- ‘ಚಲುವೆ ಚಿತ್ರಾವತಿ ‘ ಯಶಸ್ವಿ ಯಕ್ಷಗಾನ ಪ್ರದರ್ಶನ.ಶಿವಮೊಗ್ಗದಲ್ಲಿ ಆಧುನಿಕ ಸುಸಜ್ಜಿತ ರಂಗಮಂದಿರ ನಿರ್ಮಾಣ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ 2026ನೇ ಸಾಲಿನ ಅಧ್ಯಕ್ಷೆ ಜೆಸಿ ವಿಜಯಲಕ್ಷ್ಮಿ ಯು. ಕದಂಬ ಅವರ ನೇತೃತ್ವದಲ್ಲಿ, ಸಂಸ್ಥೆಯ… Read more: ‘ಚಲುವೆ ಚಿತ್ರಾವತಿ ‘ ಯಶಸ್ವಿ ಯಕ್ಷಗಾನ ಪ್ರದರ್ಶನ.ಶಿವಮೊಗ್ಗದಲ್ಲಿ ಆಧುನಿಕ ಸುಸಜ್ಜಿತ ರಂಗಮಂದಿರ ನಿರ್ಮಾಣ- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
- S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪS.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ(ಚನ್ನಿ) ತಿಳಿಸಿದರು. ಅವರು ಶಿವಮೊಗ್ಗ ನಗರದ ಬ್ರಾಹ್ಮಣ ಸೇವಾ ಸಂಘ(ರಿ)ನ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಾಧಕರಿಗೆ ಸನ್ಮಾನಿಸುವುವ ಕಾರ್ಯ ಶ್ಲಾಘನೀಯ. ಈ ಸಮಾಜಮುಖಿ… Read more: S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ
- ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಶಿವಮೊಗ್ಗ, ಆಗಸ್ಟ್ 20 (ಕರ್ನಾಟಕ ವಾರ್ತೆ) ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿ… Read more: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ
- ಉದ್ಯಮಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿನೂತನ ಕೊಡುಗೆರಾಜ್ಯದಲ್ಲಿ ಉದ್ಯಮಗಳ ಬೆಳವಣಿಗೆಗೆ ಉತ್ತೇಜನ ನೀಡಲು ಸರ್ಕಾರವು ಉದ್ಯೋಗ ನಿಧಿ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದರಡಿ ರಾಜ್ಯದ ಅತ್ಯಂತ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಿಗೆ, ಪ್ರತಿ ಉದ್ಯೋಗಿಗೆ ತಿಂಗಳಿಗೆ ₹2,500 ರಂತೆ 2 ವರ್ಷಗಳ ಕಾಲ ಪ್ರೋತ್ಸಾಹಧನ ನೀಡಿ ಒಟ್ಟು ಒಂದು ಲಕ್ಷ ಹೊಸ ಉದ್ಯೋಗಗಳನ್ನು… Read more: ಉದ್ಯಮಗಳ ಉತ್ತೇಜನಕ್ಕೆ ರಾಜ್ಯ ಸರ್ಕಾರದ ವಿನೂತನ ಕೊಡುಗೆ
- Pradhan Mantri Kisan Samman Nidhi ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಪ್ರೋತ್ಸಾಹ ಧನ ನಿರಂತರ ಪಡೆಯಲು ಅರ್ಹ ರೈತರ ಇ- ಕೆವೈಸಿ ಕಡ್ಡಾಯ.ಕೃಷಿ ಇಲಾಖೆ ಮಾಹಿತಿPradhan Mantri Kisan Samman Nidhi ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನವನ್ನು ನಿರಂತರವಾಗಿ ಪಡೆಯಲು ಜಿಲ್ಲೆಯ ಎಲ್ಲಾ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ,… Read more: Pradhan Mantri Kisan Samman Nidhi ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಪ್ರೋತ್ಸಾಹ ಧನ ನಿರಂತರ ಪಡೆಯಲು ಅರ್ಹ ರೈತರ ಇ- ಕೆವೈಸಿ ಕಡ್ಡಾಯ.ಕೃಷಿ ಇಲಾಖೆ ಮಾಹಿತಿ
- Shivamogga District Chamber of Commerce and Industry ಆಗಸ್ಟ್ 29. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: ಆಕರ್ಷಕ ನಗದು ಬಹುಮಾನಗಳುShivamogga District Chamber of Commerce and Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಆಚರಿಸಲಿರುವ ಡಾ. ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಮತ್ತು ಇಂಜಿನಿಯರ್ಸ್ ಡೇ ಪ್ರಯುಕ್ತ 29-08-2026ರಂದು ಮಧ್ಯಾಹ್ನ 12.15ಕ್ಕೆ ಸಂಘದ ಸಭಾಂಗಣದಲ್ಲಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ನಗರದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಾ. ಸರ್… Read more: Shivamogga District Chamber of Commerce and Industry ಆಗಸ್ಟ್ 29. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ: ಆಕರ್ಷಕ ನಗದು ಬಹುಮಾನಗಳು
- ಆಗಸ್ಟ್ 25. ಶಿವಮೊಗ್ಗದ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್,ಸಂಬಂಧಿಸಿದಂತೆ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.ಮೆಸ್ಕಾಂ ಪ್ರಕಟಣೆಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ 09 ರಿಂದ ಸಂಜೆ 5 ರವರೆಗೆ ಬಿ.ಹೆಚ್.ರಸ್ತೆ, ಗಾಂಧಿಬಜಾರ್, ಕೋಟೆ ರಸ್ತೆ, ಓಬಿಎಲ್ ರಸ್ತೆ, ಸಿಎಲ್ ರಾಮಣ್ಣ ರಸ್ತೆ, ಅಶೋಕ ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ,… Read more: ಆಗಸ್ಟ್ 25. ಶಿವಮೊಗ್ಗದ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್,ಸಂಬಂಧಿಸಿದಂತೆ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.ಮೆಸ್ಕಾಂ ಪ್ರಕಟಣೆ
- Rotary Club of Shivamogga ಮೂಲಭೂತ ಸೌಕರ್ಯ, ಲಾಜಿಸ್ಟಿಕ್ ಸಮಸ್ಯೆ, ಕಠಿಣ ಕಾರ್ಯಗಳ ನಡುವೆಯೂ ಭಾರತೀಯ ಸೇನೆ ದೇಶದ ಭದ್ರತೆ ಕಾಪಾಡುತ್ತಿದೆ : ಮೇಜರ್ ರಾಜೇಶ್ ಎನ್.ಭಟ್Rotary Club of Shivamogga ಭಾರತೀಯ ಸೇನೆಯ ಸೈನಿಕರು ದೇಶದ ಭದ್ರತೆಗಾಗಿ ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೈಹಿಕ ಹಾಗೂ ಮಾನಸಿಕ ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತಾರೆ ಎಂದು ಭಾರತೀಯ ಸೇನೆಯ ದಿ ಸಿಖ್ ಲೈಟ್ ಇನ್ಫ್ಯಾಂಟ್ರಿ ಘಟಕದ ನಾನ್-ಕಮೀಷನ್ಡ್ ಅಧಿಕಾರಿ ಹಾಗೂ ಸುಬೇದಾರ್ ಮೇಜರ್ ರಾಜೇಶ್ ಎನ್. ಭಟ್… Read more: Rotary Club of Shivamogga ಮೂಲಭೂತ ಸೌಕರ್ಯ, ಲಾಜಿಸ್ಟಿಕ್ ಸಮಸ್ಯೆ, ಕಠಿಣ ಕಾರ್ಯಗಳ ನಡುವೆಯೂ ಭಾರತೀಯ ಸೇನೆ ದೇಶದ ಭದ್ರತೆ ಕಾಪಾಡುತ್ತಿದೆ : ಮೇಜರ್ ರಾಜೇಶ್ ಎನ್.ಭಟ್
- Institute of Indian Foundrymen ಫೌಂಡ್ರಿ ಉದ್ಯಮದಲ್ಲಿನ ಸವಾಲು ಎದುರಿಸಲು ತಂತ್ರಜ್ಞಾನ ಮತ್ತು ಕೌಶಲಗಳನ್ನ ನಿರಂತರ ಬಳಸಬೇಕು : ಡಾ. ಆರ್.ನಾಗರಾಜ್Institute of Indian Foundrymen ಫೌಂಡ್ರಿ ಉದ್ಯಮವು ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ತಂತ್ರಜ್ಞಾನ ಹಾಗೂ ಕೌಶಲ್ಯವನ್ನು ನಿರಂತರವಾಗಿ ನವೀಕರಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಪಿಇಎಸ್ಐಟಿಎಂ ರಿಜಿಸ್ಟ್ರಾರ್ ಡಾ. ನಾಗರಾಜ್ ಆರ್ ರವರು ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (ಐಐಎಫ್) ಶಿವಮೊಗ್ಗ ಚಾಪ್ಟರ್ ವತಿಯಿಂದ 77ನೇ ರಾಷ್ಟ್ರೀಯ ಫೌಂಡ್ರಿ… Read more: Institute of Indian Foundrymen ಫೌಂಡ್ರಿ ಉದ್ಯಮದಲ್ಲಿನ ಸವಾಲು ಎದುರಿಸಲು ತಂತ್ರಜ್ಞಾನ ಮತ್ತು ಕೌಶಲಗಳನ್ನ ನಿರಂತರ ಬಳಸಬೇಕು : ಡಾ. ಆರ್.ನಾಗರಾಜ್
- ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು ರಕ್ಷಣೆಯ ಸಂಕೇತವಾಗಿದೆ ಎಂದು ಬ್ರಹ್ಮಕುಮಾರೀಸ್ ಸೇವಾ ಕೇಂದ್ರದ ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ ನವರು ತಿಳಿಸಿದರು. ಬ್ರಹ್ಮಕುಮಾರೀಸ್ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಪಾವನ ಪರ್ವದ ಅಂಗವಾಗಿ ಭಾನುವಾರ ವಿಶೇಷ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಕ್ತಿ ಭಾವದಿಂದ… Read more: ರಕ್ಷಾಬಂಧನವು ಸಹೋದರ- ಸಹೋದರರಿಯರ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಹಬ್ಬ: ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ
- D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣದ ಅಮೃತ ದೊರಕಬೇಕು ಎಂಬುದೇ ನಮ್ಮ ಸರ್ಕಾರದ ಅಚಲ ಸಂಕಲ್ಪ ಎಂದು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಾವು ಕಟ್ಟುತ್ತಿರುವುದು ಕೇವಲ ಇಟ್ಟಿಗೆ-ಸಿಮೆಂಟ್ನ ಗೋಡೆಗಳನ್ನಲ್ಲ, ನಾಳಿನ ದೃಢ ಕರ್ನಾಟಕದ ಬುನಾದಿಯನ್ನು! ಇದೇ ನಿಟ್ಟಿನಲ್ಲಿ, ಬರೋಬ್ಬರಿ… Read more: D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.
- B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ ‘ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2026’ಕ್ಕೆ ಭಾಜನರಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರತ್ನಕುಮಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು… Read more: B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.
- Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.Shivamogga News ಹರಕೆರೆ ರಿಂಗ್ರೋಡ್ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚುತ್ತಿದ್ದ ಮೂವರು ಖದೀಮರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಮಾನ್, ಮೊಹಮ್ಮದ್ ಶೆಹಜಾನ್ ಹಾಗೂ ಹೇಮಂತ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕರಿಗೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ಗಳನ್ನು ದೋಚಿದ್ದರು.… Read more: Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.
- D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.D. Devaraj Arasu 1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು, ಸಾಗರ ತಾಲೂಕಿನಲ್ಲಿ ನಡೆದ ‘ಉಳುವವನೇ ಹೊಲದೊಡೆಯ’ ಹೋರಾಟ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್. ಜಯಂತ್ ಹೇಳಿದರು. ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನಡೆಸುತ್ತಿರುವ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗೇಣಿ… Read more: D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.
- Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1000 ಸುಸಜ್ಜಿತ ಸರ್ಕಾರಿ ಕರ್ನಾಟಕ ಪಬ್ಲಿಕ್ ಸ್ಕೂಲ್ (Karnataka… Read more: Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.
- Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳುBreaking News ತೀರ್ಥಹಳ್ಳಿ – ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು ಬಳಿ ಬಸ್ ಹಾಗೂ ಗೂಡ್ಸ್ ನಡುವೆ ಅಪಘಾತವುಂಟಾಗಿದ್ದು ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.. Breaking News ಗೂಡ್ಸ್ ವಾಹನದ ಚಾಲಕನಿಗೆ ಸ್ವಲ್ಪ ಮಟ್ಟಿನ ಗಾಯವಾಗಿದ್ದು ಆತನನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ..ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ… Read more: Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು
- Rotary Club of Shivamogga ಹಿರಿಯ ನಾಗರಿಕರ ಸಾಧನೆ ಗುರುತಿಸಿ ಗೌರವಿಸಿ ಅವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿ- ಜಿ.ವಿಜಯಕುಮಾರ್.Rotary Club of Shivamogga ಹಿರಿಯ ನಾಗರಿಕರು ತಮ್ಮ ಅನುಭವ, ಜ್ಞಾನ ಹಾಗೂ ಜೀವನ ಮೌಲ್ಯಗಳ ಮೂಲಕ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ಕೊಡುಗೆ ಅಮೂಲ್ಯವಾಗಿದೆ ಎಂದು ಮಾಜಿ ಸಹಾಯಕ ಗವರ್ನರ್ ರೊಟೇರಿಯನ್ ಜಿ.ವಿಜಯ್ ಕುಮಾರ್ ಹೇಳಿದರು. ನಗರದ ರಾಜೇಂದ್ರನಗರದಲ್ಲಿರುವ ರೋಟರಿ ಈಸ್ಟ್… Read more: Rotary Club of Shivamogga ಹಿರಿಯ ನಾಗರಿಕರ ಸಾಧನೆ ಗುರುತಿಸಿ ಗೌರವಿಸಿ ಅವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿ- ಜಿ.ವಿಜಯಕುಮಾರ್.
- B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರನ್ನು ನಿನ್ನೆ ಭೇಟಿ ಮಾಡಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ಒಟ್ಟು 22.42… Read more: B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.
- Bharat Scouts and Guides ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಅವಕಾಶ ಲಭ್ಯ. ಅದನ್ನ ಬಳಸಿ ಬದುಕು ಹಸನುಮಾಡಿಕೊಂಡು ಸಮಾಜ ಸೇವೆಮಾಡಿ- ಶಕುಂತಲಾ ಚಂದ್ರಶೇಖರ್.Bharat Scouts and Guides ತಮ್ಮ ವೃತ್ತಿ ಜೀವನದಲ್ಲಿ ವಿಶೇಷ ಸಾಧನೆ ಮಾಡಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕ ಮಹಿಳೆಯರು ಸಮಾಜಕ್ಕೆ ಸ್ಪೂರ್ತಿ ಹಾಗೂ ಪ್ರೇರಣೆಯಾಗಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾದ… Read more: Bharat Scouts and Guides ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಅವಕಾಶ ಲಭ್ಯ. ಅದನ್ನ ಬಳಸಿ ಬದುಕು ಹಸನುಮಾಡಿಕೊಂಡು ಸಮಾಜ ಸೇವೆಮಾಡಿ- ಶಕುಂತಲಾ ಚಂದ್ರಶೇಖರ್.
- Breaking News ಶಿರಾಳಕೊಪ್ಪದಲ್ಲಿ ಖಾಸಗಿ ಬಟ್ಟೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅನಾಹುತ. ಕೋಟ್ಯಾಂತರ ಮೌಲ್ಯದ ನಷ್ಟ.Breaking News ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮುಖ್ಯ ರಸ್ತೆಯಲ್ಲಿರುವ ‘ರೇಂಜ್ 1’ ಬಟ್ಟೆ ಅಂಗಡಿಯಲ್ಲಿ ಬೆಳಗಿನ ಜಾವ ಸುಮಾರು 5:30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ.… Read more: Breaking News ಶಿರಾಳಕೊಪ್ಪದಲ್ಲಿ ಖಾಸಗಿ ಬಟ್ಟೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅನಾಹುತ. ಕೋಟ್ಯಾಂತರ ಮೌಲ್ಯದ ನಷ್ಟ.
Book Your Advertisement Now in Today’s News Shivamogga.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Today’s News Shivamogga ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
The global home pages of many News companies are often international in nature ?
Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.
KLIVE at Google News App

KLIVE Android App on Google Play Store

Download the most loved Klive App for your Android phone or tablet.




















