವಳಿಯ ಧೀಮಂತ ಶಕ್ತಿ, ಶಿವಭಕ್ತಿಯ ಶ್ರೇಷ್ಠ ಸಂಕೇತವಾದ ಪೂಜ್ಯ ಅಕ್ಕಮಹಾದೇವಿ ಅವರ ಜನ್ಮಸ್ಥಳವಾಗಿ… Read more: ಧಾರ್ಮಿಕ ಕೇಂದ್ರಗಳನ್ನ ರಕ್ಷಿಸಿ ಮುಂದಿನ ಪೀಳಿಗೆಗೆ ನೀಡಲು ಕೇಂದ್ರ ಸರ್ಕಾರ ಬದ್ಧ- ಬಿ.ವೈ.ರಾಘವೇಂದ್ರ
- ವ್ಯಾಪಾರದಲ್ಲಿ ಪ್ರಾಮಾಣಿಕತೆ , ವರ್ತಕರ ವಿಶ್ವಾಸಗಳಿಕೆ ದೊಡ್ಡ ಬಂಡವಾಳ ಆಗಿದೆ- ಎಂ.ಸಿ.ದೇವರಾಜ್ವರ್ತಕರ ವಿಶ್ವಾಸವನ್ನು ಗಳಿಸುವುದು ಅತ್ಯಂತ ಮುಖ್ಯ. ಅದೇ ವಿತರಕರ ದೊಡ್ಡ ಬಂಡವಾಳ ಆಗಿರುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಎಂ.ಸಿ.ದೇವರಾಜ್ ಹೇಳಿದರು. ಜಿಲ್ಲಾ ವಿತರಕರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿ, ಇಂದಿನ ವ್ಯಾಪಾರ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದ್ದು, ಡಿಜಿಟಲ್ ವ್ಯಾಪಾರ,… Read more: ವ್ಯಾಪಾರದಲ್ಲಿ ಪ್ರಾಮಾಣಿಕತೆ , ವರ್ತಕರ ವಿಶ್ವಾಸಗಳಿಕೆ ದೊಡ್ಡ ಬಂಡವಾಳ ಆಗಿದೆ- ಎಂ.ಸಿ.ದೇವರಾಜ್
- S.N. Channabasappa ಬಡ ಜನತೆಗೆ ಮತ್ತು ಆಶ್ರಯರಹಿತ ಕುಟುಂಬಗಳಿಗೆ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಯೋಜನೆಗಳ ಪ್ರಮುಖ ಅಜೆಂಡಾ : ಎಸ್.ಎನ್.ಚನ್ನಬಸಪ್ಪS.N. Channabasappa “ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ. ಇಂದು… Read more: S.N. Channabasappa ಬಡ ಜನತೆಗೆ ಮತ್ತು ಆಶ್ರಯರಹಿತ ಕುಟುಂಬಗಳಿಗೆ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಯೋಜನೆಗಳ ಪ್ರಮುಖ ಅಜೆಂಡಾ : ಎಸ್.ಎನ್.ಚನ್ನಬಸಪ್ಪ
- ಹಾಲಿನ ಬಾಟಲಿ ಸಮೇತ ಹಸು ಕಂದನನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟು ತೆರಳಿದ ತಾಯಿ!ಶಿವಮೊಗ್ಗ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಕೇವಲ 10 ರಿಂದ 15 ದಿನಗಳ ಪ್ರಾಯದ ನವಜಾತ ಹೆಣ್ಣು ಶಿಶುವನ್ನು ಹಾಲಿನ ಬಾಟಲಿ ಸಮೇತ ಕೈಚೀಲದಲ್ಲಿ ಇಟ್ಟು ನಿರ್ಜನ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಗವಟೂರು ಹೊಳೆ ಬಳಿ ಬೆಳಕಿಗೆ ಬಂದಿದೆ.… Read more: ಹಾಲಿನ ಬಾಟಲಿ ಸಮೇತ ಹಸು ಕಂದನನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟು ತೆರಳಿದ ತಾಯಿ!
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















