- Bapuji Education Group ಯುವಕರಲ್ಲಿ ಮಾದಕ ವಸ್ತು ಸೇವನೆ ಹೆಚ್ಚಿ ಭವಿಷ್ಯದಲ್ಲಿ ರಕ್ತದಾನಿಗಳ ಸಂಖ್ಯೆ ಇಳಿಮುಖವಾಗಬಹುದು- ಎಂ.ವಿ.ಪಿ.ಆರಾಧ್ಯBapuji Education Group ಮುಂದಿನ ದಿನಗಳಲ್ಲಿ ಯುವಕರು ರಕ್ತದಾನ ಮಾಡಲು ಕೂಡ ಅರ್ಹರರಾಗಿರುತ್ತಾರೆಯೇ ಎಂಬ ಪ್ರಶ್ನೆ ನಮ್ಮ ಮುಂದೆ ಇದೆ ಎಂದು ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ವಿ.ಪಿ. ಆರಾಧ್ಯ ಹೇಳಿದರು. ಅವರು ಬಾಪೂಜಿ ಶಿಕ್ಷಣ ಸಮೂಹ ಸಂಸ್ಥೆಗಳು, ಶಿವಮೊಗ್ಗ ಜಿಲ್ಲಾ ಪೊಲೀಸ್, ರೋಟರಿ ರಕ್ತ ಕೇಂದ್ರ,… Read more: Bapuji Education Group ಯುವಕರಲ್ಲಿ ಮಾದಕ ವಸ್ತು ಸೇವನೆ ಹೆಚ್ಚಿ ಭವಿಷ್ಯದಲ್ಲಿ ರಕ್ತದಾನಿಗಳ ಸಂಖ್ಯೆ ಇಳಿಮುಖವಾಗಬಹುದು- ಎಂ.ವಿ.ಪಿ.ಆರಾಧ್ಯ
- ಆಝಾನ್ ವೇಳೆಯಲ್ಲಿ ನಿಗದಿತ ಡೆಸಿಬಲ್ ಮೀರಿದ ಲೌಡ್ ಸ್ಪೀಕರ್ ಬಳಕೆಯಿಂದ ಶಬ್ದ ಮಾಲಿನ್ಯ: ಶಾಸಕ ಡಿ.ಎಸ್.ಅರುಣ್ ಆಕ್ಷೇಪಬೆಳಗಾವಿಯ ವಿಧಾನಪರಿಷತ್ ಅಧಿವೇಶನದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಅಝಾನ್ ವೇಳೆ ಡಿಸಿಬಲ್ ಮಿತಿ ಮೀರಿ ಲೌಡ್ಸ್ಪೀಕರ್ ಬಳಕೆಯಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯವನ್ನು ತೀವ್ರವಾಗಿ ಖಂಡಿಸಿದರು. ಗಣೇಶೋತ್ಸವದ ವೇಳೆ ಡಿಜೆ ನಿಷೇಧಿಸುವ ಸರ್ಕಾರ, ದಿನನಿತ್ಯ… Read more: ಆಝಾನ್ ವೇಳೆಯಲ್ಲಿ ನಿಗದಿತ ಡೆಸಿಬಲ್ ಮೀರಿದ ಲೌಡ್ ಸ್ಪೀಕರ್ ಬಳಕೆಯಿಂದ ಶಬ್ದ ಮಾಲಿನ್ಯ: ಶಾಸಕ ಡಿ.ಎಸ್.ಅರುಣ್ ಆಕ್ಷೇಪ
- Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವWomen and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ, ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ.20 ರ ಬೆಳಿಗ್ಗೆ 10 ಗಂಟೆಗೆ… Read more: Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
- Keladi Shivappanayaka University of Agriculture and Horticulture ನಮ್ಮ ಮಲೆನಾಡು ಪರಿಸರ, ಕೃಷಿ-ಪ್ರವಾಸೋದ್ಯಮಕ್ಕೆ ಸೂಕ್ತ. ಪ್ರದೇಶ- ಡಾ.ಆರ್.ಸಿ.ಜಗದೀಶ್.Keladi Shivappanayaka University of Agriculture and Horticulture ಕೃಷಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಕುರಿತಂತೆ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ಅವರೊಂದಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಹಾಗೂ ನಮ್ಮ ಕನಸಿನ ಶಿವಮೊಗ್ಗ ಸಂಸ್ಥೆ… Read more: Keladi Shivappanayaka University of Agriculture and Horticulture ನಮ್ಮ ಮಲೆನಾಡು ಪರಿಸರ, ಕೃಷಿ-ಪ್ರವಾಸೋದ್ಯಮಕ್ಕೆ ಸೂಕ್ತ. ಪ್ರದೇಶ- ಡಾ.ಆರ್.ಸಿ.ಜಗದೀಶ್.
- Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪMadhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೆ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ICSE,… Read more: Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ
- Klive Special Article ಗೀತ ನೃತ್ಯಗಳ ಮೂಲಕ ಮನಸೆಳೆದ ಶ್ರೀಶಾರದಾ ಸಂಗೀತ- ನೃತ್ಯ ವಿದ್ಯಾಲಯದ ರಂಗ ಪ್ರಸ್ತುತಿKlive Special Article ವಿಜಯವಾಣಿ ಪತ್ರಿಕೆಯ ರವಿಕಾಂತ್ ಕುಂದಾಪುರ ವಾಟ್ಸಾಪ್ ಡೀಪಿಯಲ್ಲಿ ಹೀಗೆ ಇತ್ತು -“ಈ ಬದುಕೇ ಒಂದು ಕುರುಕ್ಷೇತ್ರ ಇಲ್ಲಿ ಹಿಂಜರಿಯುವ ಅರ್ಜುನನು ನಾನೇ ಹುರಿದುಂಬಿಸುವ ಶ್ರೀ ಕೃಷ್ಣನೂ ನಾನೇ”. ಈ ಮಾತು ಅದೆಷ್ಟು ಬಾರಿ ಓದಿದರೂ ನಿಜ ಎನ್ನಿಸಿತು. ಏಕೆಂದರೆ ಎಂದೋಬೋಧಿಸಿದ ಗೀತೆ ಇಂದಿಗೂ ಪ್ರಸ್ತುತ… Read more: Klive Special Article ಗೀತ ನೃತ್ಯಗಳ ಮೂಲಕ ಮನಸೆಳೆದ ಶ್ರೀಶಾರದಾ ಸಂಗೀತ- ನೃತ್ಯ ವಿದ್ಯಾಲಯದ ರಂಗ ಪ್ರಸ್ತುತಿ
- Rotary Shimoga ಕಾಯಿಲೆ ಬಾರದಂತೆ ತಡೆಗಟ್ಟಲು ಮನೆಮದ್ದು ಉಪಕಾರಿ – ಡಾ.ಸುರೇಂದ್ರRotary Shimoga ನಮ್ಮ ಪೂರ್ವಜರು ಎಲ್ಲಾ ಅನಾರೋಗ್ಯಕ್ಕೆ ಐದುಸಾವಿರ ವರ್ಷದಹಿಂದೆಯೆ ಆಯೂರ್ ವೇದಿಕ್ ನಲ್ಲಿ ಪರಿಹಾರಗಳನ್ನು ತಿಳಿಸಿದ್ದಾರೆ. ಆದರೆ ಅದರ ಉಪಯೋಗಗಳನ್ನು ನಾವು ಭಾರತೀಯರು ಸರಿಯಾಗಿ ಉಪಯೋಗಗಳನ್ನು ಪಡೆಯುತ್ತಿಲ್ಲ ಎಂದು, ರೋಟರಿ ಶಿವಮೊಗ್ಗ ಜ್ಯುಬಿಲಿ ಕ್ಲಬ್ ವಾರದ ಸಭೆಯ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಯುಷ್ಮಾನ್ ವೈಧ್ಯಾದಿಕಾರಿಗಳಾದ ಡಾ.ಸುರೇಂದ್ರರವರು ಮಾತನಾಡುತ್ತಿದ್ದರು.ಪ್ರತಿಯೋಬ್ಬರು… Read more: Rotary Shimoga ಕಾಯಿಲೆ ಬಾರದಂತೆ ತಡೆಗಟ್ಟಲು ಮನೆಮದ್ದು ಉಪಕಾರಿ – ಡಾ.ಸುರೇಂದ್ರ
- ಸಾಗರ ಜಿಲ್ಲಾ ಕೇಂದ್ರ ಮಾಡಲು ಒತ್ತಾಯಿಸಿ ಬಂದ್ ಕರೆ,ಸಂಪೂರ್ಣ ಯಶಸ್ವಿಸಾಗರ ಕ್ಷೇತ್ರ ಜಿಲ್ಲಾ ಕೇಂದ್ರ ಮಾಡಬೇಕು ಎಂದು ಜಿಲ್ಲಾ ಹೋರಾಟ ಸಮಿತಿ ನೀಡಿರುವ ನಿಬಂಧ ಕರೆಗೆ ಸಾಗರ ಸಂಪೂರ್ಣ ಬಂದ ಆಗಿದೆ , ಬೆಳಂಬೆಳಗ್ಗೆ ಸಾಗರದ ವಿವಿಧ ವೃತಗಳಲ್ಲಿ ತಯಾರಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಕಂಡು ಬಂದಿದೆ .ಸಾಗರ್ ಕೋರ್ಟ್ ಸಮೀಪ, ಐತಪ್ಪ ಸರ್ಕಲ್,… Read more: ಸಾಗರ ಜಿಲ್ಲಾ ಕೇಂದ್ರ ಮಾಡಲು ಒತ್ತಾಯಿಸಿ ಬಂದ್ ಕರೆ,ಸಂಪೂರ್ಣ ಯಶಸ್ವಿ
- ವಿಪಶ್ಶನ ಧ್ಯಾನದಿಂದ ಸಾತ್ವಿಕ ಗುಣಗಳ ವೃದ್ಧಿ, ಸಮಾಜದಲ್ಲಿ ಪರಸ್ಪರ ಶಾಂತು ನೆಮ್ಮದಿ; ಹಾಲಯ್ಯ ಶ್ರೀವಿರಕ್ತಮಠಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಯೋಗ, ಧ್ಯಾನ ರಹದಾರಿ ಎಂದು ಯೋಗಾಚಾರ್ಯಹಾಲಯ್ಯ ಶ್ರೀವಿರಕ್ತಮಠ ತಿಳಿಸಿದರು.ಶ್ರೀ ಶಿವಗಂಗಾಯೋಗಕೇಂದ್ರದ ವತಿಯಿಂದ ಕುವೆಂಪು ರಸ್ತೆ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ರಾಘವ ಸಭಾಂಗಣದಲ್ಲಿ ವಿಶ್ವಧ್ಯಾನ ದಿನ ಆಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಅನಾಪಾನ ಸತಿ ಮತ್ತು ವಿಪಶ್ಯನ ಧ್ಯಾನಬಗ್ಗೆ ವಿಶೇಷ ಉಪನ್ಯಾಸ… Read more: ವಿಪಶ್ಶನ ಧ್ಯಾನದಿಂದ ಸಾತ್ವಿಕ ಗುಣಗಳ ವೃದ್ಧಿ, ಸಮಾಜದಲ್ಲಿ ಪರಸ್ಪರ ಶಾಂತು ನೆಮ್ಮದಿ; ಹಾಲಯ್ಯ ಶ್ರೀವಿರಕ್ತಮಠ
- District Farmers’ Social Working Committee ಕೃಷಿಕ ಸಮಾಜದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆDistrict Farmers’ Social Working Committee ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿಯ ಸಭೆಯನ್ನು ಹೆಚ್. ಎನ್. ನಾಗರಾಜ್ ಇವರ ಅಧ್ಯಕ್ಷತೆಯಲ್ಲಿ ಡಿ.10 ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾಗಿ ನೇಮಕಗೊಂಡಿರುವ ನಗರದ ಮಹಾದೇವಪ್ಪನವರನ್ನು ಹಾಗೂ ಜಾನಪದ ಕ್ಷೇತ್ರದಲ್ಲಿ… Read more: District Farmers’ Social Working Committee ಕೃಷಿಕ ಸಮಾಜದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ
- MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆMESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ಪಾಲನೆ ಮತ್ತುನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ ಇಲ್ಲಿ ಡಿ. 18 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು… Read more: MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
- Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದScheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.12 ರಂದು ಇನ್ಸ್ಪೈರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆಂಟ್ ಮೈಂಡ್… Read more: Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ
- Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿKuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಕಾಂತ ಬಿರಾದರರವರು ಭೌತಶಾಸ್ತ್ರ ವಿಷಯದಲ್ಲಿ ಡಾ. ಚಂದ್ರಶೇಖರ ಎಂ.ಎನ್. ಮತ್ತು ಪ್ರೋ. ದೇವಿದಾಸ್ ಜಿ.ಬಿ ಅವರ ಮಾರ್ಗದರ್ಶನದಲ್ಲಿ ಸಂಶೋಧಿಸಿದ “ಸಿಂಥೇಸಿಸ್ ಆಂಡ್ ಕ್ಯಾರೇಕ್ಟರೈಜೇಷನ್ ಆಫ್ ಹ್ಯವಿ… Read more: Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ
- Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿKarnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಇವರು ಡಿ.19 ಮತ್ತು 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.ಡಿ.19 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 9 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಡಿ.20 ರ ಬೆಳಿಗ್ಗೆ 11 ಕ್ಕೆ… Read more: Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ
- DC Shivamogga ಸ್ವಾಮಿ ವಿವೇಕಾನಂದ ಜಯಂತಿಗೆ ಜಿಲ್ಲಾಡಳಿತದಿಂದ ಯುವಜನತೆಗೆ ಮಾರ್ಗದರ್ಶಿ ಕಾರ್ಯಕ್ರಮ ಆಯೋಜನೆ.- ಗುರುದತ್ತ ಹೆಗಡೆDC Shivamogga ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಕ್ರೈಂ ಕುರಿತು ಅರಿವು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸ್ವಾಮಿ… Read more: DC Shivamogga ಸ್ವಾಮಿ ವಿವೇಕಾನಂದ ಜಯಂತಿಗೆ ಜಿಲ್ಲಾಡಳಿತದಿಂದ ಯುವಜನತೆಗೆ ಮಾರ್ಗದರ್ಶಿ ಕಾರ್ಯಕ್ರಮ ಆಯೋಜನೆ.- ಗುರುದತ್ತ ಹೆಗಡೆ
- B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿB.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕಾರಣಿಗಳು, ಮಾಜಿ ಸಚಿವರು ಮತ್ತು ಪ್ರಭಾವಿ ರಾಜಕೀಯ ಧುರೀಣರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ಅಗಲಿಕೆಯ ಸುದ್ದಿ ಅತೀವ ಆಘಾತವನ್ನು ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಸಂತಾಪ ಸೂಚಿಸಿದ್ದಾರೆ. ಅಖಿಲಭಾರತ ವೀರಶೈವ… Read more: B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ
- ಆಯನೂರು ಸಮೀಪದ ಬಿಲ್ಗುಣಿಯಲ್ಲಿ ಭತ್ತದ ಹುಲ್ಲಿನ ಲೋಡ್ ಇದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿ ಬೆಂಕಿ ಅವಘಡಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್ ಭತ್ತ ಸುಟ್ಟು ಭಸ್ಮವಾಗಿದೆ. ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಬಿಲ್ಗುಣಯಲ್ಲಿ ಈ ಘಟನೆ ನಡೆದಿದೆ. ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆಕಂಬದಿಂದ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿಭತ್ತದ ಹೊರೆಗಳುಬೆಂಕಿ ಹೊತ್ತಿಕೊಂಡು ಉರಿದಿವೆ.… Read more: ಆಯನೂರು ಸಮೀಪದ ಬಿಲ್ಗುಣಿಯಲ್ಲಿ ಭತ್ತದ ಹುಲ್ಲಿನ ಲೋಡ್ ಇದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಗುಲಿ ಬೆಂಕಿ ಅವಘಡ
- B.S. Yediyurappa ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪB.S. Yediyurappa ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ, ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿದರು.
- Department of Public Education ರಾಜ್ಯಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿ. ಶಿವಮೊಗ್ಗ ಜಿಲ್ಲಾ ವಸತಿ ಶಾಲೆಗೆ ಸಮಗ್ರ ಚಾಂಪಿಯನ್ ಪಟ್ಟDepartment of Public Education ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಿ.5 ರಿಂದ 6 ರವೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ವಸತಿ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾಗಿ ಬಾಲಕ/ಬಾಲಕಿಯ ಸಮಗ್ರ ಚಾಂಪಿಯನ್ಸ್ ಎಂಬ… Read more: Department of Public Education ರಾಜ್ಯಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿ. ಶಿವಮೊಗ್ಗ ಜಿಲ್ಲಾ ವಸತಿ ಶಾಲೆಗೆ ಸಮಗ್ರ ಚಾಂಪಿಯನ್ ಪಟ್ಟ
- MESCOM ಡಿಸೆಂಬರ್ 17. ಆಯನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯMESCOM ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಡಿ.17 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆಯನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಆಯನೂರು. ಮಂಡಘಟ್ಟ ಸಿರಿಗೆರೆ. ಸೂಡೂರು. ಕೂಡಿ. ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ,… Read more: MESCOM ಡಿಸೆಂಬರ್ 17. ಆಯನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















