- Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ಡಿ.೧೫ರಂದು ಸಂಜೆ೫.೩೦ಕ್ಕೆ ಅಲ್ಲಮಪ್ರಭು ಬಯಲಿ (ಫ್ರೀಡಂ ಪಾರ್ಕ್)ನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವದಮೂಲಕ ನಮ್ಮ ಶ್ರೇಷ್ಟ ಪರಂಪರೆ ಮತ್ತು ಸಾಂಸ್ಕೃತಿಕ ಅನಾವರಣಗೊಳ್ಳಲಿದೆ. ಆಳ್ವಾಸ್ ಸಾಂಸ್ಕೃತಿಕ… Read more: Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.
- Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ ಡಿ. ೧೨ ರಿಂದ ೧೪ ರವರೆಗೆ ಪರಂಪರೆ ದೇಸಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.ಶಿವಮೊಗ್ಗದ ಗಾಂಧಿನಗರ ಮುಖ್ಯ ರಸ್ತೆಯಲ್ಲಿರುವ ಟಾಟಾ ಪವರ್ ಸೋಲಾರ್ ಎಸ್ ಎಸ್ ಏಜೆನ್ಸೀಸ್ ಸ್ಟಾಲ್ನ್ನು ವಿಧ್ಯುಕ್ತವಾಗಿ ಡಾ. Shimoga News… Read more: Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.
- D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ… Read more: D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.
- Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನ ಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷ ಮಧು, ಮಾಜಿ ಅಧ್ಯಕ್ಷರಾದ ಓಂಕಾರಪ್ಪ, ಲೋಹಿತ್ ಕೆಪಿ… Read more: Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.
- Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಯು ೧೮ ರಿಂದ ೪೯ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ… Read more: Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.
- Karnataka Rakshana Vedike ಕರವೇ ಜನಮನ ರಾಜ್ಯ ಹೋರಾಟ ಸಂಘಟನೆಗೆ ಜನಾರ್ದನ್ ಅಧ್ಯಕ್ಷರಾಗಿ ಆಯ್ಕೆ.Karnataka Rakshana Vedike ಶಿವಮೊಗ್ಗ ದಿನಾಂಕ 11.12.2025ರ ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಜನ ಮನ ರಾಜ್ಯ ಹೋರಾಟ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ ಈ ಸಂಘಟನೆಯಲ್ಲಿ ರಾಜ್ಯಾಧ್ಯಕ್ಷರಾಗಿ ಜನಾರ್ದನ್ ಶಾಲಿಯಾನ. ಕೆ. ಪ್ರಧಾನ ಕಾರ್ಯದರ್ಶಿಯಾಗಿ ಏನ್ ಮಾಲತೇಶ್ ಖಜಾಂಚಿಯಾಗಿ ಸಿದ್ದಣ್ಣನವರು. ಉಪಾಧ್ಯಕ್ಷರಾಗಿ ಯಶವಂತ್, ಎಸ್. ಸಂಘಟನೆ ಅಧ್ಯಕ್ಷರಾಗಿ… Read more: Karnataka Rakshana Vedike ಕರವೇ ಜನಮನ ರಾಜ್ಯ ಹೋರಾಟ ಸಂಘಟನೆಗೆ ಜನಾರ್ದನ್ ಅಧ್ಯಕ್ಷರಾಗಿ ಆಯ್ಕೆ.
- Roller Skating ಶಿವಮೊಗ್ಗದ ಈರ್ವರು ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆRoller Skating ಇಲ್ಲಿನ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಕ್ರೀಡಾಪಟುಗಳು ಕರ್ನಾಟಕ ಶಿಕ್ಷಣ ಇಲಾಖೆ ನಡೆಸಿದ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ಸಂಸ್ಥೆ ಅಭಿನಂದಿಸಿದೆ.ರಾಜ್ಯಮಟ್ಟದ ಸ್ಕೇಟಿಂಗ್ ಕ್ರೀಡಾ ಪಂದ್ಯಾವಳಿಯು… Read more: Roller Skating ಶಿವಮೊಗ್ಗದ ಈರ್ವರು ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ
- Varna Pallata ಶಿವಮೊಗ್ಗದಲ್ಲಿ ” ವರ್ಣ ಪಲ್ಲಟ ” ಯಕ್ಷಗಾನ ಪ್ರದರ್ಶನ.Varna Pallata ನಗರದ ಯಕ್ಷ ಸಂವರ್ಧನಾ (ರಿ) ವತಿಯಿಂದ ಪ್ರಸಿದ್ಧ ಶ್ರೀ ಹನುಮಗಿರಿ ಮೇಳದ ವತಿಯಿಂದ ವರ್ಣ ಪಲ್ಲಟ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.ಗೋಪಾಳದ ಸಿ ಬ್ಲಾಕ್ನಲ್ಲಿರುವ ಶ್ರೀ ಸಿದ್ಧಿ-ಬುದ್ಧಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಡಿ. ೧೫ರ ಸೋಮವಾರ ಸಂಜೆ ೦೫.೩೦ರಿಂದ ಈ ಯಕ್ಷಗಾನ ಪ್ರದರ್ಶನದಲ್ಲಿ ಭಾಗವತರಾಗಿ… Read more: Varna Pallata ಶಿವಮೊಗ್ಗದಲ್ಲಿ ” ವರ್ಣ ಪಲ್ಲಟ ” ಯಕ್ಷಗಾನ ಪ್ರದರ್ಶನ.
- Shimoga News ಕನ್ನಡ ಮಾಧ್ಯಮದಲ್ಲಿ ಓದಿದವರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ.- ಕೆ.ಎಸ್.ಗೀತಾ.Shimoga News ಶ್ರೀಮತಿ ಕೆ.ಎಸ್ ಗೀತಾ ತಾವು ಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ… Read more: Shimoga News ಕನ್ನಡ ಮಾಧ್ಯಮದಲ್ಲಿ ಓದಿದವರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ.- ಕೆ.ಎಸ್.ಗೀತಾ.
- Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.Shimoga News ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಎರಡು ದಿನ ಆಯೋಜಿಸಿರುವ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ… Read more: Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.
- ಕನ್ನಡ ಮಾಧ್ಯಮದಲ್ಲಿ ಓದಿದ್ದವರು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ : ಕೆ.ಎಸ್.ಗೀತಾಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ರಾಜ್ಯೋತ್ಸವದ ಪ್ರಯುಕ್ತ ವನಿತಾ ವಿದ್ಯಾಲಯದಲ್ಲಿ ನಡೆದ ಸನ್ಮಾನ… Read more: ಕನ್ನಡ ಮಾಧ್ಯಮದಲ್ಲಿ ಓದಿದ್ದವರು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ : ಕೆ.ಎಸ್.ಗೀತಾ
- Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮDepartment of Kannada and Culture ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ… Read more: Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ
- ಗ್ರಂಥಪಾಲಕರ ಹಕ್ಕುಗಳಿಗೆ ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು. ರಾಜ್ಯಾದ್ಯಂತ… Read more: ಗ್ರಂಥಪಾಲಕರ ಹಕ್ಕುಗಳಿಗೆ ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ
- Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರVisvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “ಜ್ಞಾನ ಸಂಗಮ” ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ವಿಭಾಗ ಮಟ್ಟದ (ಬೆಳಗಾವಿ, ಚಿಕ್ಕೋಡಿ, ಕಾರವಾರ, ಶಿರಸಿ) ಸಂಪನ್ಮೂಲ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ,ಶಾಲಾ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಮಾತನಾಡಿದರು. ರಾಜ್ಯದಲ್ಲಿ ಉತ್ತಮ ಶಿಕ್ಷಕರಿರುವುದೇ ಸರ್ಕಾರಿ ಶಾಲೆಗಳಲ್ಲಿ ಆದ್ದರಿಂದ… Read more: Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ
- B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿB.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಶಿವಮೊಗ್ಗದಲ್ಲಿ ESIC Sub-Regional Office (SRO) ಸ್ಥಾಪಿಸಲು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಸಲ್ಲಿಸಿದರು. ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಚಿತ್ರದುರ್ಗ ಮತ್ತು ಹರಿಹರ ಸೇರಿ ಒಟ್ಟು… Read more: B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ
- CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆCM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಸಭೆ ನಡೆಸಿದರುಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಸನ್ಮಾನಿಸಿ, ಧನ್ಯವಾದ ಸಲ್ಲಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ ಮಾತುಗಳು:
- B.Y. Raghavendra ಕೇಂದ್ರ ಶಿಕ್ಷಣ ಸಚಿವರನ್ನ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರB.Y. Raghavendra ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಧರ್ಮೇಂದ್ರ ಪ್ರಧಾನ ಜೀ ಅವರನ್ನುಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿ , ಶಿವಮೊಗ್ಗ ಮತ್ತು ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಕುವೆಂಪು ವಿಶ್ವವಿದ್ಯಾಲಯದ ಸುಮಾರು 3,000 ಗ್ರಾಮೀಣ… Read more: B.Y. Raghavendra ಕೇಂದ್ರ ಶಿಕ್ಷಣ ಸಚಿವರನ್ನ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ
- ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಎಂಆರ್.ಎಫ್ ಟೈರ್ ಶೋ ರೂಂ ಹತ್ತಿರ ವಾಸ ಮಾಡುತ್ತಿದ್ದ 65 ವರ್ಷ ಸಯ್ಯದ್ ಭಾಷಾ ಎಂಬ ವ್ಯಕ್ತಿಯು ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಡಿ. 10 ರಂದು ಮೃತಪಟ್ಟಿರುತ್ತಾರೆ. ಈ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ದೊರಕಿರುವುದಿಲ್ಲ. ಈ… Read more: ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ
- ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ ನಡಾವಳಿ ಸಲ್ಲಿಸಲು ಸೂಚನೆಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ ನಿಯಮಗಳನ್ವಯ 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ಆಯ್ಕೆ ಸಂಬಂಧ ವಾರ್ಷಿಕ ಮಹಾಸಭೆ ಜರುಗಿದ ನಡಾವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿನಗಳೊಳಗಾಗಿ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಪಿ.ಜಿ.ಎಸ್. ಟವರ್, 2ನೇ… Read more: ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ ನಡಾವಳಿ ಸಲ್ಲಿಸಲು ಸೂಚನೆ
- MESCOM ಜೋಗ: ಮೆಸ್ಕಾಂ ಜನ ಸಂಪರ್ಕ ಸಭೆMESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 16 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ… Read more: MESCOM ಜೋಗ: ಮೆಸ್ಕಾಂ ಜನ ಸಂಪರ್ಕ ಸಭೆ
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















