- ಶಿವಮೊಗ್ಗದಲ್ಲಿ ಹಳ್ಳಕ್ಕೆ ಉಳಿದ ಬಸ್ : 30ಕ್ಕೂ ಹೆಚ್ಚು ಪ್ರಮಾಣಿಕರಿಗೆ ಗಾಯಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿ ಕಾಗೆಹಳ್ಳ ಗ್ರಾಮದಲ್ಲಿ ಹಳ್ಳಕ್ಕೆ ಬಸ್ ಉರುಳಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹಳ್ಳಕ್ಕೆ ಉರುಳಿ ಬಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಈ ಅಪಘಾತದಿಂದ ಭಾರೀ ದೊಡ್ಡ ಅವಘಡವಾಗಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಭದ್ರಾವತಿ… Read more: ಶಿವಮೊಗ್ಗದಲ್ಲಿ ಹಳ್ಳಕ್ಕೆ ಉಳಿದ ಬಸ್ : 30ಕ್ಕೂ ಹೆಚ್ಚು ಪ್ರಮಾಣಿಕರಿಗೆ ಗಾಯ
- ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾರ್ ಅವರು… Read more: ಉಪನ್ಯಾಸಕ ಸುರೇಶ್ ಅವರ ದಾರುಣ ಮರಣ.ಸುಟ್ಟು ಕರುಕಲಾದ ಸ್ಥಿತಿಯಲ್ಲಿ ದೇಹ ಪತ್ತೆ
- ಮಕ್ಕಳಲ್ಲಿ ಧಾರ್ಮಿಕ ಅರಿವು ಮೂಡಿಸಿದರೆ ಸಮಾಜದಲ್ಲಿ ಒಳ್ಳೆ ವ್ಯಕ್ತಿಗಳಾಗುತ್ತಾರೆ- ರಾಮಲಿಂಗಪ್ಪಮಕ್ಕಳಲ್ಲಿ ಬಾಲ್ಯದಿಂದ ಶಿಕ್ಷಣದ ಜೊತೆಯಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮನೋಭಾವನೆ ಬೆಳೆಸುವಲ್ಲಿ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ರಾಮಲಿಂಗಪ್ಪ ಹೇಳಿದರು. ಗೋಪಾಳದ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಧಾರ್ಮಿಕ ಅರಿವು ಮೂಡಿಸುವುದಿಂದ ಮಕ್ಕಳು ಸಮಾಜದಲ್ಲಿ… Read more: ಮಕ್ಕಳಲ್ಲಿ ಧಾರ್ಮಿಕ ಅರಿವು ಮೂಡಿಸಿದರೆ ಸಮಾಜದಲ್ಲಿ ಒಳ್ಳೆ ವ್ಯಕ್ತಿಗಳಾಗುತ್ತಾರೆ- ರಾಮಲಿಂಗಪ್ಪ
- ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವುಶಿವಮೊಗ್ಗ ಪಟ್ಟಣದ ಕೆಇಬಿ ಸ್ಟೇಷನ್ ಎದುರು ವಿದ್ಯುತ್ ಲೈನ್ ಸರಿಪಡಿಸುವ ಕೆಲಸದಲ್ಲಿ ತೊಡಗಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ತವ್ಯದ ಅವಧಿಯಲ್ಲಿ 110/11 ಕೆವಿ ಸ್ಟೇಷನ್ ನಲ್ಲಿ ಲೈನ್ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕರೆಂಟ್ ಶಾಕ್ ಆಗಿದ್ದು, ಪವರ್ ಮ್ಯಾನ್ ಹರೀಶ್ (೪೫)… Read more: ಶಿವಮೊಗ್ಗದಲ್ಲಿ ಕರ್ತವ್ಯನಿರತ ಪವರ್ ಮ್ಯಾನ್, ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವು
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಾಂಬವಂತನ ದಿಢೀರ್ ಭೇಟಿ!.ಶಿವಮೊಗ್ಗದ ಸೋಗಾನೆಯಲ್ಲಿ ಇರುವ ಶಿವಮೊಗ್ಗ ವಿಮಾನ ಏರ್ಪೋರ್ಟ್ ಗೆ ಕರಡಿಯೊಂದು ನುಗ್ಗಿರುವ ಘಟನೆ ನಡೆದಿದೆ. ಕಾಜಿನಕಟ್ಟೆಯ ಜ್ಯೋತಿ ನಗರದಿಂದ ಏರ್ಪೋರ್ಟ್ ಗೆ ಕರಡಿ ನುಗ್ಗಿದ್ದು, ಕರಡಿ ಕಂಡು ವಿಮಾನ ನಿಲ್ದಾಣದ ಸಿಬ್ಬಂದಿಗಳು ಅಲರ್ಟ್ ಆಗಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಕರಡಿ ಹಿಡಿಯಲು ಅರಣ್ಯ… Read more: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಾಂಬವಂತನ ದಿಢೀರ್ ಭೇಟಿ!.
- ಏಪ್ರಿಲ್1. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿನ ತಾತ್ಕಾಲಿಕ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಹುದ್ದೆಗಳ ವಿವರ: ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 09 ಹುದ್ದೆಗಳು ಇದ್ದು ತಾತ್ಕಾಲಿಕವಾಗಿ ಒಂದು… Read more: ಏಪ್ರಿಲ್1. ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿನ ತಾತ್ಕಾಲಿಕ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ.
- Bharat Scouts and Guides, ರಾಜ್ಯದ ವಿಪತ್ತು ನಿರ್ವಹಣಾ ಪಡೆಯು ಹಲವೆಡೆ ಹುಡುಕಾಟ ಮತ್ತು ರಕ್ಷಣಾ ಕಾರ್ಯಮಾಡಿ ಜನರನ್ನ ಉಳಿಸಿದೆ- ತರಬೇತಿದಾರ ದೇವರಾಜ್.Bharat Scouts and Guides, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ, ಶಿವಮೊಗ್ಗ ಜಿಲ್ಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಗ್ನಿ ಮತ್ತು ತುರ್ತು ಸೇವಾ ಇಲಾಖೆ, ಪೊಲೀಸ್ ಇಲಾಖೆ… Read more: Bharat Scouts and Guides, ರಾಜ್ಯದ ವಿಪತ್ತು ನಿರ್ವಹಣಾ ಪಡೆಯು ಹಲವೆಡೆ ಹುಡುಕಾಟ ಮತ್ತು ರಕ್ಷಣಾ ಕಾರ್ಯಮಾಡಿ ಜನರನ್ನ ಉಳಿಸಿದೆ- ತರಬೇತಿದಾರ ದೇವರಾಜ್.
- ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು ಅಹಿಂಸಾ ಧರ್ಮ ಪ್ರತಿಪಾದಕರಾದ ಭಗವಾನ್ ಶ್ರೀ ಮಹಾವೀರ ಜಯಂತಿಯ ಅಂಗವಾಗಿ ದಾರ್ಶನಿಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ವಿತರಿಸುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್ ಮಾತನಾಡಿ… Read more: ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್
- Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಹೇಳಿದರು.ಅವರು ಇಂದು ಭಾರತ ಸರ್ಕಾರ, ಆಯುಷ್ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಶ್ರೀ ಆದಿಚುಂಚಬಗಿರಿ ಶಿಕ್ಷಣ ಟ್ರಸ್ಟ್ (ರಿ) ಶಿವಮೊಗ್ಗ.… Read more: Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ
- Shimoga Pesit College ಅಂತರ ಕಾಲೇಜು ಅಥ್ಲೆಟ್ಸ್ ಸ್ಪರ್ಧೆಯಲ್ಲಿ ಪೆಸಿಟ್ ಕಾಲೇಜಿಗೆ ಕೀರ್ತಿ ತಂದ ಎಸ್.ಆಕಾಶ್Shimoga Pesit College ಕಳೆದ ಮಾ. 26ರಿಂದ 29ರವರೆಗೆ ತಿಪಟೂರು ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಆಯೋಜಿಸಿದ್ದ 27ನೇ ರಾಜ್ಯಮಟ್ಟದ ಇಂಟರ್ ಕಾಲೇಜು ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಶಿವಮೊಗ್ಗದ ಪೆಸಿಟ್ ಕಾಲೇಜಿನ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿ ಆಕಾಶ್ ಎಸ್. ಅವರು 400ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಹಾಗೂ… Read more: Shimoga Pesit College ಅಂತರ ಕಾಲೇಜು ಅಥ್ಲೆಟ್ಸ್ ಸ್ಪರ್ಧೆಯಲ್ಲಿ ಪೆಸಿಟ್ ಕಾಲೇಜಿಗೆ ಕೀರ್ತಿ ತಂದ ಎಸ್.ಆಕಾಶ್
- ಬಿಆರ್ ಪಿ ಯಲ್ಲಿ ಲಾರಿ- ಬೈಕ್ ಅಫಘಾತ: ಸವಾರಿ ದಂಪತಿ ಸಾವುಭದ್ರಾವತಿಯ ಶಂಕರಘಟ್ಟದ ಬಿಆರ್ ಪಿಯಲ್ಲಿ ಲಾರಿ – ಬೈಕ್ ನಡುವೆ ಡಿಕ್ಕಿಯಾಗಿ ಮದುವೆ ಆಗಿ ಒಂದೂವರೆ ವರ್ಷಕ್ಕೆ ದಂಪತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಕಡೆಯಿಂದ ಮನೆಗೆ ತೆರಳುತ್ತಿದ್ದ ದಂಪತಿಬಾಬು(೩೧) ಸಾವಿತ್ರಿ (೨೫) ಅಪಘಾತಕ್ಕೆ ಬಲಿಯಾಗಿದ್ದಾರೆ. ದಂಪತಿಗಳು ಶಿವಮೊಗ್ಗದ ಹೊಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಶಿವಮೊಗ್ಗದಿಂದ ಬರುತ್ತಿದ್ದ… Read more: ಬಿಆರ್ ಪಿ ಯಲ್ಲಿ ಲಾರಿ- ಬೈಕ್ ಅಫಘಾತ: ಸವಾರಿ ದಂಪತಿ ಸಾವು
- Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ಲೇ: ಬಿ.ಎನ್.ಜ್ವಾಲನಪ್ಪ.ಮೈಸೂರು.Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು ಕಲಕಿ, ಹರಿದು ಹೋಗುವಂತೆಮಾಡುವ ಕ್ರಾಂತಿಕಾರರು ಜನ್ಮ ತಾಳುವುದು ಸಂಸ್ಕೃತಿಗಳ ಸಮತೋಲನಉಳಿಸಿಕೊಳ್ಳಲು ಅಗತ್ಯ.ಜೈನ ಧರ್ಮದ ಸಂಸ್ಥಾಪಕನೆಂದು ಹೇಳಲಾಗುವ ಅಹಿಂಸೆಯ ಪ್ರತಿಪಾದಕ ಮಹಾವೀರನದ್ದುಜನಸಂಸ್ಕೃತಿಗಳ ಹರಿಯುವಿಕೆಗೆ ದೊಡ್ಡ ಕೊಡುಗೆ. ಆದರೆ, ಇಂಥ ಇತಿಹಾಸ ಪುರುಷರು, ಸಂಸ್ಕೃತಿಗಳ ಚೈತನ್ಯಗಳುತಮ್ಮ ತತ್ತ್ವಗಳಿಗೇ ವಿರುದ್ಧವಾಗಿ ಧಾರ್ಮಿಕ… Read more: Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ಲೇ: ಬಿ.ಎನ್.ಜ್ವಾಲನಪ್ಪ.ಮೈಸೂರು.
- ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ ನಿದರ್ಶನ.ನಿನ್ನೆ (23-03-2026) ದಾವಣಗೆರೆಯ ಚೌಕಿಪೇಟೆಯಲ್ಲಿ ನೆರವೇರಿದ ಶ್ರೀ ಬಕ್ಕೇಶ್ವರರ ಮಹಾರಥೋತ್ಸವ ವೀಕ್ಷಿಸಲು ಇಷ್ಟಪಟ್ಟ ಅತ್ಯಂತ ವಯೋವೃದ್ಧೆ (ಬಹುಷಃ ತಾಯಿ ಇರಬೇಕು)ಯನ್ನು ವಯಸ್ಸಾದ ಪುರುಷನೋರ್ವ ಜಾತ್ರೆಯ ಜನಜಂಗುಳಿಯಲ್ಲೂ ಗಾಲಿ ಕುರ್ಚಿಯ ಮೇಲೆ ಕರೆದುಕೊಂಡು ಬಂದು ರಥೋತ್ಸವ ಹಾಗೂ… Read more: ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.
- CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀಡೆಯಿಂದ ಓಡಾಡುವಂತಾದಾಗ ಮಾತ್ರ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ… Read more: CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.
- Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿKuvempu University ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ ಪಡಿಸಿದ ಫೇಪ್, ಥೇಟ್ ಮತ್ತು ಪೊರ್ಟಿಟ್ಯುಡ್ ವಿ: ಎ ಕಂಪೆರೇಟಿವ್ ಸ್ಟಡಿ ಆಪ್ ಬಿಬ್ಲಿಕಲ್ ವಿಮೆನ್ ಅಂಡ್ ಏಮಿ ಟ್ಯಾನ್ಸ್ ವಿಮೆನ್ ಎಂಬ ಮಹಾ ಪ್ರಬಂಧವನ್ನು ಪಿಎಚ್.ಡಿಗೆ ಅಂಗೀಕರಿಸಲಾಗಿದೆ ಎಂದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು… Read more: Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ
- Dr. Dhananjaya Sarji ಅನುದಾನಿತ ಕಾಲೇಜುಗಳಲ್ಲಿ ಭಾಷಾವಿಷಯಕ್ಕೆ ಸಂಬಂಧಿಸಿದ ನಿಯಮ ಸಡಿಲಿಕೆಗೆ ಮನವಿ- ಡಾ.ಧನಂಜಯ ಸರ್ಜಿ.Dr. Dhananjaya Sarji ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಭಾಷಾ ವಿಷಯಗಳ ಆಯ್ಕೆಗೆ ಸಂಬಂಧಿಸಿದಂತೆ ಜಾರಿಗೆ ತರಲಾಗಿರುವ ಕನಿಷ್ಠ 40 ವಿದ್ಯಾರ್ಥಿಗಳ ಸಂಖ್ಯೆಯ ನಿಯಮವನ್ನು ಸಡಿಲಗೊಳಿಸುವಂತೆ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಚರ್ಚಿಸಿದರು. ಸರ್ಕಾರದ… Read more: Dr. Dhananjaya Sarji ಅನುದಾನಿತ ಕಾಲೇಜುಗಳಲ್ಲಿ ಭಾಷಾವಿಷಯಕ್ಕೆ ಸಂಬಂಧಿಸಿದ ನಿಯಮ ಸಡಿಲಿಕೆಗೆ ಮನವಿ- ಡಾ.ಧನಂಜಯ ಸರ್ಜಿ.
- Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.Shivamogga Police 2025ನೇ ಸಾಲಿನ ಮುಖ್ಯ ಮಂತ್ರಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಮೂವರು ಅಧಿಕಾರಿ, ಸಿಬ್ಬಂದಿಗಳು ಭಾಜನರಾಗಿರುತ್ತಾರೆ.1) ಶ್ರೀ ಎಸ್. ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ.2) ಶ್ರೀ ಅಣ್ಣಪ್ಪ ಎನ್, ಹೆಚ್.ಸಿ 71 ಹೊಳೆಹೊನ್ನೂರು ಪೊಲೀಸ್ ಠಾಣೆ3) ಶ್ರೀ ರಾಘವೇಂದ್ರ, ಜಿ. ಹೆಚ್.ಸಿ… Read more: Shivamogga Police ಶಿವಮೊಗ್ಗ ಪೊಲೀಸ್ ಇಲಾಖೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಪುರಸ್ಕಾರ.
- S. N. Channabasappa ಪ್ರೇರಣಾ ಮಹಿಳಾಸಂಘವು ರಜತಮಹೋತ್ಸವ ಆಚರಿಸುತ್ತಿದೆ. ಸಂಘದ ಸೇವೆ ಶ್ಲಾಘನೀಯ,- ಎಸ್.ಎನ್.ಚನ್ನಬಸಪ್ಪS. N. Channabasappa ‘ಪ್ರೇರಣ ಮಹಿಳಾ ಸಂಘ’ದ 25ನೇ ವರ್ಷದ ‘ಪ್ರೇರಣ ರಜತ ಮಹೋತ್ಸವ’ ಸಂಭ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿಶಾಸಕರಾದ ಎಸ್.ಎನ್.ಚನ್ನಬಸಪ್ಪ ಪಾಲ್ಗೊಂಡಿದ್ದರು ಕಳೆದ ಎರಡೂವರೆ ದಶಕಗಳಿಂದ ಮಹಿಳೆಯರ ಸೃಜನಶೀಲತೆ, ಪ್ರತಿಭೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಚನ್ನಬಸಪ್ಪ ಹೇಳಿದರು. S.… Read more: S. N. Channabasappa ಪ್ರೇರಣಾ ಮಹಿಳಾಸಂಘವು ರಜತಮಹೋತ್ಸವ ಆಚರಿಸುತ್ತಿದೆ. ಸಂಘದ ಸೇವೆ ಶ್ಲಾಘನೀಯ,- ಎಸ್.ಎನ್.ಚನ್ನಬಸಪ್ಪ
- Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.Rotary Shivamogga ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ., ಶಿವಮೊಗ್ಗ ಮತ್ತು ರೋಟರಿ ಶಿವಮೊಗ್ಗ ಮಿಡ್ ಟೌನ್ ಸಹಯೋಗದಲ್ಲಿ ಮಾರ್ಚ್ ೨೮ ರಂದು ಸಂಜೆ ರೋಟರಿ ಕ್ಲಬ್ ರಕ್ತ ನಿಧಿ ಸಭಾಂಗಣದಲ್ಲಿ ಏರ್ಪಡಿಸಿದ್ದ ೨೪೮ ನೆಯ ತಿಂಗಳ ಸಾಹಿತ್ಯ ಹುಣ್ಣಿಮೆ ಸಂಭ್ರಮ ಕಾರ್ಯಕ್ರಮ ಮತ್ತು ಕಸಾಸಾಂ ವೇದಿಕೆ… Read more: Rotary Shivamogga ಜಿಲ್ಲಾ ಕಸಾಪ ಅಧ್ಯಕ್ಷ ಡಿ .ಮಂಜುನಾಥ್ ಅವರಿಗೆ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನ.
- Shivamogga News ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮೋಹನ್ ಕುಮಾರ್ಅವಿರೋಧ ಆಯ್ಕೆ.ಸತತ ಮೂರನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ Shivamogga News ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ. ಶಿವಮೊಗ್ಗ ಈ ಸಹಕಾರಿ ಸಂಘದ 2026-2031ರವರೆಗಿನ ಮುಂದಿನ ಐದು ವರ್ಷಗಳ… Read more: Shivamogga News ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ ಅಧ್ಯಕ್ಷರಾಗಿ ಮೋಹನ್ ಕುಮಾರ್ಅವಿರೋಧ ಆಯ್ಕೆ.
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















