- Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕShimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪ್ರಸ್ತುತ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51,000 (ಪ್ರಾಥಮಿಕ ಶಾಲೆಗಳಿಗೆ 40,000 ಮತ್ತು ಪ್ರೌಢ ಶಾಲೆಗಳಿಗೆ 11,000) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಖಾಯಂ ಶಿಕ್ಷಕರನ್ನು ಭರ್ತಿ… Read more: Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ
- Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳು ನೇಪಾಳದ ಪುಣ್ಯ ಭೂಮಿಯಲ್ಲಿ ಪಾದಸ್ಪರ್ಶಿಸಿದಾಗ ಕಟ್ಮಂಡುವಿನ ವಿಮಾನ ನಿಲ್ದಾಣದಲ್ಲಿ ಅವರನ್ನು ನೇಪಾಳದ ಸರ್ಕಾರ ಭಕ್ತಿಪೂರ್ವಕವಾಗಿ ಬರಮಾಡಿಕೊಂಡಿತು.ನೇಪಾಳದ ಪೋಲೀಸ್ ಮುಖ್ಯಸ್ಥರು,ಸೇನಾ ನಾಯಕರು,ಭಾರತೀಯ ರಾಯಭಾರಿ ನವೀನ್ ಶ್ರೀವಾಸ್ತವ ಮತ್ತಿತರ ರಾಯಭಾರ ಕಚೇರಿ ಅಧಿಕಾರಿಗಳು,ವಿಮಾನ ಸೇವಾ ಅಧಿಕಾರಿಗಳು,ಗಣ್ಯ… Read more: Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.
- Shimoga News ನಲವತ್ತು ವರ್ಷ ವಯಸ್ಸು ದಾಟಿದ ಪ್ರತೀಯೊಬ್ಬರೂ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು- ಡಾ.ಚಂದ್ರಶೇಖರ್.Shimoga News ನಗರದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಇಲ್ಲಿನ ಹೋಂ ಗಾರ್ಡ್ ಅವರಿಗಾಗಿ ಆಯೋಜಿಸಿದ್ದ ಉಚಿತ ಮೂತ್ರ ರೋಗ, ಮೂತ್ರ ಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಆಸ್ಪತ್ರೆ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೂತ್ರ ರೋಗದ ತಜ್ಞ ಡಾ| ಚಂದ್ರಶೇಖರ್ ಅವರು, ಆರೋಗ್ಯವೇ… Read more: Shimoga News ನಲವತ್ತು ವರ್ಷ ವಯಸ್ಸು ದಾಟಿದ ಪ್ರತೀಯೊಬ್ಬರೂ ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು- ಡಾ.ಚಂದ್ರಶೇಖರ್.
- Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ ಜೀವ ವೈವಿದ್ಯ ಪ್ರಶಸ್ತಿಗೆ ಶ್ರೀಮತಿ ಶ್ರಾವ್ಯಾ ಸಾಗರ್ ಅವರು ಭಾಜನರಾಗಿದ್ದಾರೆ. ಶ್ರಾವ್ಯಾ ಸಾಗರ್ ನಿರ್ಮಿಸಿದ ವರದಾನದಿ ಜೀವವೈವಿದ್ಯ ಸಾಕ್ಷ್ಯಚಿತ್ರವನ್ನು ೨೦೨೫-೨೬ನೇ ಸಾಲಿನ ರಾಜ್ಯಮಟ್ಟದ ಉತ್ತಮ ಜೀವವೈವಿದ್ಯ ಸಾಕ್ಷ್ಯ ಚಿತ್ರವೆಂದು ಪರಿಗಣಿಸಿ ದಿನಾಂಕ: 22-05-2026ರಂದು ವಿಧಾನಸೌಧದ ಬ್ಯಾಂಕ್ವೆಟ್… Read more: Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.
- Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.Institute of International Finance ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಚಾಪ್ಟರ್ನ 2026 ರಿಂದ 2028ರ ದ್ವೈವಾರ್ಷಿಕ ಅವಧಿಗೆ ನೂತನ ಕೌನ್ಸಿಲ್ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮಲ್ನಾಡ್ ಅಲಾಯ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರಾದ ಶ್ರೀ ಮಹಾವೀರ್ ಜೈನ್ ಅವರು ನೂತನ ಕೌನ್ಸಿಲ್ನ ಅಧ್ಯಕ್ಷರಾಗಿ… Read more: Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.
- Madhu Bangarappa ಹೊಳೆಹೊನ್ನೂರು ವ್ಯಾಪ್ತಿಯಲ್ಲಿ ಮಳೆಗಾಳಿ ಹಾನಿಗೀಡಾದ ಅಡಿಕೆ ತೋಟಗಳ ಪರಿಹಾರಕ್ಕೆ ಪ್ಯಾಕೇಜ್ ಘೋಷಿಸಲು ನಿರ್ಣಯ- ಮಧು ಬಂಗಾರಪ್ಪ.Madhu Bangarappa ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ… Read more: Madhu Bangarappa ಹೊಳೆಹೊನ್ನೂರು ವ್ಯಾಪ್ತಿಯಲ್ಲಿ ಮಳೆಗಾಳಿ ಹಾನಿಗೀಡಾದ ಅಡಿಕೆ ತೋಟಗಳ ಪರಿಹಾರಕ್ಕೆ ಪ್ಯಾಕೇಜ್ ಘೋಷಿಸಲು ನಿರ್ಣಯ- ಮಧು ಬಂಗಾರಪ್ಪ.
- MESCOM ಮೇ 26 & 27 ರಂದು ಶಿವಮೊಗ್ಗದ ಎ.ಎನ್.ಕೆ ರಸ್ತೆ,ಜೈಲ್ ರಸ್ತೆ, ಚನ್ನಪ್ಪ ಲೇಔಟ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.MESCOM ಶಿವಮೊಗ್ಗ ನಗರ ಉಪವಿಭಾಗ-1 ಘಟಕ-2ರ ವ್ಯಾಪ್ತಿಯಲ್ಲಿ ಮೇ 26 ಮತ್ತು 27 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಎ.ಎನ್.ಕೆ ಮುಖ್ಯ ರಸ್ತೆ, ಜೈಲ್ ರಸ್ತೆ, ಚನ್ನಪ್ಪ ಲೇಔಟ್, ಅಚ್ಯುತ್ರಾವ್ ಲೇಔಟ್, ವೆಂಕಟೇಶ ನಗರ, ಗಾಂಧಿನಗರ ಹಾಗೂ ಸುತ್ತಮುತ್ತಲಿನ… Read more: MESCOM ಮೇ 26 & 27 ರಂದು ಶಿವಮೊಗ್ಗದ ಎ.ಎನ್.ಕೆ ರಸ್ತೆ,ಜೈಲ್ ರಸ್ತೆ, ಚನ್ನಪ್ಪ ಲೇಔಟ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.
- JCI Shimoga Malnadವಸ್ತು ಪ್ರದರ್ಶನ ಮತ್ತು ಫೆಸ್ಟಿವಲ್ ಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಮಹಿಳಾ ಸಬಲೀಕರಣ- ರೇಖಾ ರಂಗನಾಥ್.JCI Shimoga Malnad ಮ್ಯಾಂಗೋ ಫುಡ್ ಫೆಸ್ಟಿವಲ್ ಉದ್ಘಾಟನೆ- ಮಹಿಳಾ ಸಬಲೀಕರಣಕ್ಕೆ ವಸ್ತು ಪ್ರದರ್ಶನಗಳು ಅತ್ಯವಶ್ಯಕ- ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಮೂರು ದಿನಗಳ ಕಾಲ ಜೆಸಿಐ ಶಿವಮೊಗ್ಗ ಭಾವನಾ ಹಾಗೂ ಶ್ರೀ ಸಾಯಿ ಇವೆಂಟ್ಸ್ ರವರು ಆಯೋಜಿಸಿರುವ… Read more: JCI Shimoga Malnadವಸ್ತು ಪ್ರದರ್ಶನ ಮತ್ತು ಫೆಸ್ಟಿವಲ್ ಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯಿಂದಮಹಿಳಾ ಸಬಲೀಕರಣ- ರೇಖಾ ರಂಗನಾಥ್.
- Shimoga News ನಮ್ಮ ಸಂಸ್ಕೃತಿಯಲ್ಲಿ ಮಾತ್ರ ಬ್ರಹ್ಮಾಂಡದ ಮೂಲಶಕ್ತಿಯನ್ನಾಗಿ ಸ್ತ್ರೀ ಆರಾಧನೆಯಿದೆ- ಡಾ.ಆಕಾಶ್ ಹೊಸತೋಟ.Shimoga News ಭಾರತೀಯ ಸಂಸ್ಕೃತಿಯಲ್ಲಿ ಬ್ರಹ್ಮಾಂಡದ ಸೃಷ್ಟಿ, ಸ್ಥಿತಿ, ಲಯಗಳಿಗೆ ಸ್ತ್ರೀ ಶಕ್ತಿಯೇ ಆಧಾರ ಎಂಬ ನಂಬಿಕೆ ಇದೆ. ನಮ್ಮ ಸಂಸ್ಕೃತಿ ಮಾತ್ರ ಬ್ರಹ್ಮಾಂಡದ ಮೂಲಶಕ್ತಿಯನ್ನು ಸ್ತ್ರೀಶಕ್ತಿಯನ್ನಾಗಿ ಆರಾಧಿಸುವ ಮೂಲಕ ಆದಿಶಕ್ತಿಗೆ ಮಹತ್ವದ ಸ್ಥಾನ ನೀಡಿದೆ ಎಂದು ಸನ್ ಸ್ಪೆಷಲಿಟಿ ಹಾಸ್ಪಿಟಲ್ ವೈದ್ಯಕೀಯ ನಿರ್ದೇಶಕ, ಬೆನ್ನು ಹುರಿ ಮತ್ತು… Read more: Shimoga News ನಮ್ಮ ಸಂಸ್ಕೃತಿಯಲ್ಲಿ ಮಾತ್ರ ಬ್ರಹ್ಮಾಂಡದ ಮೂಲಶಕ್ತಿಯನ್ನಾಗಿ ಸ್ತ್ರೀ ಆರಾಧನೆಯಿದೆ- ಡಾ.ಆಕಾಶ್ ಹೊಸತೋಟ.
- B.Y. Raghavendra ಶಾಸಕ ಗುರುರಾಜ್ ಗಂಟಿಹೊಳಿ ಜೊತೆಗೆ ಬೈಂದೂರು ಮೀನುಗಾರರ ಸಮಸ್ಯೆಗಳನ್ನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ.B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೋಳೆ ಅವರೊಂದಿಗೆ ಮೀನುಗಾರರ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿ, ಮೀನುಗಾರರ ಜೀವನೋಪಾಯಕ್ಕೆ ಅತ್ಯಂತ ಪ್ರಮುಖವಾದ ಸಬ್ಸಿಡಿ ಸೀಮೆಎಣ್ಣೆ ಪೂರೈಕೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಈ ಹಿಂದೆಲೂ ಮೀನುಗಾರರ ಹಿತದೃಷ್ಟಿಯಿಂದ ಸೀಮೆಎಣ್ಣೆ ಪೂರೈಕೆಯ ಸಮಸ್ಯೆಯನ್ನು ಕೇಂದ್ರ ಸರ್ಕಾರದ… Read more: B.Y. Raghavendra ಶಾಸಕ ಗುರುರಾಜ್ ಗಂಟಿಹೊಳಿ ಜೊತೆಗೆ ಬೈಂದೂರು ಮೀನುಗಾರರ ಸಮಸ್ಯೆಗಳನ್ನ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ.ರಾಘವೇಂದ್ರ.
- Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರAraga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ ಬೀರಪ್ಪ ಹೇಳಿಕೆನೀಡಿರುವ ವಿಚಾರ ಸರಿಯಾಗಿದೆ ಎಂದುತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಏಕೆಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ ಮಾಡುತ್ತಿದೆಹಾಗಾಗಿಯೇ ಉಪಲೋಕಾಯುಕ್ತರು ಸ್ವತಃ ರಿವಾಲ್ವರ್ ಇಟ್ಟುಕೊಂಡು… Read more: Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ
- ಬೇಸೂರು ಅಣು ಸ್ಥಾವರ ಆತಂಕ ಬೇಡ.ಅಂತಹ ಸ್ಥಿತಿ ಬಂದರೆ ರಾಜೀನಾಮೆ ಕೊಟ್ಟು ಹೊರಬರುತ್ತೇನೆ- ಬೇಳೂರು ಗೋಪಾಲಕೃಷ್ಣಬೇಸೂರು ಅಣು ವಿದ್ಯುತ್ ಸ್ಥಾವರ ಹೋರಾಟ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿದರು. ನಮ್ಮ ಭಾಗದಲ್ಲಿ ರೈತರು 2-3 ಸರಿ ಹೋರಾಟ ಮಾಡಿದ್ದಾರೆ.ಯಾರು ಗಾಬರಿಯಾಗುವ ಪ್ರಶ್ನೆ ಇಲ್ಲ. ಯೋಜನೆ ಸಂಬಂಧ ಯಾವುದೇ ಆದೇಶ ಆಗಿಲ್ಲ.5 ಜಿಲ್ಲೆಯಂತೆ ನಮ್ಮ ಜಿಲ್ಲೆಯಲ್ಲಿ ಮಾಹಿತಿ ಕೇಳಿದ್ದಾರೆವಿಮಾನ ಸರ್ವೆ ಮಾಡಿದ್ದು, ಖನಿಜಗಳ… Read more: ಬೇಸೂರು ಅಣು ಸ್ಥಾವರ ಆತಂಕ ಬೇಡ.ಅಂತಹ ಸ್ಥಿತಿ ಬಂದರೆ ರಾಜೀನಾಮೆ ಕೊಟ್ಟು ಹೊರಬರುತ್ತೇನೆ- ಬೇಳೂರು ಗೋಪಾಲಕೃಷ್ಣ
- Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನBackward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ./ಪ.ವರ್ಗಕ್ಕೆ ಸೇರಿದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು… Read more: Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ
- ಮೇ 24. ಶಿವಮೊಗ್ಗದ ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 24 ರಂದು ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಘಂಟೆವರೆಗೆ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಇರುವುದರಿಂದ ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ಅಡ್ಡ ರಸ್ತೆ, ರಾಘವೇಂದ್ರ ಸ್ವಾಮಿ ಮಠ ರಸ್ತೆ, ಸರ್ಜಿ ಸೂಪರ್ ಸ್ಪೆಷಾಲಿಟಿ… Read more: ಮೇ 24. ಶಿವಮೊಗ್ಗದ ದುರ್ಗಿಗುಡಿ ರಸ್ತೆ, ಪಾರ್ಕ್ ಬಡಾವಣೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
- Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮNidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮೇ 27 ರಂದು ಆಯೋಜಿಸಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕು ಹೊಸನಗರದ ಗಂಗನಕೊಪ್ಪ ಹೋಲಿ ರಿಡೀಮರ್ ಕಾಂಪೋಸಿಟ್ ಕಾಲೇಜ್ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಎಕೆಪಿ ಹೆಲ್ತ್… Read more: Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ
- Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆShivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ವರಾಂಡದ ಕಟ್ಟೆಯ ಮೇಲೆ ಮಲಗಿದ್ದಲ್ಲೆ ಮೃತಪಟ್ಟಿದ್ದ 50-55 ವರ್ಷ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ. ಈ ವ್ಯಕ್ತಿ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ… Read more: Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ
- Madhu Bangarappa ಬೇಸೂರಿನಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ- ಮಧು ಬಂಗಾರಪ್ಪMadhu Bangarappa ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಶುಕ್ರವಾರದಂದು… Read more: Madhu Bangarappa ಬೇಸೂರಿನಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ- ಮಧು ಬಂಗಾರಪ್ಪ
- Belur Gopala Krishna ದೆಹಲಿಗೆ ನಮ್ಮ ತಂಡ ಹೋಗಲಿದೆ. ನಮ್ಮದು ಸಂಪುಟಕ್ಕೆ ಸೇರಲು ಮಾಡು ಇಲ್ಲವೆ ಮಡಿ ಹೋರಾಟ – ಬೇಳೂರು ಗೋಪಾಲ ಕೃಷ್ಣBelur Gopala Krishna ಕಾಂಗ್ರೆಸ್ ಶಾಸಕರ ದೆಹಲಿ ಪ್ರವಾಸದ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕೇರಳ ಮುಖ್ಯಮಂತ್ರಿ ಆಯ್ಕೆ ನಂತರವೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು. ಈಗ ಕೇರಳ ಸಿಎಂ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಮುಂದಿನ 2 ರಿಂದ 3 ದಿನಗಳಲ್ಲಿ ಸಭೆ ನಡೆಸಿ ಸುಮಾರು… Read more: Belur Gopala Krishna ದೆಹಲಿಗೆ ನಮ್ಮ ತಂಡ ಹೋಗಲಿದೆ. ನಮ್ಮದು ಸಂಪುಟಕ್ಕೆ ಸೇರಲು ಮಾಡು ಇಲ್ಲವೆ ಮಡಿ ಹೋರಾಟ – ಬೇಳೂರು ಗೋಪಾಲ ಕೃಷ್ಣ
- Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀAdichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದ ಇರಬೇಕು, ಅವರಿಗೆ ಬೇಕು-ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ… Read more: Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ
- ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ: ಕೇಂದ್ರದ ವಿರುದ್ಧ ಬೆಂಗಳೂರಲ್ಲಿ ಬೃಹತ್ ಆಕ್ರೋಶ..!ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ “ಬೃಹತ್ ಪ್ರತಿಭಟನೆ” ಹಾಗೂ “ರಾಜಭವನ ಚಲೋ” ಚಳವಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ ಜಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಶಾಲಾ… Read more: ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ: ಕೇಂದ್ರದ ವಿರುದ್ಧ ಬೆಂಗಳೂರಲ್ಲಿ ಬೃಹತ್ ಆಕ್ರೋಶ..!
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















