- District Court Shivamogga ಅಕ್ರಮ ಗಾಂಜಾ ಸಾಗಾಣಿಕೆ ಆರೋಪ ದೃಢ ವ್ಯಕ್ತಿಗೆ ಕಠಿಣ ಶಿಕ್ಷೆ, ಕೋರ್ಟ್ ತೀರ್ಪುDistrict Court Shivamogga ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ 34 ವರ್ಷದ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ ಅಬಕಾರಿ ನಿರೀಕ್ಷಕರ… Read more: District Court Shivamogga ಅಕ್ರಮ ಗಾಂಜಾ ಸಾಗಾಣಿಕೆ ಆರೋಪ ದೃಢ ವ್ಯಕ್ತಿಗೆ ಕಠಿಣ ಶಿಕ್ಷೆ, ಕೋರ್ಟ್ ತೀರ್ಪು
- Rotary Jubilee Club ಪ್ರಗತಿಯ ಹೆಸರಿನಲ್ಲಿ ಪರಿಸರದ ಮೇಲೆ ದೌರ್ಜನ್ಯ ಹೆಚ್ಚಾಗಿದೆ- ಸುಮಾರಾಣಿRotary Jubilee Club ಮಾನವ ಕುಲ ಉದ್ದಾರಕ್ಕಾಗಿ ಭೂಮಿತಾಯಿ ನೀಡುವ ಪ್ರತಿಯೊಂದು ವಸ್ತು ಮುಖ್ಯವಾದದ್ದು ಹಾಗೂ ಅತ್ಯವಶ್ಯಕ ಎಂದು ರೋಟರಿ ಜ್ಯುಬಿಲಿ ಕ್ಲಬ್ ವಾರದ ಸಭೆಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸುಮಾರಾಣಿ ಮಾತನಾಡುತ್ತಿದ್ದರು.ಪ್ಲಾಸ್ಟಿಕ್ ಪ್ರಕೃತಿಗೆ ಬಹಳ ಹಾನಿಕರ, ಆದರೆ ಮನುಷ್ಯ ತನ್ನ ಅಗತ್ಯತೆ ಪೂರೈಸಿಕೊಳ್ಳಲು ಎಲ್ಲದ್ದಕೂ ಅದನ್ನು ಉಪಯೋಗಿಸಿ… Read more: Rotary Jubilee Club ಪ್ರಗತಿಯ ಹೆಸರಿನಲ್ಲಿ ಪರಿಸರದ ಮೇಲೆ ದೌರ್ಜನ್ಯ ಹೆಚ್ಚಾಗಿದೆ- ಸುಮಾರಾಣಿ
- Bharat Scouts and Guides ವಿದ್ಯಾಭ್ಯಾಸದ ಸಂಗಡ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತವೆ- ಶಕುಂತಲಾ ಚಂದ್ರಶೇಖರ್Bharat Scouts and Guides ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಶಕುಂತಲಾ ಚಂದ್ರಶೇಖರ್ ಹೇಳಿದರು.ಈಸೂರು ಸರ್ಕಾರಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸ್ಥಳೀಯ ಸಂಸ್ಥೆಗಳ… Read more: Bharat Scouts and Guides ವಿದ್ಯಾಭ್ಯಾಸದ ಸಂಗಡ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತವೆ- ಶಕುಂತಲಾ ಚಂದ್ರಶೇಖರ್
- Sahyadri Narayana Hospital ಸಹ್ಯಾದ್ರಿನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕ್ಲಿಷ್ಟಕರ ಚಿಕಿತ್ಸೆ ಯಶಸ್ವಿ- ಡಾ.ಶಿವಕುಮಾರ್Sahyadri Narayana Hospital ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಮತ್ತೊಂದು ಕ್ಲೀಷ್ಟಕರ ಚಿಕಿತ್ಸೆಯನ್ನು ಯಶಸ್ವಿಯಾಗಿ ನೇರವೇರಿಸಿದ್ದು, ಮಲೆನಾಡಿನ ಭಾಗದಲ್ಲಿ ಪ್ರಥಮ ಬಾರಿಗೆ ಆಂಪುಲ್ಲರಿ ಅಡಿನೋಮಾಗಳನ್ನು (ಕ್ಯಾನ್ಸರ್ನ ಪೂರ್ವ ಉಂಟಾಗುವ ಗಡ್ಡೆಗಳು) ಎಂಡೋಸ್ಕೋಪಿಕ್ ಆಂಪ್ಯುಲೆಕ್ಟಮಿ ಚಿಕಿತ್ಸೆ ಮೂಲಕ ಗುಣಪಡಿಸಿ ರೋಗಿಗೆ ಮರುಜನ್ಮ… Read more: Sahyadri Narayana Hospital ಸಹ್ಯಾದ್ರಿನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕ್ಲಿಷ್ಟಕರ ಚಿಕಿತ್ಸೆ ಯಶಸ್ವಿ- ಡಾ.ಶಿವಕುಮಾರ್
- Airports Authority of India ಕೇಂದ್ರ ವಿಮಾನ ಯಾನ ಸಚಿವರಿಗೆ ಸೀಎಂ ಸಿದ್ಧರಾಮಯ್ಯ ನೀಡಿದ ಪತ್ರದ ವಿವರAirports Authority of India ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ ಹೀಗಿದೆ; ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ… Read more: Airports Authority of India ಕೇಂದ್ರ ವಿಮಾನ ಯಾನ ಸಚಿವರಿಗೆ ಸೀಎಂ ಸಿದ್ಧರಾಮಯ್ಯ ನೀಡಿದ ಪತ್ರದ ವಿವರ
- MESCOM ಏಪ್ರಿಲ್ 7ರಂದು ಉಂಬ್ಳೆಬೈಲು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯMESCOM ಶಿವಮೊಗ್ಗ ತಾಲೂಕು ಸಂತೇಕಡೂರು 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಉಂಬ್ಳೇಬೈಲು, ಲಕ್ಕಿನಕೊಪ್ಪ, ಮತ್ತೂರು ಕುಡಿಯುವ ನೀರಿನ ಘಟಕ, ಸಂತೇಕಡೂರು, ಗಣಿದಾಳು ವಿದ್ಯುತ್ ಕೇಂದ್ರಗಳಿಂದ ಸರಬರಾಜು ಪಡೆಯುವ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೂರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ,… Read more: MESCOM ಏಪ್ರಿಲ್ 7ರಂದು ಉಂಬ್ಳೆಬೈಲು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
- The Waqf ವಕ್ಫ್ ತಿದ್ದುಪಡಿ 2025 ಮಸೂದೆ ಸಂಸತ್ತಿನಲ್ಲಿ ಅಂಗೀಕೃತ, ವಿವಿಧ ಪಕ್ಷಗಳ ಧುರೀಣರ ಪ್ರತಿಕ್ರಿಯೆ ಏನಿದೆ?The Waqf ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಬಹು ಚರ್ಚಿತ ವಕ್ಫ್ ತಿದ್ದುಪಡಿ -2025 ಅನ್ನು ರಾಜ್ಯಸಭೆಯಲ್ಲಿ ಕೆಂದ್ರ ಸರ್ಕಾರ ಮಂಡಿಸಿತ್ತು.ಲೋಕಸಭೆಯಲ್ಲಿ ಸುದೀರ್ಘ ಚರ್ಚೆಯನಂತರ288-232 ಅಂತರದಲ್ಲಿ ವಕ್ಫ್ ಮಸೂದೆಗೆ ಲೋಕಸಭೆ ಅಂಗೀಕಾರ ನೀಡಿದೆ.ರಾಜ್ಯಸಭೆಯಲ್ಲಿ127-95 ಅಂತರದಲ್ಲಿ ಅಂಗೀಕಾರ ಪಡೆಯಿತು. ರಾಷ್ಟ್ರಪತಿಗಳು ಸಹಿ ಹಾಕಿದರೆ ಕಾನೂನಾಗಿ ಜಾರಿಗೆ ಬರುವುದು ಬಾಕಿ ಇದೆ. ಲೋಕಸಭೆಯಲ್ಲಿ ವಕ್ಫ್… Read more: The Waqf ವಕ್ಫ್ ತಿದ್ದುಪಡಿ 2025 ಮಸೂದೆ ಸಂಸತ್ತಿನಲ್ಲಿ ಅಂಗೀಕೃತ, ವಿವಿಧ ಪಕ್ಷಗಳ ಧುರೀಣರ ಪ್ರತಿಕ್ರಿಯೆ ಏನಿದೆ?
- National Safety Day ಬಳ್ಳಾರಿ- ವಿಜಯನಗರ- ಕೊಪ್ಪಳ ವಲಯ ಮಟ್ಟದ ಸುರಕ್ಷತಾ ದಿನಾಚರಣೆNational Safety Day ಪ್ರತಿ ವರ್ಷ ಮಾರ್ಚ್ ತಿಂಗಳಲ್ಲಿ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಆಚರಿಸಲಾಗುತ್ತದೆ. ಈ ದಿನಾಚರಣೆ ಬಳಿಕ ಬಳ್ಳಾರಿ-ವಿಜಯನಗರ-ಕೊಪ್ಪಳ ವಲಯ ಸುರಕ್ಷತಾ ಸಮಿತಿಯ ವತಿಯಿಂದ 2002ರಿಂದ ವಲಯ ಮಟ್ಟದ ಸುರಕ್ಷತಾ ದಿನಾಚರಣೆಯ ಆಚರಣೆ ನಡೆಯುತ್ತಿದೆ. ಅದರಂತೆ, ಈ ವರ್ಷದ ಕಾರ್ಯಕ್ರಮವನ್ನು 04-04-2025 ರಂದು ಬಳ್ಳಾರಿ ಇನ್ಸಿಟ್ಯೂಟ್ ಆಫ್… Read more: National Safety Day ಬಳ್ಳಾರಿ- ವಿಜಯನಗರ- ಕೊಪ್ಪಳ ವಲಯ ಮಟ್ಟದ ಸುರಕ್ಷತಾ ದಿನಾಚರಣೆ
- National Indian Military College ಏರ್ ಫೋರ್ಸ್ ನ ಮಾಜಿ ಯೋಧರಿಗೆ ಏಪ್ರಿಲ್ 18 & 19 ರಂದು ಸ್ಪರ್ಶ್ ಸಹಾಯಕ ಶಿಬಿರNational Indian Military College ಏರ್ಫೋರ್ಸ್ ಅಸೋಸಿಯೇಷನ್ (ಕರ್ನಾಟಕ ಬ್ರಾಂಚ್) ಮಾಜಿ ಸೈನಿಕರಿಗಾಗಿ ಏ.18 ಮತ್ತು 19 ರಂದು ಎರಡು ದಿನಗಳ ಸ್ಪರ್ಶ್ (SPARSH) ಸಹಾಯಕ ಶಿಬಿರವನ್ನು ನಗರದ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದ್ದು, ಏರ್ಫೋರ್ಸ್ ಮಾಜಿ ಸೈನಿಕರುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಸೈನಿಕ… Read more: National Indian Military College ಏರ್ ಫೋರ್ಸ್ ನ ಮಾಜಿ ಯೋಧರಿಗೆ ಏಪ್ರಿಲ್ 18 & 19 ರಂದು ಸ್ಪರ್ಶ್ ಸಹಾಯಕ ಶಿಬಿರ
- Karnataka Janapada Academy ಜಾನಪದ ಸಂಪತ್ತಿ “ಸಿರಿ”ಯಜ್ಜಿಗೆ ಅಕಾಡೆಮಿಯಿಂದ ವಾರ್ಷಿಕ ಗೌರವKarnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು ದಿನಾಂಕ: 03-04-2025 ರಂದು ಕರ್ನಾಟಕ ಜಾನಪದ ಅಕಾಡೆಮಿ ಕಾರ್ಯಾಲಯದಲ್ಲಿ ಜೀವಮಾನ ಸಾಧನೆಗಾಗಿ 2023 ನೇ ಸಾಲಿನ ಡಾ. ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಡಾ. ಕೆ.ಚಿನ್ನಪ್ಪಗೌಡ, ಜಾನಪದ ವಿದ್ವಾಂಸರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ 2023 ನೇ ಸಾಲಿನ ವಾರ್ಷಿಕ… Read more: Karnataka Janapada Academy ಜಾನಪದ ಸಂಪತ್ತಿ “ಸಿರಿ”ಯಜ್ಜಿಗೆ ಅಕಾಡೆಮಿಯಿಂದ ವಾರ್ಷಿಕ ಗೌರವ
- DC Shivamogga ಶರಾವತಿ ಸಂತ್ರಸ್ತರ ಅರಣ್ಯ ಜಮೀನುಗಳ ಜಂಟಿ ಸರ್ವೆ ಕಾರ್ಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ಸಮರ್ಪಕ ಕಾರ್ಯ ನಿರ್ವಹಿಸಿ- ಗುರುದತ್ತ ಹೆಗಡೆDC Shivamogga ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬಂಧಿಸಿದ ನಡೆಸುವ ಜಂಟಿ ಸರ್ವೇ ಒಂದು ವಿಭಿನ್ನ ಮತ್ತು ದೊಡ್ಡ ಕಾರ್ಯವಾಗಿದ್ದು ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಯಾವುದೇ ಒತ್ತಡಕ್ಕೆ ಮಣಿಯದೇ ಸಮರ್ಪಕವಾಗಿ ಈ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.ಶರಾವತಿ ಮುಳುಗಡೆ… Read more: DC Shivamogga ಶರಾವತಿ ಸಂತ್ರಸ್ತರ ಅರಣ್ಯ ಜಮೀನುಗಳ ಜಂಟಿ ಸರ್ವೆ ಕಾರ್ಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ಸಮರ್ಪಕ ಕಾರ್ಯ ನಿರ್ವಹಿಸಿ- ಗುರುದತ್ತ ಹೆಗಡೆ
- Prahlad Joshi ನ್ಯಾಯಬೆಲೆ ಅಂಗಡಿಗಳ ಮೂಲಕ ಎಣ್ಣೆ, ಬೇಳೆ ವಿತರಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಮನವಿ ಸಲ್ಲಿಸಿದ ಸಚಿವ ಮುನಿಯಪ್ಪPrahlad Joshi ಕೇಂದ್ರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ನವದೆಹಲಿಯಲ್ಲಿ ಭೇಟಿ ಮಾಡಿ ಆಹಾರ ಇಲಾಖೆಯಲ್ಲಿ ನ್ಯಾಯ ಬೆಲೆ ಅಂಗಡಿಗಳ ಮೂಲಕ ಅಕ್ಕಿಯೊಂದಿಗೆ ಎಣ್ಣೆ, ಬೇಳೆ ವಿತರಣೆಗೆ ಕ್ರಮ ವಹಿಸಲು… Read more: Prahlad Joshi ನ್ಯಾಯಬೆಲೆ ಅಂಗಡಿಗಳ ಮೂಲಕ ಎಣ್ಣೆ, ಬೇಳೆ ವಿತರಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಮನವಿ ಸಲ್ಲಿಸಿದ ಸಚಿವ ಮುನಿಯಪ್ಪ
- Veerabhadreshwar Temple ನಾಟಕಗಳು ನಮ್ಮ ಸುತ್ತಲಿನ ವಿದ್ಯಮಾನಗಳ ಪ್ರತಿಬಿಂಬ- ಹಿರಣ್ಯಪ್ಪ ಕುಂಬ್ರಿVeerabhadreshwar Temple ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಜೊತೆಗೆ ಸರ್ವ ಸಮುದಾಯದವರಲ್ಲಿ ಸೌಹಾರ್ದತೆ ಮೂಡಿಸಲು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸಿವೆ ಎಂದು ರಾಜ್ಯ ಮಡಿವಾಳ ಸಮಾಜದ ಸಹ ಕಾರ್ಯದರ್ಶಿ ಹಿರಣ್ಯಪ್ಪ ಕುಂಬ್ರಿ ಹೇಳಿದರು.ಸೊರಬ ತಾಲೂಕಿನ ಪುಟ್ಟನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ರಥೋತ್ಸವ ನಿಮಿತ್ತ ಹಮ್ಮಿಕೊಂಡ ಸಾಮಾಜಿಕ ನಾಟಕ… Read more: Veerabhadreshwar Temple ನಾಟಕಗಳು ನಮ್ಮ ಸುತ್ತಲಿನ ವಿದ್ಯಮಾನಗಳ ಪ್ರತಿಬಿಂಬ- ಹಿರಣ್ಯಪ್ಪ ಕುಂಬ್ರಿ
- CM Siddharamaiah ರಾಜ್ಯದ ವಿಮಾನ ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಿದ್ಧರಾಮಯ್ಯ ಮಾತುಕತೆCM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು… Read more: CM Siddharamaiah ರಾಜ್ಯದ ವಿಮಾನ ನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರೊಂದಿಗೆ ಸಿದ್ಧರಾಮಯ್ಯ ಮಾತುಕತೆ
- ದೇಖೋ ಅಪ್ನಾ ದೇಶ್ ಫೋಟೋ ಸ್ಪರ್ಧೆಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದ ಪ್ರಮುಖ ತಾಣಗಳನ್ನು ಗುರುತಿಸಿ ವಿಶ್ವ ದರ್ಜೆಯಲ್ಲಿ ಅಭಿವೃದ್ದಿಪಡಿಸಲು ಕೇಂದ್ರ ಪ್ರವಾಸೋದ್ಯಮದಿಂದ ಡಿಸ್ಕವರ್ ದಿ ಬ್ಯೂಟಿ ಆಫ್… Read more: ದೇಖೋ ಅಪ್ನಾ ದೇಶ್ ಫೋಟೋ ಸ್ಪರ್ಧೆ
- Sri Rama Navami ಏಪ್ರಿಲ್ 6 & 10 ರಂದು ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧSri Rama Navami ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10 ರಂದು ಎರಡು ದಿನ… Read more: Sri Rama Navami ಏಪ್ರಿಲ್ 6 & 10 ರಂದು ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ
- Department of Backward Classes Welfare ಶುಲ್ಕ ಮರುಪಾವತಿ ಸೌಲಭ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆDepartment of Backward Classes Welfare ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಎಲ್ಲಾ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ www.ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ-31 ರವರೆಗೆ ವಿಸ್ತರಿಸಲಾಗಿದೆ ಎಂದು… Read more: Department of Backward Classes Welfare ಶುಲ್ಕ ಮರುಪಾವತಿ ಸೌಲಭ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ
- Shivaganga Yoga Center ಶಿವಗಂಗಾ ಯೋಗಕೇಂದ್ರದಿಂದ ಯೋಗ ಶಿಬಿರಗಳು ಬಡಾವಣೆಗಳಿಗೆ ವಿಸ್ತಾರವಾಗಿದೆ- ಎಸ್.ರುದ್ರೇಗೌಡShivaganga Yoga Center ಪ್ರತಿಯೊಬ್ಬರೂ ಯೋಗ ಅಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿ ನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಅಭ್ಯಾಸ ಮಾಡಬೇಕು ಎಂದು ಶಿವಗಂಗಾ ಯೋಗ ಕೇಂದ್ರದ ಟ್ರಸ್ಟಿನ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.ಕೃಷಿನಗರದ ಶಕ್ತಿ ಗಣಪತಿ ದೇವಸ್ಥಾನದ ಸಮಿತಿ ಹಾಗೂ… Read more: Shivaganga Yoga Center ಶಿವಗಂಗಾ ಯೋಗಕೇಂದ್ರದಿಂದ ಯೋಗ ಶಿಬಿರಗಳು ಬಡಾವಣೆಗಳಿಗೆ ವಿಸ್ತಾರವಾಗಿದೆ- ಎಸ್.ರುದ್ರೇಗೌಡ
- Kuvempu University ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಎನ್.ಎಸ್.ಎಸ್. ಶಿಬಿರದ ಉದ್ಘಾಟನೆKuvempu University ವಿಶ್ವ ವಿದ್ಯಾಲಯ ಆವರಣದಲ್ಲಿ ಕುವೆಂಪು ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಎನ್ ಎಸ್ ಎಸ್ ಶಿಬಿರವನ್ನು ಶ್ರೀ ಸಂತೋಷ್ ಎಮ್.ಎಸ್. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಇವರು ಉದ್ಘಾಟಿಸಿದರು. ಮಾನ್ಯ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ… Read more: Kuvempu University ಕುವೆಂಪು ವಿವಿ ಮಟ್ಟದ ಅಂತರ ಕಾಲೇಜು ಎನ್.ಎಸ್.ಎಸ್. ಶಿಬಿರದ ಉದ್ಘಾಟನೆ
- ಜಂಟಿ ಪರಿಶೀಲನೆ ವೇಳೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ- ಶಿವಮೊಗ್ಗ ತಹಶೀಲ್ದಾರ್ ಮನವಿಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಬಂದ ವೇಳೆ ನಿಯೋಜಿತ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ/ದಾಖಲೆ ಒದಗಿಸುವಂತೆ ಶಿವಮೊಗ್ಗ ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.ಮಾನ್ಯ ಜಿಲ್ಲಾಧಿಕಾರಿಳ ಪತ್ರದನ್ವಯ ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಬಿಡುಗಡೆಗಾಗಿ ಅನುಮತಿ… Read more: ಜಂಟಿ ಪರಿಶೀಲನೆ ವೇಳೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ- ಶಿವಮೊಗ್ಗ ತಹಶೀಲ್ದಾರ್ ಮನವಿ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App
KLIVE Android App on Google Play Store

Download the most loved Klive App for your Android phone or tablet.